• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬಿಜೆಪಿ ಅಭ್ಯರ್ಥಿಗೆ ಕೇವಲ 1 ಮತ !

Preetham Kumar P by Preetham Kumar P
in ಪ್ರಮುಖ ಸುದ್ದಿ
ಬಿಜೆಪಿ ಅಭ್ಯರ್ಥಿಗೆ ಕೇವಲ 1 ಮತ !
1
SHARES
0
VIEWS
Share on FacebookShare on Twitter

ಚೆನ್ನೈ ಅ 13 : ತಮಿಳುನಾಡು ರಾಜಕಾರಣದಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಸಾಧಿಸಲು ಪದೇ ಪದೇ ವಿಫಲವಾಗುತ್ತಿದೆ. ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಅಣ್ಣಾಮಲೈ ಸೇರಿದಂತೆ ಹಲವು ಆಭ್ಯರ್ಥಿಗಳು ಸೋಲನುಭವಿಸಿದ್ದರು.

ಇದಕ್ಕೆ ಉದಾಹರಣೆ ಎಂಬಂತೆ ತಮಿಳುನಾಡಿನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿಯೊಬ್ಬರು ಕೇವಲ ಒಂದೇ ಒಂದು ಮತ ಮಡೆದು ಹೀನಾಯವಾಗಿ ಸೋಲನುಭವಿಸಿದ್ದಾರೆ. ಕುಟುಂಬದಲ್ಲಿ ಅವರ ಸದಸ್ಯರಿದ್ದರೂ ತನ್ನದೇ ಒಂದೇ ಒಂದು ಮತ ಪಡೆಯುವ ಮೂಲಕ ಸೋಲನುಭವಿಸಿದ್ದಾರೆ

ಇತ್ತೀಚೆಗೆ ನಡೆದ ಕೊಯಮತ್ತೂರು ಜಿಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೇರಿನಾಯಕನ ಪಾಳ್ಯಂ ಪಂಚಾಯತ್ ಕ್ಷೇತ್ರದ 9 ನೇ ವಾರ್ಡ್‌ಗೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಕಾರ್ತಿಕ್ ಎನ್ನುವರು ಒಂದೇ ಒಂದು ಮತ ಗಳಿಸಿದ್ದಾರೆ, ಗಮನಾರ್ಹವೆಂದರೆ ಕಾರ್ತಿಕ್ ಕುಟುಂಬದಲ್ಲಿ ಅವರ ಹೆಂಡತಿಯೂ ಸೇರಿದಂತೆ 6ಜನ ಇದ್ದಾರೆ.

1,551 ಮತಗಳಲ್ಲಿ 991 ಮತಗಳು ಚಲಾವಣೆಗೊಂಡಿದ್ದವು. ಅದರಲ್ಲಿ ಡಿಎಂಕೆ ಅನುರಾಜ್ 387 ಮತ ಪಕ್ಷೇತರ ಅಭ್ಯರ್ಥಿ ಜಯರಾಜ್ 240 ಮತ ಪಡಿಸಿದ್ದಾರೆ. ವೈಥಿಯಾಲಿಂಗಂ 198 ಮತ ಹಾಗೂ 3 ಮತಗಳು ತಿರಸ್ಕೃತಗೊಂಡಿವೆ. ಕಾಂಗ್ರೆಸ್ ಅಭ್ಯರ್ಥಿ 84 ಮತ ಪಡೆದಿದ್ದರು, ಆದರೆ ವಬಿಜೆಪಿಯಿಂದ ಸ್ಪರ್ಧಿಸಿದ್ದ ಕಾರ್ತಿಕ್ ಅವರು 1 ಮತ ಪಡೆದಿದ್ದಾರೆ. ಕಾರ್ತಿಕ್ ಅವರು ಕೊಯಮತ್ತೂರು ಜಿಲ್ಲೆಯ ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷರು ಕೂಡ ಹೌದು, ಬಿಜೆಪಿಯ ರಾಷ್ಟ್ರೀಯ ಪಕ್ಷದಲ್ಲಿದ್ದರೂ ಕೇವಲ ಒಂದು ಮತ ಪಡೆದ ಕಾರ್ತಿಕ್ ಅವರನ್ನು ಹಲವರು ಟ್ರೋಲ್ ಮಾಡಿದ್ದು ಇದೀಗ ವೈರಲ್ ಆಗಿದೆ.

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ
ಪ್ರಮುಖ ಸುದ್ದಿ

8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.