• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಅಸ್ಸಾಂನಲ್ಲಿ ಸುರಿದ ಭಾರೀ ಮಳೆಯಿಂದಾಗಿ 27% ನಷ್ಟು ಕುಸಿತ ಕಂಡ ಚಹಾ ಉತ್ಪಾದನೆ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
Tea estate
0
SHARES
0
VIEWS
Share on FacebookShare on Twitter

ಅಸ್ಸಾಂನಲ್ಲಿ(Assam) ಕಳೆದ ಕೆಲವು ದಿನಗಳ ಹಿಂದೆ ಎಡಬಿಡದೆ ಸುರಿದ ಮಳೆಯಿಂದಾಗಿ ಅಲ್ಲಿನ ಜನ ಜೀವನ ತತ್ತರಗೊಂಡು ಸಂಪೂರ್ಣ ಅಸ್ತವ್ಯಸ್ತವಾಗಿ ಸಾವು ನೋವನ್ನು ಅನುಭವಿಸಬೇಕಾದ ಪರಿಸ್ಥಿತಿ ಎದುರಾಗಿತ್ತು. ಭಾರೀ ಮಳೆ ಸುರಿದ ಪರಿಣಾಮ ನಾಲ್ಕು ಲಕ್ಷಕ್ಕೂ ಹೆಚ್ಚು ಜನ ಮನೆ ಕಳೆದುಕೊಂಡು ಬೀದಿ ಪಾಲಾಗಿದ್ದಾರೆ. ಎಡಬಿಡದೆ ಸುರಿದ ಮಳೆಯಿಂದಾಗಿ ತೀವ್ರ ಪ್ರವಾಹ(Flood) ಉಂಟಾಗಿತ್ತು. ಇದು ರಾಜ್ಯದ ದಕ್ಷಿಣ ಭಾಗದಲ್ಲಿರುವ ಬರಾಕ್ ಕಣಿವೆಯಲ್ಲಿನ ಚಹಾ ತೋಟಗಳಿಗೆ ದೊಡ್ಡ ಹೊಡೆತವನ್ನು ನೀಡಿದೆ.

Flood

ಬರಾಕ್ ಕಣಿವೆ ಮತ್ತು ಬ್ರಹ್ಮಪುತ್ರ ಕಣಿವೆಯ ನಡುವಿನ ರಸ್ತೆ ಸಂಪರ್ಕವು ಅಸ್ತವ್ಯಸ್ತಗೊಂಡಿರುವುದರಿಂದ, ಚಹಾ ಎಸ್ಟೇಟ್‌ಗಳು(Tea Estate) ಚಹಾ ರವಾನಿಸಲು ಸಾಧ್ಯವಾಗುತ್ತಿಲ್ಲ. ಇದು ಉದ್ಯಮಕ್ಕೆ ಗಂಭೀರ ಆರ್ಥಿಕ ಅಡಚಣೆಯನ್ನು ಉಂಟುಮಾಡುತ್ತಿದೆ. ಆ ಪ್ರದೇಶದ ಜೀವನೋಪಾಯದ ರಕ್ಷಣೆಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಭಾರತೀಯ ಚಹಾ ಸಂಘ ಅಸ್ಸಾಂ ಸರ್ಕಾರದ(Assam Government) ಸಹಾಯವನ್ನು ಕೋರಿದೆ. ಈಗಾಗಲೇ ಹಲವಾರು ಸಾಂಪ್ರದಾಯಿಕ ಸಮಸ್ಯೆಗಳಿಂದ ಬಳಲುತ್ತಿರುವ ಬರಾಕ್ ವ್ಯಾಲಿ ಚಹಾ ಉದ್ಯಮ ಸದ್ಯ ಮತ್ತೊಂದು ಹೊಡೆತ ಕಂಡಿದೆ.

ಇದನ್ನೂ ಓದಿ : https://vijayatimes.com/special-flowers-in-the-world/u003c/strongu003eu003cbru003e

ದೀರ್ಘ ಆರ್ಥಿಕ ಹಿಂಜರಿತದ ಪರಿಸ್ಥಿತಿಗಳಿಂದ ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿ ತತ್ತರಿಸಿದೆ. ಮೇ ಮೊದಲ ವಾರದಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಇಡೀ ಬರಾಕ್ ಕಣಿವೆ ತೀವ್ರ ಪ್ರವಾಹದ ಹಿಡಿತದಲ್ಲಿತ್ತು. ಅಪಾಯದ ಮಟ್ಟಕ್ಕಿಂತ ಹೆಚ್ಚು ಹರಿಯುತ್ತಿರುವ ಎಲ್ಲಾ ನದಿಗಳು, ಚಟುವಟಿಕೆಗಳ ಮುಖ್ಯ ಕೇಂದ್ರವಾದ ಸಿಲ್ಚಾರ್ ಸೇರಿದಂತೆ ಆ ಪ್ರದೇಶದ ಹಲವಾರು ಪಟ್ಟಣಗಳನ್ನು ಮುಳುಗಿಸುವುದರ ಜೊತೆಗೆ ಹಲವಾರು ಪ್ರದೇಶಗಳಲ್ಲಿ ಭೂ ಸವೆತಕ್ಕೆ ಕಾರಣವಾಗಿವೆ. ಹಲವಾರು ಸ್ಥಳಗಳಲ್ಲಿ ಪ್ರವಾಹ ಮತ್ತು ಭೂಕುಸಿತದ ಪರಿಣಾಮವಾಗಿ, ಬರಾಕ್ ಕಣಿವೆ ಮತ್ತು ಬ್ರಹ್ಮಪುತ್ರ ಕಣಿವೆಯ ನಡುವಿನ ರಸ್ತೆ ಸಂಪರ್ಕವು ಅಸ್ತವ್ಯಸ್ತವಾಗಿದೆ.

Tea drink

ಇದರ ಪರಿಣಾಮ ತಯಾರಿಸಿದ ಚಹಾಗಳ ರವಾನೆಯ ಮೇಲೆ ತೀವ್ರ ಪ್ರಭಾವ ಬೀರಿದೆ. ಆ ಪ್ರದೇಶದ ಪ್ರಮುಖ ಪಟ್ಟಣಗಳಿಂದ ಹಲವಾರು ಟೀ ಎಸ್ಟೇಟ್‌ಗಳಿಗೆ ರಸ್ತೆ ಸಂಪರ್ಕದ ಅಡಚಣೆಯು ಪರಿಣಾಮ ಬೀರಿದೆ ಎಂದು ಐಟಿಎ(ITI) ಹೇಳಿದೆ. ಈ ಹವಾಮಾನ ಬದಲಾವಣೆಯಿಂದಾಗಿ ವಿದ್ಯುತ್‌ ಅಡಚಣೆ ಮತ್ತು ದೂರಸಂಪರ್ಕದಲ್ಲಿ ಅಸ್ಥಿರತೆ ಉಂಟಾಗಿದೆ. ಇದರೊಂದಿಗೆ ಕಲ್ಲಿದ್ದಲು(Coal) ಮುಂತಾದ ಅಗತ್ಯ ವಸ್ತುಗಳ ಕೊರತೆಯ ಬಗ್ಗೆ ಹೆಚ್ಚಿನ ಆತಂಕವಿದೆ ಎಂದು ಐಟಿಎ ಹೇಳಿದೆ. ಈಗಾಗಲೇ ಚಹಾ ಉತ್ಪಾದನೆಯ ಮಟ್ಟ 27% ನಷ್ಟು ಕುಸಿದಿದ್ದು,

https://fb.watch/ee6BdG12Dd/u003c/strongu003eu003cbru003e

ಇದೇ ರೀತಿಯ ವಾತಾವರಣ ಮುಂದುವರಿದರೆ ಮುಂದಿನ ದಿನಗಳಲ್ಲಿ ಚಹಾ ಉತ್ಪಾದನೆಯು ಇನ್ನಷ್ಟು ಕುಸಿತಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಚಹಾ ಸಂಘ ತಿಳಿಸಿದೆ.

Tags: assamDeclinedfloodProduction

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ
ಪ್ರಮುಖ ಸುದ್ದಿ

8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.