• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ವಿಶೇಷ ಸುದ್ದಿ

ಬೀದಿ ಬದಿಯಲ್ಲಿ ಚಹಾ ಮಾರುತ್ತಲ್ಲೇ 25 ಪುಸ್ತಕಗಳನ್ನು ಬರೆದ ಲಕ್ಷ್ಮಣ್ ರಾವ್!

Mohan Shetty by Mohan Shetty
in ವಿಶೇಷ ಸುದ್ದಿ
Tea seller
0
SHARES
0
VIEWS
Share on FacebookShare on Twitter

ಈ ವ್ಯಕ್ತಿಯ ಹೆಸರು ಲಕ್ಷ್ಮಣ ರಾವ್(Lakshman Rao). ಇವರ ವೃತ್ತಿ ಬೀದಿಯಲ್ಲಿ ಚಹಾ ವ್ಯಾಪಾರ(Tea Buisness) ಮಾಡುವುದು. ಆದರೆ ಇವರು ಮಾಡಿದ ಸಾಧನೆ ಸ್ನಾತಕೋತ್ತರ ಪದವೀಧದರನ್ನೂ ನಾಚಿಸುವಂತಿದೆ.

Author

ಹೌದು, ದೆಹಲಿಯಲ್ಲಿ(Delhi) ರಸ್ತೆ ಬದಿ ಚಹಾ ಮಾರುವ ವ್ಯಕ್ತಿಯೊಬ್ಬ ಹಿಂದಿ ಭಾಷೆಯಲ್ಲಿ ಇಪ್ಪತ್ತೈದು ಪುಸ್ತಕಗಳನ್ನು ಬರೆದಿದ್ದಾರೆ. ಸಾಧಿಸಬೇಕೆನ್ನುವ ಛಲ ಇದ್ದರೆ ಎಲ್ಲವೂ ಸಾಧ್ಯ. ಎಂತೆಂಥಾ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಗಳಿಗೇ ಸ್ವಂತವಾಗಿ ನಾಲ್ಕು ಸಾಲು ಬರೆಯಲು ಬರುವುದಿಲ್ಲ. ಆದರೆ ಅಷ್ಟೇನೂ ವಿದ್ಯಾವಂತರಲ್ಲದ ಲಕ್ಷ್ಮಣ ರಾವ್ ಅವರ ಈ ಕೆಲಸ ಜನರ ಮೆಚ್ಚುಗೆಯನ್ನು ಗಳಿಸಿದೆ. ಇವರು ಬರೆದ ಪುಸ್ತಕಗಳು ಆಸಕ್ತಿದಾಯಕವಾಗಿವೆ ಎನ್ನುವುದು ಓದಿದವರ ಅಭಿಪ್ರಾಯ. ಎಷ್ಟೆಲ್ಲಾ ಸೌಕರ್ಯಗಳಿದ್ದು, ಸಮಯವಿದ್ದೂ, ಬದುಕಿನಲ್ಲಿ ಆಸಕ್ತಿ ಕಳೆದುಕೊಳ್ಳುವ ವ್ಯಕ್ತಿಗಳಿಗೆ ಲಕ್ಷ್ಮಣ ರಾವ್ ಅವರು ಮಾದರಿಯಾಗಿದ್ದಾರೆ.

ಇದನ್ನೂ ಓದಿ : https://vijayatimes.com/kuppendra-reddy-has-issued-loan/

ವಿದ್ಯೆಗೂ ಪ್ರತಿಭೆಗೂ ಸಂಬಂಧವಿಲ್ಲ ಎನ್ನುವುದು ಇವರ ವಿಚಾರದಲ್ಲಿ ನಿಜವಾಗಿದೆ. ಈ ವಯಸ್ಸಿನಲ್ಲಿಯೂ ಬರೆಯಬೇಕೆಂಬ ಹಂಬಲವಿರುವ ಲಕ್ಷ್ಮಣ ರಾವ್ ಅವರ ಜೀವನೋತ್ಸಾಹವನ್ನು ನಿಜಕ್ಕೂ ಮೆಚ್ಚಲೇ ಬೇಕು. ಚಿಕ್ಕ ಪುಟ್ಟ ವಿಷಯಗಳಿಗೆ ನಿರಾಶರಾಗುತ್ತಾ, ನನ್ನಿಂದ ಈ ಕೆಲಸ ಸಾಧ್ಯವಿಲ್ಲ ಎಂದು ಕೈಚೆಲ್ಲುವ ವ್ಯಕ್ತಿಗಳಿಗೆ ಲಕ್ಷಣ ರಾವ್ ಮಾದರಿಯಾಗಿದ್ದಾರೆ.

Tags: AuthorLakshman RaoSpecial ContentSuccessTea Buisness

Related News

ತೃತೀಯ ಲಿಂಗಿ ದಂಪತಿ ಜಹಾದ್ ಮತ್ತು ಜಿಯಾ ಪಾವಲ್‌ಗೆ  ಮಗು ಜನನ
ವಿಶೇಷ ಸುದ್ದಿ

ತೃತೀಯ ಲಿಂಗಿ ದಂಪತಿ ಜಹಾದ್ ಮತ್ತು ಜಿಯಾ ಪಾವಲ್‌ಗೆ  ಮಗು ಜನನ

February 11, 2023
ಆಫ್ರಿಕಾದ ಈ ಪ್ರದೇಶದಲ್ಲಿ 2 ಮದುವೆ ಕಡ್ಡಾಯ ; ಆಗುವುದಿಲ್ಲ ಎಂದ್ರೆ ಜೈಲೂಟ ಖಚಿತ!
ದೇಶ-ವಿದೇಶ

ಆಫ್ರಿಕಾದ ಈ ಪ್ರದೇಶದಲ್ಲಿ 2 ಮದುವೆ ಕಡ್ಡಾಯ ; ಆಗುವುದಿಲ್ಲ ಎಂದ್ರೆ ಜೈಲೂಟ ಖಚಿತ!

November 29, 2022
ಇತಿಹಾಸ : ಆಳವನ್ನೇ ಅರಿಯಲು ಅಸಾಧ್ಯವಾದ ಈ ಕೆರೆಯನ್ನು ನಿರ್ಮಿಸಿದವನು ಭೀಮನಂತೆ!
ವಿಶೇಷ ಸುದ್ದಿ

ಇತಿಹಾಸ : ಆಳವನ್ನೇ ಅರಿಯಲು ಅಸಾಧ್ಯವಾದ ಈ ಕೆರೆಯನ್ನು ನಿರ್ಮಿಸಿದವನು ಭೀಮನಂತೆ!

November 28, 2022
ಸುಂದರಬನ್ ಕಾಡಿನ ನಡುವೆ ಗೋಚರವಾಗುವ ಬೆಳಕಿನ ಬಗ್ಗೆ ಇದೆ ಒಂದು ವಿಚಿತ್ರ ನಂಬಿಕೆ!
ದೇಶ-ವಿದೇಶ

ಸುಂದರಬನ್ ಕಾಡಿನ ನಡುವೆ ಗೋಚರವಾಗುವ ಬೆಳಕಿನ ಬಗ್ಗೆ ಇದೆ ಒಂದು ವಿಚಿತ್ರ ನಂಬಿಕೆ!

November 26, 2022

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.