• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಅಪರೇಷನ್ ಸಿಂಧೂರ ಮೂಲಕ ಉಗ್ರರ ಅಂತ್ಯ ಆರಂಭ: ಸಂತ್ರಸ್ತರ ಕಣ್ಣಲ್ಲಿ ಆನಂದ ಭಾಷ್ಪ

Neha M by Neha M
in ಪ್ರಮುಖ ಸುದ್ದಿ, ಮಾಹಿತಿ, ರಾಜ್ಯ, ವಿಜಯ ಟೈಮ್ಸ್‌
ಅಪರೇಷನ್ ಸಿಂಧೂರ ಮೂಲಕ ಉಗ್ರರ ಅಂತ್ಯ ಆರಂಭ: ಸಂತ್ರಸ್ತರ ಕಣ್ಣಲ್ಲಿ ಆನಂದ ಭಾಷ್ಪ
0
SHARES
16
VIEWS
Share on FacebookShare on Twitter
  • ಅಪರೇಷನ್ ಸಿಂಧೂರ ನಮ್ಮ ನೋವನ್ನು ಮರೆಸುತ್ತದೆ ಎಂದ ಸಂತ್ರಸ್ತರು
  • ಭಾರತದ ಮಹಿಳೆಯರ ಸಿಂಧೂರ ಅಳಿಸಿದ್ದಕ್ಕೆ ಭಾರತದಿಂದ ತಕ್ಕ ಪಾಠ
  • ಮೃತಪಟ್ಟ 26 ಜನರ ಆತ್ಮಕ್ಕೆ ಈಗ ಶಾಂತಿ ಸಿಕ್ಕಿದೆ

New delhi: ಜಮ್ಮು ಮತ್ತು ಕಾಶ್ಮೀರದ (Jammu Kashmir) ಪಹಲ್ಗಾಮ್​ನಲ್ಲಿ ಉಗ್ರರು 26 ಮಂದಿಯನ್ನು ಹ* ಮಾಡಿದ್ದಕ್ಕೆ ಭಾರತದ ಸೇನೆ (Tears of joy in the eyes of the victims) ಪ್ರತೀಕಾರ ತೀರಿಸಿಕೊಂಡಿದೆ. ಆಪರೇಷನ್ ಸಿಂಧೂರ್ (Operation Sindoor) ಮೂಲಕ ಪಾಕಿಸ್ತಾನದ ಹಾಗೂ ಪಿಒಕೆಯ 9 ಸ್ಥಳಗಳಲ್ಲಿ ದಾಳಿ ನಡೆಸಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಲಾಗಿದೆ (Destroyed) . ಇನ್ನು ಈ ಕುರಿತಾಗಿ ಸಂತ್ರಸ್ತರು ತಮ್ಮ ಮನದ ಭಾವನೆಗಳ ಬಿಚ್ಚಿಟ್ಟಿದ್ದಾರೆ.

9 ಸ್ಥಳಗಳಲ್ಲ ಪಾಕಿಸ್ತಾನವನ್ನೇ ದ್ವಂಸ ಮಾಡಿ!

ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನದ (Pakistan) ಉಗ್ರರ ನೆಲೆಗಳನ್ನು ಧ್ವಂಸ ಮಾಡಿದ ಭಾರತೀಯ ಸೇನೆಯ ಕ್ರಮ ಶ್ಲಾಘನಾರ್ಹ. ಆದರೆ, 9 ಸ್ಥಳ ಸಾಲದು. ಇಡೀ ಪಾಕಿಸ್ತಾನವನ್ನು ಧ್ವಂಸ ಮಾಡಬೇಕು ಎಂದು ಪಹಲ್ಗಾಮ್ ದಾಳಿಯಲ್ಲಿ (Pahalgam Attack) ಮೃತಪಟ್ಟ ಸಮೀರ್ ಗುಹಾ (ಕೋಲ್ಕಾತ್ತಾದವರು) ಪತ್ನಿ ಆಗ್ರಹಿಸಿದ್ದಾರೆ.

ಈಗ ನೆಮ್ಮದಿಯಾಯ್ತು

ಭಾರತೀಯ ವಾಯುಸೇನೆಯಲ್ಲಿ ಲೆಫ್ಟಿನೆಂಟ್ ಆಗಿದ್ದ ವಿನಯ್ ನರ್ವಾಲ್ ಕೂಡ ಪಹಲ್ಗಾಮ್ ದಾಳಿಯಲ್ಲಿ (Pahalgam attack) ಹುತಾತ್ಮರಾಗಿದ್ದರು. ಅವರ ಪತ್ನಿ ಪತಿಯ ಶವದ ಮುಂದೆ ಕುಳಿತಿದ್ದ ದೃಶ್ಯ ವಿಶ್ವದಾದ್ಯಂತ ವೈರಲ್ ಆಗಿತ್ತು. ಆಕೆಯ ಕಣ್ಣೀರಿಗೆ ಇಡೀ ಜಗತ್ತು ಮಮ್ಮಲ (World sucks) ಮರುಗಿತ್ತು. ಮದುವೆಯಾದ ಬರೀ 7 ದಿನಕ್ಕೆ ಆಕೆ ಪತಿಯನ್ನು ಕಳೆದುಕೊಂಡಿದ್ದರು. ಸದ್ಯ ವಿನಯ್ ನರ್ವಾಲ್ (Vinay Narwal) ತಾಯಿ ಪ್ರಧಾನಿ ಮೋದಿಗೆ ಈಗ ನೆಮ್ಮದಿಯಾಯ್ತು ಎಂದು ಧನ್ಯವಾದ ತಿಳಿಸಿದ್ದಾರೆ.

ದಾಳಿ ನಡೆದ 15 ದಿನದಲ್ಲಿ ಪ್ರತೀಕಾರ ತೀರಿಸಿಕೊಂಡಿದ್ದು ಸಂತಸ ನೀಡಿತು

ಮಹಾರಾಷ್ಟ್ರದ (Maharashtra) ಪುಣೆ ಮೂಲದ ಸಂತೋಷ್ ಜಗದಾಳೆ ಕೂಡ ಪ್ರವಾಸಕ್ಕೆ ತೆರಳಿದ್ದರು. ಆಗ ಉಗ್ರರು (Extremists) ಇವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದರು. ಆಗ ಬಳಿಕ ಸಂತೋಷ್ (Santosh) ಮನೆಯಲ್ಲಿ ಕತ್ತಲೆ ಕವಿದಿತ್ತು. ಸಂತೋಷ್ ಪುತ್ರಿ ನಿತ್ಯ ನರಕದಲ್ಲೇ ಬದುಕು ದೂಡುತ್ತಿದ್ದರು. ದಾಳಿ ನಡೆದ 15 ದಿನದಲ್ಲಿ ಪ್ರತೀಕಾರ ತೀರಿಸಿಕೊಳ್ಳಲಾಗಿದೆ. ಮೃತ ಸಂತೋಷ್ (Santosh died) ಜಗದಾಳೆ ಪುತ್ರಿ ಅವಸಾರಿ ಪ್ರತಿಕ್ರಿಯಿಸಿ, ಮೃ*ಪಟ್ಟ 26 ಜನರ ಆತ್ಮಕ್ಕೆ ಈಗ ಶಾಂತಿ ಸಿಕ್ಕಿದೆ (Peace) ಎಂದು ನನಗೆ ಅನ್ನಿಸುತ್ತದೆ ಎಂದಿದ್ದಾರೆ.

ನನ್ನ ಗಂಡನ ಆತ್ಮಕ್ಕೆ ಈಗ ಶಾಂತಿ ಸಿಕ್ಕಿತು ಎಂದ ಶುಭಂ ಪತ್ನಿ

ನನ್ನ ಗಂಡನ ಆತ್ಮಕ್ಕೆ ಈಗ ಶಾಂತಿ ಸಿಕ್ಕಿತು .ಸೇನೆಗೆ ಧನ್ಯವಾದ ಹೇಳುತ್ತೇನೆ. ತುಂಬಾ ಕೃತಜ್ಞತೆ ಸಲ್ಲಿಸುತ್ತೇನೆ. ನನ್ನ ಪತಿಯ ಸಾ*ಗೆ (death of husband) ಅವರು ಪ್ರತೀಕಾರ ತೀರಿಸಿಕೊಂಡಿದ್ದಾರೆ. ಖಂಡಿತ ಇದು ಅಸಲಿ ಶ್ರದ್ಧಾಂಜಲಿ. ಅವರ ಆತ್ಮಕ್ಕೆ ಇವತ್ತು ಶಾಂತಿ ಸಿಕ್ಕಿದೆ ಎಂದು ಐಶಾನ್ಯಾ ಹೇಳಿದ್ದಾರೆ.

ಬೇರೆಯವರ ಮಕ್ಕಳಾದರೂ ಇನ್ನು ನೆಮ್ಮದಿಯಿಂದ ಓಡಾಡಿಕೊಂಡಿರಲಿ (Tears of joy in the eyes of the victims) ಎಂದು ಮೃತ ಮಂಜುನಾಥ್ ರಾವ್ (Manjunath Rao) ಅವರ ತಾಯಿ ಸುಮತಿ ಹೇಳಿದ್ದಾರೆ.ಬೆಂಗಳೂರಿನ ಭರತ್ ಭೂಷಣ್ (Bharat Bhushan) ಮನೆಯಲ್ಲೂ ಉಗ್ರರ ಸಾವಿಗೆ ಸಂತೋಷ ವ್ಯಕ್ತವಾಗಿದೆ.

ಇದನ್ನು ಓದಿ : http://ಪಾಕಿಸ್ತಾನದ ವಿರುದ್ಧ ಪರೋಕ್ಷ ಯುದ್ಧ ಆರಂಭಿಸಿದ ಭಾರತ: ಜಲ, ವಾಣಿಜ್ಯ, ಸಾಗರ, ಗಡಿ ಸೇರಿದಂತೆ ಹಲವು ರಂಗಗಳಲ್ಲಿ ನಿರ್ಬಂಧ

ಭರತ್ ತಂದೆ ಈ ಬಗ್ಗೆ ಮಾತನಾಡಿ, ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ (Pakistan deserves punishment) ಮಾಡಲಾಗಿದೆ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.26 ಸಾವಿಗೆ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದೆ. ಕುಂಕುಮ ಅಳಿಸಿದವರನ್ನು ಆಪರೇಷನ್ ಸಿಂಧೂರ್ (Operation Sindoor) ಹೆಸರಿನಲ್ಲೇ ಸಾವಿನ ಮನೆಗೆ ಸೇರಿಸಿದೆ.

Tags: Bharat BhushanJammu Kashmiroperation sindoor

Related News

ಪಾಕ್ ದಾಳಿ ಹಿಮ್ಮೆಟ್ಟಿಸಿದ ಭಾರತ: ಮುಟ್ಟಿ ನೋಡಿಕೊಳ್ಳುವಂತೆ ತಿರುಗಿ ನೀಡಿದ ಭಾರತದ ಸೇನಾಪಡೆ
ದೇಶ-ವಿದೇಶ

ಪಾಕ್ ದಾಳಿ ಹಿಮ್ಮೆಟ್ಟಿಸಿದ ಭಾರತ: ಮುಟ್ಟಿ ನೋಡಿಕೊಳ್ಳುವಂತೆ ತಿರುಗಿ ನೀಡಿದ ಭಾರತದ ಸೇನಾಪಡೆ

May 9, 2025
ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆ ಉಲ್ಬಣ: ಅನಿರ್ದಿಷ್ಟಾವಧಿಗೆ ಐಪಿಎಲ್ 2025 ಪಂದ್ಯಗಳನ್ನು ರದ್ದುಗೊಳಿಸಿದ BCCI
Sports

ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆ ಉಲ್ಬಣ: ಅನಿರ್ದಿಷ್ಟಾವಧಿಗೆ ಐಪಿಎಲ್ 2025 ಪಂದ್ಯಗಳನ್ನು ರದ್ದುಗೊಳಿಸಿದ BCCI

May 9, 2025
ಪಾಕ್​ನ ಡ್ರೋಣ್, ಮಿಸೈಲ್​, ಏರ್ ಡಿಫೆನ್ಸ್ ಸಿಸ್ಟಮ್‌ ಉಡೀಸ್ ಮಾಡಿದ S-400 :ಇಂಡಿಯಾದ ಉಕ್ಕಿನ ಕವಚ ಈ ಸುದರ್ಶನ ಚಕ್ರ
ದೇಶ-ವಿದೇಶ

ಪಾಕ್​ನ ಡ್ರೋಣ್, ಮಿಸೈಲ್​, ಏರ್ ಡಿಫೆನ್ಸ್ ಸಿಸ್ಟಮ್‌ ಉಡೀಸ್ ಮಾಡಿದ S-400 :ಇಂಡಿಯಾದ ಉಕ್ಕಿನ ಕವಚ ಈ ಸುದರ್ಶನ ಚಕ್ರ

May 9, 2025
ಇದು ಭಾರತ- ಪಾಕಿಸ್ತಾನ ನಡುವಿನ ಸಂಘರ್ಷ: ನಮಗೂ ಅದಕ್ಕೂ ಸಂಬಂಧವಿಲ್ಲವೆಂದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್
ದೇಶ-ವಿದೇಶ

ಇದು ಭಾರತ- ಪಾಕಿಸ್ತಾನ ನಡುವಿನ ಸಂಘರ್ಷ: ನಮಗೂ ಅದಕ್ಕೂ ಸಂಬಂಧವಿಲ್ಲವೆಂದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್

May 9, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.