• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಅಣ್ಣ ತಮ್ಮಂದಿರ ಆತ್ಮಹತ್ಯೆ ಗ್ರಾಮಸ್ಥರ ಕಣ್ಣೀರು

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಅಣ್ಣ ತಮ್ಮಂದಿರ ಆತ್ಮಹತ್ಯೆ ಗ್ರಾಮಸ್ಥರ ಕಣ್ಣೀರು
0
SHARES
0
VIEWS
Share on FacebookShare on Twitter

ಮೈಸೂರು,ಫೆ.26 : ಮೈಸೂರಿನ ಹೆಚ್ ಡಿ ಕೋಟೆ ತಾಲೂಕಿನ ಎಲೆಗುಂಡಿ ಗ್ರಾಮದಲ್ಲಿ ರೈತನಾಗಿದ್ದಂತ ಹರೀಶ್ ಟ್ರ್ಯಾಕ್ಟರ್ ಚಾಲಕನಾಗಿಯೂ ಕೆಲಸ ಮಾಡ್ತಾ ಇದ್ದ. ಆದ್ರೇ ಟ್ರ್ಯಾಕ್ಟರ್ ಅನ್ನು ಅಜಾಗರೂಕತೆಯಿಂದ ಓಡಿಸ್ತಾ ಇದ್ದ ಕಾರಣ, ಅಣ್ಣ ವೆಂಕಟೇಶ್ ಬೈದು ಬುದ್ದಿ ಹೇಳಿದ್ದರು. ಹಾಗೆಲ್ಲಾ ಓಡಿಸಬೇಡ. ಏನಾದ್ರೂ ಅನಾಹುತ ಆದ್ರೇ ಗತಿಯೇನು ಎಂಬುದಾಗಿ ಬುದ್ಧಿ ಮಾತು ಹೇಳಿದ್ದರು. ತಂದೆ ಕೂಡ ಬೈದು ಬುದ್ಧಿ ಹೇಳಿದ್ದರಿಂದ ಮನನೊಂದು, ಹರೀಶ್ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದನು.

ಹರೀಶ್ ಆತ್ಮಹತ್ಯೆ ಮಾಡಿಕೊಂಡಿರುವ ವೀಡಿಯೋವನ್ನು ಆತನ ಅಣ್ಣ ವೆಂಕಟೇಶ್ ಗೆ ಸ್ನೇಹಿತರು ವಾಟ್ಸ್ ಆಪ್ ಮಾಡಿದ್ದರು. ಇಂತಹ ವೀಡಿಯೋ ನೋಡಿದಂತ ವೆಂಕಟೇಶ್, ತಮ್ಮನ ಸಾವಿಗೆ ನಾನೇ ಕಾರಣವಾಗಿಬಿಟ್ಟೆ ಎಂಬುದಾಗಿ ಮನನೊಂದು ಆತ್ಮಹತ್ಯೆಗೆ ದಾರಿ ಹಿಡಿದರು. ಮಾನಸಿಕವಾಗಿ ಕುಗ್ಗಿ ಹೋಗಿದ್ದ ಅಣ್ಣ ರಸ್ತೆ ಬದಿಯ ಮರವೊಂದಕ್ಕೆ ತಾನೂ ನೇಣುಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹೀಗೆ ಅಣ್ಣ ಬೈದ ಅಂತ ತಮ್ಮ ಹರೀಶ್ ಆತ್ಮಹತ್ಯೆಗೆ ಶರಣಾಗಿದ್ದರೇ, ತಮ್ಮ ನನ್ನ ಮಾತಿನಿಂದಲೇ ಹೀಗೆ ಮಾಡಿಕೊಂಡ, ಅಣ್ಣ ವೆಂಕಟೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಇಬ್ಬರು ಅಣ್ಣ-ತಮ್ಮಂದಿರ ಮೃತದೇಹಗಳನ್ನು ಅಕ್ಕ ಪಕ್ಕದಲ್ಲಿ ಚಿತೆಯ ಮೇಲಿಟ್ಟು, ಅಂತಿಮ ಸಂಸ್ಕಾರ ನೆರವೇರಿಸಿದ್ಧನ್ನು ಕಂಡು ಇಡೀ ಊರಿಗೆ ಊರೇ ಕಣ್ಣೀರನ್ನು ಸುರಿಸಿತು. ಬಾಳಿ ಬದುಕಬೇಕಾದ ಎರಡು ಜೀವಗಳು ಹೀಗೆ ಅವಸರದ ನಿರ್ಧಾರ ತೆಗೆದುಕೊಂಡದ್ದು ನಿಜಕ್ಕೂ ವಿಷಾದನೀಯ.

Related News

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.