• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

‘ಬ್ರಾಂಡ್ ಬೆಂಗಳೂರು’ ಇಮೇಜ್ ಅನ್ನು ಹಾಳು ಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ : ತೇಜಸ್ವಿ ಸೂರ್ಯ

Mohan Shetty by Mohan Shetty
in ರಾಜಕೀಯ, ರಾಜ್ಯ
Congress
0
SHARES
0
VIEWS
Share on FacebookShare on Twitter

Bengaluru : ಬೆಂಗಳೂರು(Bengaluru) ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ(Tejaswi Surya) ಅವರು ರಾಜ್ಯ ಕಾಂಗ್ರೆಸ್(Congress) ವಿರುದ್ದ ವಾಗ್ದಾಳಿ ನಡೆಸಿದ್ದು, ಬೆಂಗಳೂರಿನ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

Politics

ಆದರೆ ಇಡೀ ನಗರವೇ ಜಲಾವೃತವಾಗಿದೆ ಎಂದು ಕಾಂಗ್ರೆಸ್  ಬಿಂಬಿಸುತ್ತಿದೆ. ಆ ಮೂಲಕ ಬೆಂಗಳೂರಿನ ಇಮೇಜ್ ಅನ್ನು ಕಾಂಗ್ರೆಸ್ ಹಾಳು ಮಾಡಿದೆ ಎಂದು ಆರೋಪಿಸಿದ್ದಾರೆ. ಈಗ ಜಲಾವೃತವಾಗಿರುವ ಹಲವು ಪ್ರದೇಶಗಳಲ್ಲಿ ಕಳೆದ ಬಾರಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅನುಮತಿ ಪಡೆಯದೇ ಕೆರೆ ಒತ್ತುವರಿ ಮಾಡಲಾಗಿದೆ.

ಇದನ್ನೂ ಓದಿ : https://vijayatimes.com/lucky-man-kannada-cinema-review/

ಪ್ರತಿಪಕ್ಷಗಳು ತಮ್ಮ ಕ್ಷುಲ್ಲಕ ರಾಜಕೀಯ ಲಾಭಕ್ಕಾಗಿ ‘ಬ್ರಾಂಡ್ ಬೆಂಗಳೂರು’ ಮಾನಹಾನಿ ಮಾಡಲು ಪ್ರಯತ್ನಿಸುತ್ತಿವೆ. ನಗರದ ಕೆಲವು ಭಾಗಗಳಲ್ಲಿ ಮಾತ್ರ ಮುಳುಗಡೆಯಾಗಿದೆ. ಇನು ಬೆಳ್ಳಂದೂರಿನಲ್ಲಿನ(Bellandur) ಕೆರೆಗಳನ್ನು ಒತ್ತುವರಿ ಮಾಡಿದವರು ಯಾರು? ಇದಕ್ಕೆ ಕಾಂಗ್ರೆಸ್ ಉತ್ತರಿಸಬೇಕು ಎಂದು ಸೂರ್ಯ ವಾಗ್ದಾಳಿ ನಡೆಸಿದ್ದಾರೆ.

ಇನ್ನು ಸಂಸದ ತೇಜಸ್ವಿ ಸೂರ್ಯ ಅವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ರಾಜ್ಯ ಕಾಂಗ್ರೆಸ್, ಟೆಂಪ್ಟ್ ಆಗಿ ದೋಸೆ ತಿನ್ನಲು ಹೋಗಿದ್ದ ಎಳೆ ಸಂಸದ ತೇಜಸ್ವಿ ಸೂರ್ಯ ಈಗ ದಿಢೀರನೆ ಹೇಳಿಕೆ ಕೊಡಲು ಪ್ರತ್ಯಕ್ಷರಾಗಿದ್ದಾರೆ. ಸಂಸದರ ಪ್ರಕಾರ ಬೆಂಗಳೂರಿನ ಪ್ರವಾಹ ಷಡ್ಯಂತ್ರವಂತೆ. 

BJP

ವರುಣದೇವನ ಷಡ್ಯಂತ್ರವೇ? ಮೇಘರಾಜನ ಷಡ್ಯಂತ್ರವೇ? ಅಥವಾ 40% ಕಮಿಷನ್ ಲೂಟಿಕೋರರ ಷಡ್ಯಂತ್ರವೇ? ಸಂಸದರು ಉತ್ತರಿಸುವರೆ? ಎಂದು ಪ್ರಶ್ನಿಸಿದೆ. ಇನ್ನು ಸೆಪ್ಟೆಂಬರ್ 5 ರಂದು  ತೇಜಶ್ವಿ ಸೂರ್ಯ ಅವರು, ಪದ್ಮನಾಭನಗರದಲ್ಲಿ ಬೆಣ್ಣೆ ದೋಸೆ ತಿನ್ನುತ್ತಿರುವ ವಿಡಿಯೋವನ್ನು ಕಾಂಗ್ರೆಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಅವರು ಹಂಚಿಕೊಂಡು,

ಬೆಂಗಳೂರು ಪ್ರವಾಹದಿಂದ ಮುಳುಗುತ್ತಿದೆ. ಆದರೆ ನಮ್ಮ ಸಂಸದರು ಬೆಣ್ಣೆ ಮಸಾಲೆ ದೋಸೆ ತಿನ್ನುತ್ತಿದ್ದಾರೆ. ಉತ್ತಮ ಉಪಹಾರವನ್ನು ಆನಂದಿಸುತ್ತಿದ್ದಾರೆ ಎಂದು ಬರೆದುಕೊಂಡಿದ್ದರು. ಈ ವಿಡಿಯೋ(Video) ಸಾಮಾಜಿಕ ಜಾಲತಾಣದಲ್ಲಿ(Social Media) ಭಾರೀ ವೈರಲ್(Viral) ಆಗಿತ್ತು.

Tags: bjpCongressKarnatakapoliticalpolitics

Related News

ಬೆಂಗಳೂರು ಬಂದ್ : ನಾಳೆ ಸೆ. 26 ರಂದು ಬೆಂಗಳೂರು ಸ್ತಬ್ದವಾಗಲಿದ್ದು, ಏನಿರುತ್ತೆ? ಏನಿರಲ್ಲ?
ಪ್ರಮುಖ ಸುದ್ದಿ

ಬೆಂಗಳೂರು ಬಂದ್ : ನಾಳೆ ಸೆ. 26 ರಂದು ಬೆಂಗಳೂರು ಸ್ತಬ್ದವಾಗಲಿದ್ದು, ಏನಿರುತ್ತೆ? ಏನಿರಲ್ಲ?

September 25, 2023
ಕೊಡಗಿನ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಕೊಡಗಿನ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಸಿದ್ದರಾಮಯ್ಯ

September 25, 2023
ಭಾರತದ ಕಾಫಿಗೆ ವಿದೇಶದಲ್ಲಿ ಹೆಚ್ಚಿದ ಬೇಡಿಕೆ, ಅಂತಾರಾಷ್ಟ್ರೀಯ ಮಾರುಕಟ್ಟೆಗೆ ರಫ್ತು
ಪ್ರಮುಖ ಸುದ್ದಿ

ಭಾರತದ ಕಾಫಿಗೆ ವಿದೇಶದಲ್ಲಿ ಹೆಚ್ಚಿದ ಬೇಡಿಕೆ, ಅಂತಾರಾಷ್ಟ್ರೀಯ ಮಾರುಕಟ್ಟೆಗೆ ರಫ್ತು

September 25, 2023
ದೇಶದ ಇತರ ಭಾಗಗಳಿಗಿಂತ ಕರ್ನಾಟಕದಲ್ಲಿಯೇ ಮದ್ಯದ ಬೆಲೆ ಹೆಚ್ಚು : ವರದಿ
ಪ್ರಮುಖ ಸುದ್ದಿ

ದೇಶದ ಇತರ ಭಾಗಗಳಿಗಿಂತ ಕರ್ನಾಟಕದಲ್ಲಿಯೇ ಮದ್ಯದ ಬೆಲೆ ಹೆಚ್ಚು : ವರದಿ

September 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.