• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೇಸರಿ ಧ್ವಜಕ್ಕೆ ಅವಮಾನಿಸಿದ ಆರೋಪ: ಯುವಕನಿಗೆ ಹಲ್ಲೆ ನಡೆಸಿ ನಗ್ನ ಮೆರವಣಿಗೆ ಮಾಡಿದ ಗ್ರಾಮಸ್ಥರು

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಕೇಸರಿ ಧ್ವಜಕ್ಕೆ ಅವಮಾನಿಸಿದ ಆರೋಪ: ಯುವಕನಿಗೆ ಹಲ್ಲೆ ನಡೆಸಿ ನಗ್ನ ಮೆರವಣಿಗೆ ಮಾಡಿದ ಗ್ರಾಮಸ್ಥರು
0
SHARES
527
VIEWS
Share on FacebookShare on Twitter

Hyderabad:‌ ತೆಲಂಗಾಣದ ಸಂಗಾರೆಡ್ಡಿ (Telangana Crime Case)ಎಂಬಲ್ಲಿ ಯುವಕನೋರ್ವನನ್ನು ಕೇಸರಿ ಧ್ವಜವನ್ನು ಅವಮಾನಿಸಿ ರೀಲ್ಸ್‌ ಅಪ್‌ಲೋಡ್‌ (Reels Upload) ಮಾಡಿದ್ದಾನೆ ಎಂದು

ಆರೋಪಿಸಿ ಗ್ರಾಮಸ್ಥರು ಆತನಿಗೆ ಥಳಿಸಿ, ನಗ್ನ ಮೆರವಣಿಗೆ ನಡೆಸಿರುವ ಘಟನೆ ನಡೆದಿದೆ ಎಂದು indiatoday.in ವರದಿ ಮಾಡಿದೆ.

Crime

ಕೇಸರಿ ಧ್ವಜವನ್ನು ಆ ಯುವಕ ರೀಲ್ಸ್‌ನಲ್ಲಿ ತನ್ನ ಪ್ಯಾಂಟ್‌ ಒಳಗೆ ಅವಮಾನಕಾರಿಯಾಗಿ ತುರುಕಿಸುತ್ತಿರುವುದು ಕಾಣಿಸುತ್ತದೆ. ಆದರೆ ಇದರಿಂದ ಆಕ್ರೋಶಿತರಾದ ಮೇದಕ್‌ (Medhak) ಜಿಲ್ಲೆಯ

ಗ್ರಾಮವೊಂದರ ಜನರು ಆತನನ್ನು ಹಿಡಿದು ಥಳಿಸಿದ್ದು, ಕೆಲ ವೀಡಿಯೋಗಳಲ್ಲಿ ಜೈ ಶ್ರೀರಾಮ್‌ (Jai Shree Ram) ಘೋಷಣೆ ಮೊಳಗಿಸುವ ಜನರು ಆತನಿಗೆ ಥಳಿಸಿ ನಗ್ನ ಮೆರವಣಿಗೆ ನಡೆಸಿದ್ದಾರೆ.

ಅದಷ್ಟೇ ಅಲ್ಲದೆ, ಆತನ ಖಾಸಗಿ ಅಂಗಗಳಿಗೆ ಬೆಂಕಿ ಹಚ್ಚುವ ಯತ್ನ ನಡೆಸುತ್ತಿರುವುದು ಕಾಣಿಸುತ್ತಿದೆ. ಆತ ಹಿಂದುಗಳ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದಾನೆಂದು ಆರೋಪಿಸಿ ಗ್ರಾಮಸ್ಥರು ಪೊಲೀಸ್‌

ದೂರು ನೀಡಿದ್ದು, ಆತನ ವಿರುದ್ಧ ಐಪಿಸಿ ಸೆಕ್ಷನ್‌ 153(ಎ), 295-ಎ ಮತ್ತು 505 (2) ಅನ್ವಯ (Telangana Crime Case) ಪ್ರಕರಣ ದಾಖಲಿಸಲಾಗಿದೆ.

ಗ್ರಾಮಸ್ಥರ ವಿರುದ್ಧ ಸಂತ್ರಸ್ತ ಯುವಕ ಕೂಡ ಥಳಿಸಿದ್ದಕ್ಕೆ ದೂರು ದಾಖಲಿಸಿದ್ದು, ಇದರನ್ವಯ ಗ್ರಾಮಸ್ಥರ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್‌ 341, 323, 505(2) ಮತ್ತು 506 ಅನ್ವಯ ಪ್ರಕರಣ ದಾಖಲಿಸಿದ್ದಾರೆ.

ಇದನ್ನು ಓದಿ: ಜ್ಞಾನವಾಪಿ ಮಸೀದಿ ವಿವಾದ: ಸರ್ವೆ ವರದಿ ಬಹಿರಂಗ ಆಗಬಾರದು ಎಂದು ಕೋರ್ಟ್‌ ಹೇಳಿಲ್ಲ, ಹಿಂದೂ ಪರ ವಕೀಲ

Tags: Casecrimehyderbadpolice

Related News

ಒಳ‌ಮೀಸಲಾತಿ ಕುರಿತಂತೆ ಗೊಂದಲ ಬೇಡ: ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಭರವಸೆ ನೀಡಿದ ಸಿಎಂ ಸಿದ್ಧರಾಮಯ್ಯ
ಪ್ರಮುಖ ಸುದ್ದಿ

ಒಳ‌ಮೀಸಲಾತಿ ಕುರಿತಂತೆ ಗೊಂದಲ ಬೇಡ: ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಭರವಸೆ ನೀಡಿದ ಸಿಎಂ ಸಿದ್ಧರಾಮಯ್ಯ

May 13, 2025
ಅಮೆರಿಕದಲ್ಲಿ ಪ್ರಿಸ್ಕ್ರಿಪ್ಷನ್ ಔಷಧಿಗಳ ಬೆಲೆ ಕಡಿತಗೊಳಿಸಲು ಟ್ರಂಪ್ ಹೊಸ ಯೋಜನೆ; ಶೇ 80ರಷ್ಟು ಇಳಿಕೆ
ದೇಶ-ವಿದೇಶ

ಅಮೆರಿಕದಲ್ಲಿ ಪ್ರಿಸ್ಕ್ರಿಪ್ಷನ್ ಔಷಧಿಗಳ ಬೆಲೆ ಕಡಿತಗೊಳಿಸಲು ಟ್ರಂಪ್ ಹೊಸ ಯೋಜನೆ; ಶೇ 80ರಷ್ಟು ಇಳಿಕೆ

May 13, 2025
ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಜಾರಿ: ಬಿಗ್‌ ಅಪ್‌ಡೇಟ್‌ ನೀಡಿದ ಡಿ ಕೆ ಶಿವಕುಮಾರ್‌
ಪ್ರಮುಖ ಸುದ್ದಿ

ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಜಾರಿ: ಬಿಗ್‌ ಅಪ್‌ಡೇಟ್‌ ನೀಡಿದ ಡಿ ಕೆ ಶಿವಕುಮಾರ್‌

May 13, 2025
ಪಾಕ್ ದಾಳಿ ಹಿಮ್ಮೆಟ್ಟಿಸಿದ ಭಾರತ: ಮುಟ್ಟಿ ನೋಡಿಕೊಳ್ಳುವಂತೆ ತಿರುಗಿ ನೀಡಿದ ಭಾರತದ ಸೇನಾಪಡೆ
ದೇಶ-ವಿದೇಶ

ಪಾಕ್ ದಾಳಿ ಹಿಮ್ಮೆಟ್ಟಿಸಿದ ಭಾರತ: ಮುಟ್ಟಿ ನೋಡಿಕೊಳ್ಳುವಂತೆ ತಿರುಗಿ ನೀಡಿದ ಭಾರತದ ಸೇನಾಪಡೆ

May 9, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.