• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ತೆಲುಗು ಖ್ಯಾತ ನಟನಿಗೆ ಕೊರೊನಾ ಪಾಸಿಟಿವ್

Sharadhi by Sharadhi
in ಮನರಂಜನೆ
ತೆಲುಗು ಖ್ಯಾತ ನಟನಿಗೆ ಕೊರೊನಾ ಪಾಸಿಟಿವ್
0
SHARES
0
VIEWS
Share on FacebookShare on Twitter

ತೆಲುಗು ಚಿತ್ರರಂಗದ ಖ್ಯಾತ ನಟ ಚಿರಂಜೀವಿ ಕೆ ಗೆ ಕೊರೊನಾ ಪಾಸಿಟಿವ್‌ ಬಂದಿದ್ದು, ಈ ಸಂಗತಿಯನ್ನು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಅವರು ಆಚಾರ್ಯ ಚಿತ್ರದ ಶೂಟಿಂಗ್‌ಗೆ ತೆರಳಿದಾಗ ಕೊರೊನಾ ಮಾರ್ಗಸೂಚಿಗಳಂತೆ ಕೊವಿಡ್‌ ಟೆಸ್ಟ್‌ಗೆ ಒಳಗಾದಾಗ ಪಾಸಿಟಿವ್‌ ಬಂದಿದೆ.  ನನಗೆ ಕೊವಿಡ್‌ ಲಕ್ಷಣಗಳು ಯಾವುದೇ ಇರದಿದ್ದರೂ, ಮನೆಯಲ್ಲಿಯೇ ಕ್ವಾರೆಂಟೈನ್‌ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೊವಿಡ್‌ ಟೆಸ್ಟ್‌ ಮಾಡಿಸಿಕೊಳ್ಳಿ ಎಂದು ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ఆచార్య షూటింగ్ ప్రారంభించాలని,కోవిడ్ టెస్ట్ చేయించుకున్నాను. రిజల్ట్ పాజిటివ్. నాకు ఎలాంటి కోవిడ్ లక్షణాలు లేవు.వెంటనే  హోమ్ క్వారంటైన్ అయ్యాను.గత 4-5 రోజులుగా నన్ను కలిసినవారందరిని టెస్ట్ చేయించుకోవాలిసిందిగా కోరుతున్నాను.ఎప్పటికప్పుడు నా ఆరోగ్య పరిస్థితిని మీకు తెలియచేస్తాను. pic.twitter.com/qtU9eCIEwp

— Chiranjeevi Konidela (@KChiruTweets) November 9, 2020

ಅದಲ್ಲದೇ ಶನಿವಾರ ತೆಲಂಗಾಣದ ಸಿಎಂ ಕೆ. ಚಂದ್ರಶೇಖರ್‌ ರಾವ್‌ ಅವರನ್ನು ಅಕ್ಕಿನೇನಿ ನಾಗಚೈತನ್ಯ ಅವರ ಜೊತೆ ಹೋಗಿ ಭೇಟಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Related News

‘ಜವಾನ್’ ಅಬ್ಬರ: ವಿಶ್ವಾದ್ಯಂತ ತೆರೆಯ ಮೇಲೆ ‘ಜವಾನ್‌’, ದಾಖಲೆ ಬರೆಯಲು ಶಾರುಖ್ ಖಾನ್‌ ರೆಡಿ!
ದೇಶ-ವಿದೇಶ

‘ಜವಾನ್’ ಅಬ್ಬರ: ವಿಶ್ವಾದ್ಯಂತ ತೆರೆಯ ಮೇಲೆ ‘ಜವಾನ್‌’, ದಾಖಲೆ ಬರೆಯಲು ಶಾರುಖ್ ಖಾನ್‌ ರೆಡಿ!

September 8, 2023
ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ನಮ್ಮ ಅಪ್ಪನಿಗೆ ಹುಟ್ಟಿದ್ದೇನೆ’. ನಾನು ಧರ್ಮದ ವಿರೋಧಿ ಅಲ್ಲ, ನರೇಂದ್ರ ಮೋದಿಯ ವಿರೋಧಿ ಪ್ರಕಾಶ್ ರೈ
ಪ್ರಮುಖ ಸುದ್ದಿ

ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ನಮ್ಮ ಅಪ್ಪನಿಗೆ ಹುಟ್ಟಿದ್ದೇನೆ’. ನಾನು ಧರ್ಮದ ವಿರೋಧಿ ಅಲ್ಲ, ನರೇಂದ್ರ ಮೋದಿಯ ವಿರೋಧಿ ಪ್ರಕಾಶ್ ರೈ

September 7, 2023
ರಮ್ಯಾ ಆಘಾತ: ರಮ್ಯಾಗೆ ಹೃದಯಾಘಾತ ಸುದ್ದಿ ವೈರಲ್ ! ಈ ಸುದ್ದಿ ಸುಳ್ಳಾಗಿದ್ದು ಯೂರೋಪ್ ಪ್ರವಾಸದಲ್ಲಿ ರಮ್ಯಾ
Vijaya Time

ರಮ್ಯಾ ಆಘಾತ: ರಮ್ಯಾಗೆ ಹೃದಯಾಘಾತ ಸುದ್ದಿ ವೈರಲ್ ! ಈ ಸುದ್ದಿ ಸುಳ್ಳಾಗಿದ್ದು ಯೂರೋಪ್ ಪ್ರವಾಸದಲ್ಲಿ ರಮ್ಯಾ

September 6, 2023
ನಟ ಶಾರುಖ್ ಖಾನ್ ನಿವಾಸ ʼಮನ್ನತ್ʼ ಮುಂದೆ ಭಾರೀ ಪ್ರತಿಭಟನೆ ; ಕಾರಣವೇನು..?!
ಪ್ರಮುಖ ಸುದ್ದಿ

ನಟ ಶಾರುಖ್ ಖಾನ್ ನಿವಾಸ ʼಮನ್ನತ್ʼ ಮುಂದೆ ಭಾರೀ ಪ್ರತಿಭಟನೆ ; ಕಾರಣವೇನು..?!

August 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.