• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

Tender Coconut : ಅರೋಗ್ಯ ಹಾಗೂ ಸೌಂದರ್ಯಕ್ಕೆ ಅಮೃತ ಈ ಎಳನೀರು ; ಎಳನೀರಿನ ಮಹತ್ವ ಇಲ್ಲಿದೆ ನೋಡಿ

Mohan Shetty by Mohan Shetty
in Vijaya Time
0
SHARES
1
VIEWS
Share on FacebookShare on Twitter

Health : ಕಡಿಮೆ ವೆಚ್ಚದಲ್ಲಿ ದೊರೆಯುವ ಎಳನೀರು(Tender Coconut) ದೈಹಿಕವಾಗಿ ಮತ್ತು ಮಾನಸಿಕವಾಗಿ ಅತ್ಯುತ್ತಮ ಪಾನೀಯವಾಗಿದೆ.

ಹಿಂದಿನ ಕಾಲದಿಂದಲೂ ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಿರುವ ಎಳನೀರು, ವೈದ್ಯಕೀಯ ರಂಗದಲ್ಲೂ ತನ್ನ ಕರಾಮತ್ತನ್ನು ಪ್ರದರ್ಶಿಸಿರುವಂತದ್ದಾಗಿದೆ.

tender-coconut-health-benefits
Tender Coconut

ಎಳನೀರು ಕಡಿಮೆ ಪ್ರಮಾಣದ ಸಕ್ಕರೆ (Sugar) ಅಂಶವನ್ನು ಒಳಗೊಂಡಿರುವುದರಿಂದ ಸೋಡಾ ಮತ್ತು ಕೆಲವೊಂದು ಹಣ್ಣುಗಳ ರಸಕ್ಕಿಂತಲೂ ಇದು ಉತ್ತಮವಾಗಿದೆ.

ಮಕ್ಕಳು ಮತ್ತು ಹಿರಿಯರಿಗೆ ಹೆಚ್ಚು ಉಪಯುಕ್ತವಾಗಿರುವ ಎಳನೀರು ನಮ್ಮ ದೇಹದಲ್ಲಿರುವ ನಿರ್ಜಲೀಕರಣದ (Dehydration) ಸಮಸ್ಯೆಯನ್ನು ದೂರ ಮಾಡುತ್ತದೆ. ಎಳನೀರಿನ ಆರೋಗ್ಯಕಾರಿ ಮಹತ್ವ ಇಲ್ಲಿದೆ ನೋಡಿ.


ಎಳನೀರು ನಿಮ್ಮ ಸೌಂದರ್ಯವನ್ನು ವರ್ಧಿಸುವುದರ ಜೊತೆಗೆ, ಆರೋಗ್ಯವನ್ನೂ ವೃದ್ಧಿಸುತ್ತದೆ. ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗುವ ಕೊಬ್ಬು ಮತ್ತು ಅರ್ಥರೋಜನಿಕ್‌ನ್ನು ನಿಯಂತ್ರಿಸುವ ಎಲ್‌-ಆರ್ಗನೈನ್‌ ಎಳನೀರಿನಲ್ಲಿ ಯಥೇಚ್ಚವಾಗಿದೆ.

ಎಳನೀರು ಸೇವನೆಯಿಂದ ಚರ್ಮ ಕಾಂತಿಯುಕ್ತವಾಗುತ್ತದೆ.

https://vijayatimes.com/rajasthan-widow-women-got-educated-and-remarried/

ದೇಹವನ್ನು ತಂಪಾಗಿಡುವುದರೊಂದಿಗೆ ದೇಹದ ಉಷ್ಣತೆ ಮತ್ತು ಬೇಸಿಗೆಯಲ್ಲಿ ಉಷ್ಣ (Heat) ಶರೀರದವರಿಗೆ ಕಾಣಿಸಿಕೊಳ್ಳುವ ಗುಳ್ಳೆ ನಿಯಂತ್ರಿಸುವುದಲ್ಲದೇ,

ಚರ್ಮ ಸಂಬಂಧಿ ಕಾಯಿಲೆಗಳಲ್ಲಿ ದೇಹದ ಮೇಲೆ ಮೂಡುವ ಕೆಂಪು ಗುಳ್ಳೆಗಳನ್ನು ಎಳನೀರು ಸೇವನೆ ತಡೆಯುತ್ತದೆ. ಎಳನೀರು ನಿಮ್ಮ ದೇಹಕ್ಕೆ ಅಗತ್ಯವಿರುವ ನೀರನ್ನು ಪೂರೈಸುತ್ತದೆ.

ದಿನವಿಡೀ ನಿರ್ಜಲೀಕರಣದ ಸಮಸ್ಯೆ ನಿಮ್ಮನ್ನು ಕಾಡದಂತೆ ನೋಡಿಕೊಳ್ಳುತ್ತದೆ. ದೈಹಿಕ ಚಟುವಟಿಕೆಗಳಿಂದ ದೇಹವು ಅನುಭವಿಸುವ ನಿರ್ಜಲೀಕರಣದ ಸಮಸ್ಯೆಯನ್ನು ದೂರ ಮಾಡುವ ಪರಿಣಾಮಕಾರಿ ಅಂಶವನ್ನು ಎಳನೀರು ಒಳಗೊಂಡಿದೆ.

ಎಳನೀರು ತನ್ನಲ್ಲಿ ಸಿಟೋಕಿನ್ಸ್ ಮತ್ತು ಲೋರಿಕ್ ಆಸಿಡ್ (Lauric acid)ಅನ್ನು ಒಳಗೊಂಡಿದೆ.

tender-coconut-health-benefits
Tender Coconut

ಕೋಶಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಇವೆರಡೂ ಅತ್ಯಗತ್ಯವಾಗಿದೆ. ಇದು ವಯಸ್ಸಾಗುವಿಕೆ ಚರ್ಮ ಸುಕ್ಕುಗಟ್ಟುವಿಕೆ ಮೊದಲಾದ ಸಮಸ್ಯೆಗಳನ್ನು ದೂರ ಮಾಡುವ ಅನನ್ಯ ಅಂಶವನ್ನು ಒಳಗೊಂಡಿದೆ.

ಎಳನೀರು ಅಧಿಕ ಪ್ರಮಾಣದ ಮೆಗ್ನೇಶಿಯಮ್ ಮತ್ತು ಪೊಟ್ಯಾಶಿಯಮ್ ಅನ್ನು ಒಳಗೊಂಡಿರುವುದರಿಂದ ಕಡಿಮೆ ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಇದೊಂದು ಪರಿಣಾಮಕಾರಿ ಸಿದ್ಧೌಷಧವಾಗಿದೆ.

ಹೃದಯಾಘಾತಗಳಂತಹ ಅಪಾಯಕಾರಿ ಸಮಸ್ಯೆಗಳನ್ನು ದೂರ ಮಾಡುವ ಗುಣವನ್ನು ಎಳನೀರು ಹೊಂದಿದೆ. ಮಲಬದ್ಧತೆಯಂತಹ ತೊಂದರೆಗಳಿಗೂ ಪರಿಣಾಮಕಾರಿ ಪ್ರಭಾವವನ್ನು ಎಳನೀರು ಬೀರುತ್ತದೆ.

ನಿಮ್ಮ ದೈನಂದಿನ ವ್ಯಾಯಾಮ ಚಟುವಟಿಕೆಯ ನಂತರ ಎಳನೀರನ್ನು ಸೇವಿಸುವುದು ದೇಹಕ್ಕೆ ಧನಾತ್ಮಕ ಶಕ್ತಿಯನ್ನು ಒದಗಿಸುತ್ತದೆ.

https://vijayatimes.com/man-eats-metal-and-glass/


ಎಳನೀರು ವಿಟಮಿನ್ ಬಿ ಅಂಶವನ್ನು ಒಳಗೊಂಡಿರುವುದರಿಂದ ಇದು ಒತ್ತಡವನ್ನು ನಿವಾರಿಸಿ ನಿಮಗೆ ಸಮಾಧಾನವನ್ನು ತರಿಸುತ್ತದೆ.

ನಿಯಮಿತವಾಗಿ ಎಳನೀರನ್ನು ಸೇವಿಸುವುದು ಉರಿಮೂತ್ರದಂತಹ ಅಪಾಯಕಾರಿ ಅಂಶವನ್ನು ದೂರಮಾಡಿ ಸ್ವಾಸ್ಥ್ಯವನ್ನು ಒದಗಿಸುತ್ತದೆ.


ಎಳನೀರು ನಿಮ್ಮ ದೇಹದ ಹೆಚ್ಚುವರಿ ತೂಕವನ್ನು ಕಡಿಮೆ ಮಾಡಿ ದೇಹವನ್ನು ಸುಸ್ಥಿತಿಯಲ್ಲಿಡುತ್ತದೆ ಎಂಬ ಅಂಶ ಈಗ ಕೆಲವು ಸಂಶೋಧನೆಗಳಿಂದ ಸಾಬೀತಾಗಿದೆ. ಕೆಲವೊಂದು ಪ್ರದೇಶಗಳಲ್ಲಿ,

ಇದರ ಕುರಿತು ಸಂಶೋಧನೆಗಳನ್ನು ಕೂಡ ನಡೆಸಿದ್ದು, ಧನಾತ್ಮಕ ಫಲಿತಾಂಶವನ್ನು ನೀಡಿದೆ. ಮಧುಮೇಹವನ್ನು ನಿಯಂತ್ರಿಸುವ ತಾಕತ್ತು ಕೂಡ ಎಳನೀರಿಗಿದೆ.

ನಿಯಮಿತವಾಗಿ ಎಳನೀರನ್ನು ಸೇವಿಸುವುದು ದೇಹದಲ್ಲಿ ರಕ್ತ ಪರಿಚಲನೆಯನ್ನು ಸರಾಗಗೊಳಿಸಿ ಸಕ್ಕರೆ ಕಾಯಿಲೆಯನ್ನು ನಿಯಂತ್ರಣದಲ್ಲಿಡುತ್ತದೆ.

ಚಳಿಗಾಲ ಮತ್ತು ಬೇಸಿಗೆಯಲ್ಲಿ ತ್ವಚೆಯ ಅತ್ಯುತ್ತಮ ಆರೈಕೆಯನ್ನು ಎಳನೀರು ಮಾಡುತ್ತದೆ.

ನಿಮ್ಮ ದೇಹಕ್ಕೂ ಇದನ್ನು ಹಚ್ಚಿಕೊಂಡು ಸ್ನಾನ ಮಾಡುವುದರಿಂದ ದೇಹದಲ್ಲಿ ಮಾಯಿಶ್ಚರೈಸರ್ (Moisturizer)ಅನ್ನು ವೃದ್ಧಿಸುತ್ತದೆ. ನಿಮ್ಮ ಕಳೆಗುಂದಿದ ಮುಖವನ್ನು ಇದು ಪ್ರಕಾಶಮಾನಗೊಳಿಸಿ ಹೊಳೆಯುವ ತ್ವಚೆಯನ್ನು ನಿಮಗೆ ಒದಗಿಸುತ್ತದೆ.
  • ಪವಿತ್ರ

Related News

ಉಗ್ರರ ದಾಳಿಗೆ ಮೃತಪಟ್ಟ ಪ್ರವಾಸಿಗರಿಗೆ ಪಾಕಿಸ್ತಾನ ಸಂತಾಪ: ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಹಾರೈಕೆ
Vijaya Time

ಉಗ್ರರ ದಾಳಿಗೆ ಮೃತಪಟ್ಟ ಪ್ರವಾಸಿಗರಿಗೆ ಪಾಕಿಸ್ತಾನ ಸಂತಾಪ: ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಹಾರೈಕೆ

April 24, 2025
ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ:ಕೂದಲೆಳೆ ಅಂತರದಲ್ಲಿ ರಿಕ್ಕಿ ರೈ ಪಾರು!
Vijaya Time

ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ:ಕೂದಲೆಳೆ ಅಂತರದಲ್ಲಿ ರಿಕ್ಕಿ ರೈ ಪಾರು!

April 19, 2025
2025-26ನೇ ಸಾಲಿನಿಂದ ರಾಜ್ಯದ ಶಾಲೆಗಳಲ್ಲಿ ನೈತಿಕ ಶಿಕ್ಷಣ ಕಡ್ಡಾಯ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ನಿರ್ಧಾರ!
Vijaya Time

2025-26ನೇ ಸಾಲಿನಿಂದ ರಾಜ್ಯದ ಶಾಲೆಗಳಲ್ಲಿ ನೈತಿಕ ಶಿಕ್ಷಣ ಕಡ್ಡಾಯ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ನಿರ್ಧಾರ!

March 21, 2025
ಗ್ಯಾರಂಟಿ ಯೋಜನೆಗಳು ನಿಷ್ಪರಿಣಾಮಕಾರಿ ಮತ್ತು ಅರ್ಥಹೀನ :ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟೀಕೆ
Vijaya Time

ಗ್ಯಾರಂಟಿ ಯೋಜನೆಗಳು ನಿಷ್ಪರಿಣಾಮಕಾರಿ ಮತ್ತು ಅರ್ಥಹೀನ :ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟೀಕೆ

March 17, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.