• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪಠ್ಯ ಪರಿಷ್ಕರಣೆ : ಕಾರ್ಕೋಟ ಮತ್ತು ಅಹೋಮ್ ರಾಜವಂಶಗಳ ಪಾಠ ಕೈಬಿಟ್ಟ ಕಾಂಗ್ರೆಸ್ ಸರ್ಕಾರ..!

Shameena Mulla by Shameena Mulla
in ಪ್ರಮುಖ ಸುದ್ದಿ, ರಾಜ್ಯ
ಪಠ್ಯ ಪರಿಷ್ಕರಣೆ : ಕಾರ್ಕೋಟ ಮತ್ತು ಅಹೋಮ್ ರಾಜವಂಶಗಳ ಪಾಠ ಕೈಬಿಟ್ಟ ಕಾಂಗ್ರೆಸ್ ಸರ್ಕಾರ..!
0
SHARES
155
VIEWS
Share on FacebookShare on Twitter

Bengaluru: ರಾಜ್ಯ ಸಚಿವ ಸಂಪುಟ ಸಭೆ ರಾಜ್ಯ ಪಠ್ಯಪರಿಷ್ಕರಣೆ ಮಾಡಿದ್ದು, ಕಾಶ್ಮೀರ ಹಿಂದೂ ರಾಜಮನೆತನಗಳಾಗಿದ್ದ ಮತ್ತು ಮೊಘಲರೊಂದಿಗೆ (text revision congress govt) ನಿರಂತರವಾಗಿ

text revision

ಹೋರಾಟ ನಡೆಸಿದ್ದ ಕಾರ್ಕೋಟ ರಾಜಮನೆತನ ಅಹೋಮ್ ರಾಜವಂಶಗಳ ಪಾಠವನ್ನು ಪಠ್ಯದಿಂದ ಕೈಬಿಡಲಾಗಿದೆ. ಇನ್ನೊಂದೆಡೆ ಜವಾಹರಲಾಲ್ ನೆಹರು ತಮ್ಮ ಮಗಳು ಇಂದಿರಾ ಗಾಂಧಿಗೆ ಬರೆದ

ಪತ್ರವನ್ನು ಸೇರ್ಪಡೆ ಮಾಡಲಾಗಿದೆ. ಪಠ್ಯ ಪರಿಷ್ಕರಣೆ ಕುರಿತು ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ 6 ರಿಂದ 10ನೇ ತರಗತಿಯವರೆಗೆ ಸಮಾಜ ವಿಜ್ಞಾನ ಹಾಗೂ ಕನ್ನಡ ಪಠ್ಯದಲ್ಲಿ

ಫೇಸ್‌​ಬುಕ್‌ ಅನ್ನು ಭಾರತದಲ್ಲಿ ಬಂದ್‌ ಮಾಡಿ​ಬಿ​ಡ್ತೇ​ವೆ: ಹೈಕೋರ್ಟ್‌ ಎಚ್ಚ​ರಿ​ಕೆ

ಬದಲಾವಣೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಪಠ್ಯದಿಂದ ಆರ್ಎಸ್ಎಸ್ ಸ್ಥಾಪಕ ಹೆಡ್ಗೆವಾರ್, ಬರಹಗಾರ ಚಕ್ರವರ್ತಿ ಸೂಲಿಬೆಲೆ ಪಠ್ಯಗಳನ್ನ ಕೈಬಿಟ್ಟಿದ್ದೇವೆ.

ಇದೊಂದು ತಾತ್ಕಾಲಿಕ ಬದಲಾವಣೆಯಾಗಿದೆ ಎಂದು (text revision congress govt) ತಿಳಿಸಿದ್ದಾರೆ.

text revision: congress govt

ಯಾವ ಪಠ್ಯವನ್ನು ತೆಗೆದು ಹಾಕಲಾಗಿದೆ.

  • ಜಮ್ಮು ಕಾಶ್ಮೀರದ ಕಾರ್ಕೋಟ ರಾಜಮನೆತನ ಮತ್ತು ಅಹೋಮ್ ರಾಜವಂಶಗಳ ಪಾಠ
  • ಆರ್ಎಸ್ಎಸ್ ಸ್ಥಾಪಕ ಹೆಡ್ಗೆವಾರ್ ಅವರ ನಿಜವಾದ ಆದರ್ಶ ಪುರುಷ ಯಾರಾಗಬೇಕು ಪಠ್ಯ
  • ಎಸ್.ಎಲ್. ಭೈರಪ್ಪ ಅವರು ಬರೆದಿರೋ ನಾನು ಕಂಡಂತೆ ಬಿಜಿಎಲ್ ಸ್ವಾಮಿ’
  • ಸ್ವದೇಶಿ ಸೂತ್ರದ ಸರಳ ಹಬ್ಬ ಮಂಜೇಶ್ವರ ಗೋವಿಂದ್ ಪೈ ರಚಿತನಾನು ಪ್ರಾಸ ಬಿಟ್ಟ ಕಥೆ’
  • ಚಕ್ರವರ್ತಿ ಸೂಲಿಬೆಲೆ ರಚಿತ ತಾಯಿ ಭಾರತೀಯ ಅಮರಪುತ್ರರು\
  • ವೀರ ಸಾವರ್ಕರ್ ಕುರಿತ ಕಾಲವನ್ನು ಗೆದ್ದವರು ಪಾಠ
  • ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯರ ಪಠ್ಯ
  • ಬಹುಮಾನ’ ಪದ್ಯ ಮತ್ತುಬೊಮ್ಮನಹಳ್ಳಿ ಕಿಂದರ ಜೋಗಿ’
  • ಸೀಗಡಿ ಯಾಕೆ ಒಣಗಲಿಲ್ಲ’ ಮಕ್ಕಳ ಕಥೆ- ಪಂಜೆ ಮಂಗೇಶರಾಯರು ರಚಿತ

ಯಾವುದು ಸೇರ್ಪಡೆ?
ನೆಹರೂ ತಮ್ಮ ಮಗಳಿಗೆ ಬರೆದಿದ್ದ ಪತ್ರದ ಕುರಿತ `ಮಗಳಿಗೆ ಬರೆದ ಪತ್ರ’

ಪಠ್ಯ ಪರಿಷ್ಕರಣೆಯನ್ನು ಟೀಕಿಸಿರುವ ಬಿಜೆಪಿ ಕಾಂಗ್ರೆಸ್ ತನ್ನ ಗುಲಾಮಗಿರಿ ಸಂಸ್ಕೃತಿಗೆ ಗಂಟು ಬಿದ್ದು ಕಳೆದ ಅನೇಕ ವರ್ಷಗಳಿಂದ ಪಠ್ಯದಲ್ಲಿರುವ ನೆಹರೂ ಅವರು ತಮ್ಮ ಮಗಳಿಗೆ ಬರೆದ ಪತ್ರವನ್ನು ಮತ್ತೆ ಪಠ್ಯದಲ್ಲಿ ಸೇರ್ಪಡೆ

ಮಾಡಿದೆ. ದೇಶಭಕ್ತಿ ಸಾರುವಂತ ಪಠ್ಯಗಳನ್ನು ಕೈಬಿಟ್ಟು, ನೆಹರು ತಮ್ಮ ಮಗಳಿಗೆ ಬರೆದ ಪತ್ರವನ್ನು ಸೇರ್ಪಡೆ ಮಾಡಿರುವುದು ಕಾಂಗ್ರೆಸ್ನ ಗುಲಾಮಗಿರಿಯ ಸಂಕೇತವಾಗಿದೆ ಎಂದು ವಾಗ್ದಾಳಿ ನಡೆಸಿದೆ.

Tags: bengaluruEducationKarnatakapoliticalpoliticsRevisiontext books

Related News

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ
Sports

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ

September 30, 2023
ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ
ದೇಶ-ವಿದೇಶ

ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ

September 30, 2023
ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.