• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪಠ್ಯಪುಸ್ತಕಗಳ ಮರುಮುದ್ರಣ ; ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ಅನಗತ್ಯ ಖರ್ಚು. ಇದಕ್ಕೆ ಹೊಣೆ ಯಾರು?

Vijaylaksmi Shibaroor by Vijaylaksmi Shibaroor
in ಪ್ರಮುಖ ಸುದ್ದಿ
Textbooks reprint
0
SHARES
2
VIEWS
Share on FacebookShare on Twitter

ಇಡೀ ಪಠ್ಯ ಪುಸ್ತಕಗಳನ್ನು ಮರುಮುದ್ರಣ  ಮಾಡಿದರೆ  ಸರ್ಕಾರದ ಬೊಕ್ಕಸಕ್ಕೆ  158.21 ಕೋಟಿ ರೂ. ಅನಗತ್ಯ ಖರ್ಚು . ಇದರ ಹೊರೆ ಸರ್ಕಾರ ಮತ್ತು ರೋಹಿತ್  ಚಕ್ರತೀರ್ಥ ಸಮಿತಿಯೇ ಹೊರಬೇಕಿದೆ.

ಆರರಿಂದ ಹತ್ತನೇ ತರಗತಿ ಪಠ್ಯಪುಸ್ತಕಗಳಲ್ಲಿನ ಪರಿಷ್ಕರಣೆ ವಿವಾದಕ್ಕೀಡಾಗಿರುವ ಹಿನ್ನೆಲೆಯಲ್ಲಿ. ಸಮಾಜ ವಿಜ್ಞಾನ, ಭಾಷಾ ಪಠ್ಯ ಪುಸ್ತಕಗಳು ಮತ್ತು ಇನ್ನಿತರ ಪಠ್ಯಪುಸ್ತಕಗಳನ್ನು  ‘ಸರಿಪಡಿಸಿ ಮರು ಮುದ್ರಣ ಮಾಡಲು ನಾವು ತಯಾರಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ತಿಳಿಸಿದ್ದಾರೆ.

Textbooks reprint

ಇಡೀ ಪಠ್ಯ ಪುಸ್ತಕಗಳನ್ನು ಮರುಮುದ್ರಣ  ಮಾಡಿದರೆ  ಸರ್ಕಾರದ ಬೊಕ್ಕಸಕ್ಕೆ  158.21 ಕೋಟಿ ರೂ. ಅನಗತ್ಯ ಖರ್ಚು . ಇದರ ಹೊರೆ ಸರ್ಕಾರ ಮತ್ತು ರೋಹಿತ್  ಚಕ್ರತೀರ್ಥ ಸಮಿತಿಯೇ ಹೊರಬೇಕಿದೆ. ಈಗಾಗಲೇ ಶಾಲಾ ವಿದ್ಯಾರ್ಥಿಗಳಿಗೆ ಉಚ್ಚಿತ ಸೈಕಲ್ ಮತ್ತು ಮೊಟ್ಟೆ ನೀಡಲು ಬೊಕ್ಕಸದಲ್ಲಿ ಅನುದಾನವಿಲ್ಲವೆಂದು ಕೈಚೆಲ್ಲಿರುವ ಸರ್ಕಾರಕ್ಕೆ ರೋಹಿತ್ ಚಕ್ರತೀರ್ಥ ರವರು ಮಾಡಿರುವ ಎಡವಟ್ಟಿನಿಂದ ಸರ್ಕಾರ ಇನ್ನಷ್ಟು ಆರ್ಥಿಕ ಸಂಕಷ್ಟಕ್ಕೆ ಬೀಳಲಿದೆ. ಈಗಾಗಲೇ ಮುದ್ರಣವಾಗಿರುವ ಪಠ್ಯ ಪುಸ್ತಕಗಳನ್ನು ಮರುಮುದ್ರಣ ಮಾಡುವುದು ಸರ್ಕಾರಕ್ಕೆ  ಅನಗತ್ಯ ಖರ್ಚು.

ಸಮಿತಿ ಪರಿಷ್ಕರಿಸಿರುವ  ಅಂಶಗಳಿಗೆ ಈಗಾಗಲೇ ಬಿ.ಸಿ ನಾಗೇಶ್ ರವರು ಒಪ್ಪಿಕೊಂಡಿದ್ದಾರೆ . ಮತ್ತು ಮರುಮುದ್ರಣಕ್ಕೆ ಒಪ್ಪಿ ಮುಂದಿನ ಕ್ರಮ ಕೈಗೊಳ್ಳಲಿ ಎಂದು ತಿಳಿಸಿದ್ದಾರೆ . ಅಷ್ಟೇ ಅಲ್ಲದೆ ಈ ಮರು ಮುದ್ರಣ ಅನಗತ್ಯ ವೆಚ್ಚಕ್ಕೆ ದಾರಿ ಮಾಡಿಕೊಟ್ಟಿದೆ ಎಂದು ಹೇಳಿದ್ದಾರೆ. ಈಗಾಗಲೇ ಮರು ಪರಿಷ್ಕರಿಸಿರುವ ಪಠ್ಯಪುಸ್ತಕಗಳು ಶೇಕಡಾ 50 ರಷ್ಟು ರಾಜ್ಯದ ಶಾಲೆಗಳಿಗೆ ಮಾತ್ರ ತಲುಪಿದೆ ಎಂದು ತಿಳಿದುಬಂದಿದೆ.

ಕುವೆಂಪು, ಬಸವಣ್ಣ, ಅಂಬೇಡ್ಕರ್ ರಂತಹ ಪ್ರಮುಖ ವ್ಯಕ್ತಿಗಳ ಮಾಯಿತಿಯನ್ನು ಪಠ್ಯಗಳಲ್ಲಿ ಕೈಬಿಟ್ಟು ತಪ್ಪು ಮಾಹಿತಿಗಳನ್ನು  ಸೇರಿಸಿರುವ ಅಂಶಗಳನ್ನು ತೆಗೆದು ಪರಿಷ್ಕರಿಸಿರುವ ಪಠ್ಯಪುಸ್ತಕಗಳಲ್ಲಿದ್ದ ಕೆಲವು ಪುಟಗಳನ್ನು ಮಾತ್ರ ಮರು ಮುದ್ರಣ ಮಾಡುವ ಕ್ರಮ ಕೈಗೊಂಡಿದ್ದಾರೆ

ರೋಹಿತ್ ಚಕ್ರತೀರ್ಥ ಸಮಿತಿಯಿಂದ ಆಗಿರುವ  ಎಡವಟ್ಟಿನಿಂದ ಇಂದು ಸರ್ಕಾರದ ಬೊಕ್ಕಸಕ್ಕೆ ಭಾರೀ ಹೊಡೆತ ಕಂಡುಬಂದಿದೆ .
Tags: BC NageshbjpcontroversyIndiaKarnatakapoliticalpoliticsreprintTextbooks

Related News

ghaziabad
ದೇಶ-ವಿದೇಶ

ಆನ್ಲೈನ್ ಗೇಮಿಂಗ್ ಅಪ್ಲಿಕೇಶನ್ ಮೂಲಕ ಮತಾಂತರ ಜಾಲ ಬೇಧಿಸಿದ ಯುಪಿ ಪೊಲೀಸರು

June 6, 2023
ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ

June 6, 2023
ICC ವಿಶ್ವ ಚಾಂಪಿಯನ್‌ಶಿಪ್ : ಭಾರತ-ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ
Sports

ICC ವಿಶ್ವ ಚಾಂಪಿಯನ್‌ಶಿಪ್ : ಭಾರತ-ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ

June 6, 2023
ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ
ದೇಶ-ವಿದೇಶ

ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

June 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.