• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ನಿರೀಕ್ಷಿತ ಮೂರನೇ ಅಲೆ ಯುವ ಜನಸಂಖ್ಯೆಯ ಮೇಲೆ ಪರಿಣಾಮ ಬೀರಲಿದೆ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ನಿರೀಕ್ಷಿತ ಮೂರನೇ ಅಲೆ ಯುವ ಜನಸಂಖ್ಯೆಯ ಮೇಲೆ ಪರಿಣಾಮ ಬೀರಲಿದೆ
0
SHARES
0
VIEWS
Share on FacebookShare on Twitter

ನಾಗ್ಪುರ, ಮೇ. 04: ದೇಶದಲ್ಲಿ ಕೊರೊನಾ 2ನೇ ಸೃಷ್ಟಿಸ್ತಿರುವ ಭೀಕರತೆಯ ನಡುವೆ ತಜ್ಞರು ಬೆಚ್ಚಿ ಬೀಳಿಸುವ ಎಚ್ಚರಿಕೆಯನ್ನ ನೀಡಿದ್ದು, ಸೆಪ್ಟೆಂಬರ್ʼ ತಿಂಗಳಲ್ಲಿ ದೇಶಕ್ಕೆ ಕೋವಿಡ್-19 ರ ಮೂರನೇ ಅಲೆ ಎದುರಾಗಿಲಿದೆ ಎಂದಿದ್ದಾರೆ.

ಮಕ್ಕಳ ಮತ್ತು ಸಾಂಕ್ರಾಮಿಕ ರೋಗಗಳ ಕ್ಷೇತ್ರದ ತಜ್ಞರು, ಸರ್ಕಾರ ಮಕ್ಕಳ ಲಸಿಕೆಯನ್ನು ತ್ವರಿತಗೊಳಿಸಬೇಕು ಇಲ್ಲದಿದ್ದರೆ ಕೋವಿಡ್-19ರ ನಿರೀಕ್ಷಿತ ಮೂರನೇ ಅಲೆಯು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವ ಜನಸಂಖ್ಯೆಯ ಮೇಲೆ ಪರಿಣಾಮ ಬೀರಲಿದೆ. ಅಲ್ಲದೇ ಇದು ಕೋವಿಡ್-19 ರ ‘ತುಂಬಾ ಗಂಭೀರ’ ರೂಪವಾಗಿರುತ್ತದೆ ಎಂದು ಎಚ್ಚರಿಸಿದ್ದಾರೆ.

‘ಮಕ್ಕಳ ಲಸಿಕೆ ಹೊರ ತರುವುದು ತುಂಬಾನೇ ಮುಖ್ಯ. ಇಲ್ಲದಿದ್ದರೆ ಮೂರನೇ ಅಲೆಯು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಲಸಿಕೆ ಪಡೆಯದ ಜನರ ಮೇಲೆ ಪರಿಣಾಮ ಬೀರುತ್ತದೆ’ ಎಂದು ಸಾಂಕ್ರಾಮಿಕ ರೋಗ ತಜ್ಞ ಡಾ. ನಿತಿನ್ ಶಿಂಧೆ ಹೇಳಿದರು. ’18ರಿಂದ 44 ವರ್ಷ ವಯಸ್ಸಿನ ನಾಗರಿಕರಿಗೆ ಲಸಿಕೆ ಈಗಾಗಲೇ ಪ್ರಾರಂಭವಾಗಿದೆ. ಈ ವಯೋಮಾನದ ಅನೇಕ ಜನರು ಈಗಾಗಲೇ ಲಸಿಕೆ ರಕ್ಷಣೆಯನ್ನ ಪಡೆದಿದ್ದಾರೆ. ಆದ್ದರಿಂದ ಈಗ, ವೈರಸ್ ಈ ರಕ್ಷಣೆ ಇಲ್ಲದವರನ್ನು ಗುರಿಯಾಗಿಸುತ್ತದೆ’ ಎಂದು ಡಾ. ಶಿಂಧೆ ಹೇಳಿದರು.

ಕೋವಿಡ್-19 ಪ್ರಸ್ತುತ ಮಕ್ಕಳಲ್ಲಿ ಗಂಭೀರ ತೊಡಕುಗಳನ್ನ ಸೃಷ್ಟಿಸುವುದಿಲ್ಲವಾದರೂ, ಸೋಂಕಿತ ಮಕ್ಕಳ ಸಂಖ್ಯೆ ಎರಡನೇ ಅಲೆಯಲ್ಲಿ ಬೆಳೆಯುತ್ತಿದೆ. ‘ಮುಂಬೈ ಮತ್ತು ಪುಣೆಯಂತಹ ನಗರಗಳಲ್ಲಿ ಮೊದಲ ಅಲೆಗೆ ಹೋಲಿಸಿದರೆ ಪ್ರಸ್ತುತ ಅಲೆಯಲ್ಲಿ ಕೋವಿಡ್-19 ಸೋಂಕಿಗೆ ಒಳಗಾದ ಹೆಚ್ಚಿನ ಮಕ್ಕಳನ್ನ ನೋಡಲಾಗಿದೆ’ ಎಂದು ಜಿಎಂಸಿಎಚ್ ನ ಮಕ್ಕಳ ವಿಭಾಗದ ಎಚ್ ಒಡಿ ಡಾ. ದೀಪ್ತಿ ಜೈನ್ ಹೇಳಿದರು. ‘ಮಕ್ಕಳು ತೀವ್ರ ಕಾಯಿಲೆಗಳಿಗೆ ತುತ್ತಾಗದಿದ್ದರೂ, ಅವರು ಸೋಂಕಿನ ವಾಹಕರಾಗಿದ್ದಾರೆ. ಅವರು ವೃದ್ಧರಿಗೆ ಸೋಂಕು ಉಂಟು ಹರಡಬಹುದು. ಇದನ್ನ ತಪ್ಪಿಸಲು, ನಮಗೆ ಮಕ್ಕಳಿಗೆ ಲಸಿಕೆಯ ಅಗತ್ಯವಿದೆ,’ ಎಂದು ಅವರು ಸೆಪ್ಟೆಂಬರ್ ವೇಳೆಗೆ ಮೂರನೇ ಅಲೆ ಎದುರಾಗುವ ನಿರೀಕ್ಷೆ ಎಂದರು.

Related News

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 2, 2023
ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?
ಪ್ರಮುಖ ಸುದ್ದಿ

ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?

June 2, 2023
ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ
Sports

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ

June 2, 2023
ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?
ಪ್ರಮುಖ ಸುದ್ದಿ

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?

June 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.