• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರೆಮ್​ಡೆಸಿವಿರ್​ ಮೇಲಿನ ಆಮದು ಸುಂಕ ಮನ್ನಾ ಮಾಡಿದ ಕೇಂದ್ರ ಸರ್ಕಾರ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ನುಂಗುವ ಔಷಧದ ರೂಪದಲ್ಲಿ ರೆಮ್​ಡೆಸಿವಿರ್​: ಔಷಧ ನಿಯಂತ್ರಕರ ಅನುಮತಿಗೆ ಅರ್ಜಿ
0
SHARES
0
VIEWS
Share on FacebookShare on Twitter

ನವದೆಹಲಿ, ಏ. 21: ದೇಶದಲ್ಲಿ ಕೊರೊನಾ ಸೋಂಕಿತರಿಗೆ ನೀಡುತ್ತಿರುವ ರೆಮ್​ಡೆಸಿವಿರ್​ ಔಷಧದ ಅಭಾವ ಉಂಟಾಗಿದೆ ಎಂದು ಹೇಳಲಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ರೆಮ್​ಡೆಸಿವಿರ್​ ಇಂಜೆಕ್ಷನ್​ ಮತ್ತು ಅದರ ಎಪಿಐ/ಕೆಎಸ್​ಎಂ ಮೇಲಿನ ಕಸ್ಟಮ್ಸ್​ ಸುಂಕವನ್ನು ಮನ್ನಾ ಮಾಡಿದೆ. ಈ ಬಗ್ಗೆ ಕೇಂದ್ರ ಸಚಿವ ಡಿ.ಎಸ್​. ಸದಾನಂದ ಗೌಡ ಟ್ವೀಟ್ ಮಾಡಿ ತಿಳಿಸಿದ್ದಾರೆ.

ರೆಮ್​ಡೆಸಿವಿರ್​ ಔಷಧಿಯ ತುರ್ತು ಅಗತ್ಯತೆಯನ್ನು ಪರಿಗಣಿಸಿ, ಔಷಧೀಯ ಇಲಾಖೆಯ ಶಿಫಾರಸಿನ ಮೇರೆಗೆ ರೆಮ್​ಡೆಸಿವಿರ್ ಮೇಲಿನ ಕಸ್ಟಮ್ಸ್​ ಸುಂಕವನ್ನು, ಕಂದಾಯ ಇಲಾಖೆ ಮನ್ನಾ ಮಾಡಿದೆ. ಹೀಗೆ ಮಾಡುವುದರಿಂದ ದೇಶೀಯವಾಗಿ ರೆಮ್​ಡೆಸಿವಿರ್ ಇಂಜಕ್ಷನ್​ ಉತ್ಪಾದನೆ ಹೆಚ್ಚುತ್ತದೆ ಎಂದು ಸದಾನಂದ ಗೌಡ ಅವರು ಟ್ವೀಟ್ ಮಾಡಿದ್ದಾರೆ.

ಕೊರೊನಾ ಶುರುವಾದಾಗಿನಿಂದಲೂ ರೋಗಿಗಳಿಗೆ ರೆಮ್​ಡೆಸಿವರ್​ ಇಂಜಕ್ಷನ್ ಕೊಡಲಾಗುತ್ತಿದೆ. ಇದರ ಕೊರತೆ ಎದುರಾಗಿದ್ದರಿಂದ ಆಮದು ಮಾಡಿಕೊಳ್ಳುವ ಅನಿವಾರ್ಯತೆ ಇದೆ. ಇದೀಗ ಈ ಆಮದು ಸುಂಕವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಿದ್ದರಿಂದ ದೇಶೀಯ ಔಷಧೀಯ ಕಂಪನಿಗಳಿಗೆ ಹೊರೆ ಕಡಿಮೆಯಾಗಲಿದೆ.

Related News

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

May 31, 2023
ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!
Vijaya Time

ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!

May 31, 2023
ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!
Vijaya Time

ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!

May 31, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

May 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.