• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪೆಟ್ರೋಲ್‌ ದರ ಏರಿಕೆಯ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್‌

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಪೆಟ್ರೋಲ್‌ ದರ ಏರಿಕೆಯ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್‌
0
SHARES
0
VIEWS
Share on FacebookShare on Twitter

ಬೆಂಗಳೂರು, ಜೂ. 09; ಕೊರೋನಾ ಲಾಕ್​ಡೌನ್​ನಿಂದಾಗಿ ಒಂದೆಡೆ ಜನ ಆದಾಯ ಇಲ್ಲದೆ ಬಸವಳಿದಿದ್ದರೆ, ಮತ್ತೊಂದೆಡೆ ಪೆಟ್ರೋಲ್ ಬೆಲೆ ಏರಿಕೆ ದೆಸೆಯಿಂದ ದಿನೋಪಯೋಗಿ ವಸ್ತುಗಳ ಬೆಲೆಯೂ ಗಗನಕ್ಕೆ ಏರುತ್ತಿದ್ದು, ಸಾರ್ವಜನಿಕರು ಪ್ರತಿನಿತ್ಯ ಬದುಕುವುದೇ ದುಸ್ಥರವಾಗಿದೆ. ಈ ನಡುವೆ ರಾಜ್ಯ ಸರ್ಕಾರ ಇಂದು ವಿದ್ಯುತ್​ ಬೆಲೆಯನ್ನು ಮತ್ತೆ ಏರಿಸುವ ಮೂಲಕ ಜನರಿಗೆ ಶಾಕ್ ನೀಡಿದೆ. ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ನಡುವೆಯೇ ವಿದ್ಯುತ್​ ಬೆಲೆಯೂ ಇಂದು ದಾಖಲೆ ಬರೆದಿದ್ದು, ರಾಜ್ಯ ಸರ್ಕಾರ ಯೂನಿಟ್ ಗೆ 30 ಪೈಸೆ ಹೆಚ್ಚಳ‌ ಮಾಡಿ ಆದೇಶಿಸಿದೆ. ಕೆಪಿಟಿಸಿಎಲ್- ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ನೂತನ ದರ ಎಪ್ರಿಲ್.1  2021 ರಿಂದಲೇ ಜಾರಿಯಾಗಲಿದೆ ಎನ್ನಲಾಗುತ್ತಿದೆ.

ಅಸಲಿಗೆ ಬೆಸ್ಕಾಂ ಸೇರಿ 5 ನಿಗಮಗಳಿಂದ ಪ್ರತಿ ಯೂನಿಟ್ ಗೆ 135 ಪೈಸೆ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿತ್ತು. ಈ ಪ್ರಸ್ತಾವನೆ ಆಧರಿಸಿ ಕೆಪಿಟಿಸಿಎಲ್​ನಿಂದ ದರ ಹೆಚ್ಚಳ ಮಾಡಲಾಗುತ್ತದೆ ಎಂದು ಈ ಹಿಂದೆ ಹೇಳಲಾಗಿತ್ತು. ಆದರೆ, ಇಂದು ಸಚಿವ ಸಂಪುಟ ಸಭೆ ನಡೆಸಿ ವಿದ್ಯುತ್ ದರ ಏರಿಕೆ ಬಗ್ಗೆ ಸಿಎಂ ಯಡಿಯೂರಪ್ಪ ಚರ್ಚೆ ನಡೆಸಿದ್ದು, ಯೂನಿಟ್​ಗೆ 30 ಪೈಸೆ ಏರಿಕೆ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಸಿದ್ದರಾಮಯ್ಯ ಕಿಡಿ:ವಿದ್ಯುತ್​ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ದ ಟ್ವೀಟ್ ಮೂಲಕ ಕಿಡಿಕಾರಿರುವ ಮಾಜಿ ಸಿಎಂ ಸಿದ್ದರಾಮಯ್ಯ, “ಮುಖ್ಯಮಂತ್ರಿಗಳು ವಿದ್ಯುತ್ ದರ ಏರಿಕೆ ನಿರ್ಧಾರ ಮಾಡಿರುವುದು ಪ್ರತಿಯೊಬ್ಬರ ಪಾಲಿಗೂ ದುರಂತ. ಲಾಕ್​ಡೌನ್​ನಿಂದಾಗಿ ಸಾಮಾನ್ಯ ಜನರು, ಕೈಗಾರಿಕೆಗಳು ಪ್ರತಿಯೊಬ್ಬರೂ ಸಹ ಕೋವಿಡ್ ನಿಂದ ಬಸವಳಿದಿದ್ದಾರೆ. ಇಂತಹ ಸಂಧರ್ಭದಲ್ಲಿ ವಿದ್ಯುತ್ ದರ ಏರಿಕೆ ಜನರ ತೊಂದರೆ ಆಗಲಿದೆ” ಎಂದು ಕಿಡಿಕಾರಿದ್ದಾರೆ.

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.