• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪ್ರವಾಸಿ ತಾಣಗಳಿಗೆ ನೂತನ ಮಾರ್ಗಸೂಚಿ ಬಿಡುಗಡೆಗೊಳಿಸಿದ ಜಿಲ್ಲಾಡಳಿತ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಪ್ರವಾಸಿ ತಾಣಗಳಿಗೆ ನೂತನ ಮಾರ್ಗಸೂಚಿ ಬಿಡುಗಡೆಗೊಳಿಸಿದ ಜಿಲ್ಲಾಡಳಿತ
0
SHARES
0
VIEWS
Share on FacebookShare on Twitter

ಚಿಕ್ಕಮಗಳೂರು, ಆ. 14: ರಾಜ್ಯಾದ್ಯಾಂತ ಕೊರೊನಾ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ  ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಜಿಲ್ಲಾಡಳಿತ ಕೆಲವು ನಿರ್ಬಂಧಗಳನ್ನುವಿಧಿಸಿ ಅವಕಾಶ ಕಲ್ಪಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ಗಿರಿಶ್ರೇಣಿಗಳಾದ ಸೀತಾಳಯ್ಯನ ಗಿರಿ, ಮುಳ್ಳಯ್ಯನಗಿರಿ, ಮಾಣಿಕ್ಯಾಧಾರ, ಝರಿಫಾಲ್ಸ್, ಬಾಬಾಬುಡನ್‌ದರ್ಗಾ, ಐ.ಡಿ ಪೀಠ, ಅಯ್ಯನಕೆರೆ, ಹಿರೇಕೊಳಲೆಕೆರೆ, ರತ್ನಗಿರಿಬೋರೆಯ ಮಹಾತ್ಮಾಗಾಂಧಿಪಾರ್ಕ್ಗಳಿಗೆ ರಜೆ ದಿನಗಳಲ್ಲಿ ಸಾರ್ವಜನಿಕರು ಹೆಚ್ಚು ಬರುತ್ತಿರುವುದರಿಂದ ಕೋವಿಡ್ ಸೋಂಕು ಹರಡುವ ಭೀತಿ ಹೆಚ್ಚಾಗುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮಾರ್ಗಸೂಚಿಗಳನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ. ತಾಲ್ಲೂಕಿನ ಪ್ರವಾಸಿತಾಣಗಳಾದ ಮುಳ್ಳಯ್ಯನ ಗಿರಿ, ಸೀತಾಳಯ್ಯನ

ಗಿರಿ, ಐ.ಡಿ ಪೀಠದ ಗಿರಿಶ್ರೇಣಿಗಳಿಗೆ ಬೆಳಿಗ್ಗೆ 6ರಿಂದ 9 ಗಂಟೆಯವರೆಗೆ 150 ವಾಹನಗಳನ್ನು 1 ಪಾಳಿಯಲ್ಲಿ ಹಾಗೆ 2 ಪಾಳಿಯಂತೆ ಗರಿಷ್ಠ ದಿನವೊಂದಕ್ಕೆ 300 ಪ್ರವಾಸಿವಾಹನಗಳಲ್ಲಿ 1200 ಪ್ರವಾಸಿಗರ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಗಿರಿಶ್ರೇಣಿಯಲ್ಲಿರುವ ಪರವಾನಗಿ ಪಡೆದುಕೊಂಡಿರುವ ಅಧೀಕೃತ ಹೋಂಸ್ಟೇ  ಮತ್ತು ರೆಸಾರ್ಟ್ಗಳಿಗೆ ಕೊಠಡಿಗಳನ್ನು ಮುಂಗಡವಾಗಿ ಕಾಯ್ದಿರಿಸಿದ ದಾಖಲಾತಿಗಳನ್ನು ನೀಡಿದಲ್ಲಿಮಾತ್ರ ಅವಕಾಶ ಕಲ್ಪಿಸಲಾಗುತ್ತದೆ.

ರತ್ನಗಿರಿಬೋರೆಯಲ್ಲಿ ಗರಿಷ್ಠ 200 ಜನ, ಹಿರೇಕೊಳಲೆಯಲ್ಲಿ 100 ಜನ, ಅಯ್ಯನಕೆರೆಯಲ್ಲಿ 100 ಜನ ಮೀರದಂತೆ ಪಾಳಿ ಅನ್ವಯ ಭೇಟಿ ನೀಡಲು ಅವಕಾಶ ಕಲ್ಪಿಸಿದೆ. ಭೇಟಿ ನೀಡುವ ಸಂದರ್ಭದಲ್ಲಿ ಕೋವಿಡ್ ನಿಯಮಗಳ ಪಾಲನೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.ಜಿಲ್ಲೆಯ ರೆಸಾರ್ಟ್, ಹೋಟೇಲ್, ಹೋಂಸ್ಟೇ, ಲಾಡ್ಜ್ಗಳಿಗೆ ಭೇಟಿ ನೀಡುವ ಕೇರಳ,ಮಹಾರಾಷ್ಟ್ರ ಪ್ರವಾಸಿಗರಿಗೆ 3 ದಿನದ ಪೂರ್ವದ ಆರ್‌ಟಿಪಿಸಿ ಪರೀಕ್ಷೆಯ ನೆಗೆಟಿವ್ ಹೊಂದಿರುವುದು ಕಡ್ಡಾಯಗೊಳಿಸ ಲಾಗಿದ್ದು ಮಾಸ್ಕ್ ಮತ್ತು ಸಾಮಾಜಿಕ ಅಂತರ ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ

Related News

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.