• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬಾಗಿಲು ತೆರೆದಿದೆ, ಹೋಗೋರು ಹೋಗಬಹುದು; ಹೊಸಬರು ಪಕ್ಷಕ್ಕೆ ಬರಬಹುದು: ಎಚ್.ಡಿ.ಕೆ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ಒಳಪಡಿಸುವುದು ರಾಜ್ಯಗಳ ಪಾಲಿಗೆ ಮರಣಶಾಸನ: ಎಚ್.ಡಿ.ಕೆ
0
SHARES
0
VIEWS
Share on FacebookShare on Twitter

ಮೈಸೂರು, ಮಾ. 11: JDS ಬಾಗಿಲು ತೆರೆದಿದೆ, ಹೋಗೋರು ಹೋಗಬಹುದು, ಹೊಸಬರು ಪಕ್ಷಕ್ಕೆ ಬರಬಹುದು. ಪಕ್ಷ ಬಿಡುವವರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಹಳಬರು ಹೋದರೆ ಹೊಸಬರು ಬರ್ತಾರೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಾತನಾಡಿದ ಅವರು ಕುಮಾರಸ್ವಾಮಿ, ಅಧಿಕಾರ ಉಂಡು ಬೆನ್ನಿಗೆ ಚೂರಿ ಹಾಕುವುದು ಹೊಸದೇನಲ್ಲ ಯಾರು ಹೋಗಲಿ ಬಿಡಲಿ ಪಕ್ಷಕ್ಕೇನು ನಷ್ಟವಿಲ್ಲ. ಅವರಿಗೆ ಲಾಭ ಆಗುತ್ತೆ ಎಂದು ಶಿಸ್ತು ಕ್ರಮ ಕೈಗೊಂಡಿಲ್ಲ. ದೇವೇಗೌಡರ ಕುಟುಂಬಕ್ಕೆ ಇದೇನು ಹೊಸದೇನಲ್ಲ. ದೇವೇಗೌಡರು ಯಾರನ್ನ ಬೆಳೆಸಿದ್ದಾರೋ ಅವರೇ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಹೋಗಬೇಕಾದರೆ ಏನೇನೊ ಒಂದು ಸಬೂಬು ಹೇಳಿಕೊಂಡು ಹೋಗ್ತಾರೆ. ಅದೇ ರೀತಿ ಕಾರ್ಯಕರ್ತರನ್ನ ಬೆಳೆಸುವ ಶಕ್ತಿ ಜೆಡಿಎಸ್ಗೆ ಇದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಮಧು ಬಂಗಾರಪ್ಪ ಪಕ್ಷ ತೊರೆಯುವುದು ಹಳೆಯ ವಿಚಾರ. ಇನ್ಮುಂದೆ ಪಕ್ಷ ನಿಷ್ಠೆ ಇಲ್ಲದವರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ . ಈ ಹಿಂದೆ ತಾತ್ಕಾಲಿಕವಾಗಿ ತೆಗೆದುಕೊಂಡ ನಿರ್ಧಾರದಿಂದ ಕೆಲವು ತಪ್ಪುಗಳಾಗಿವೆ . ಮುಂದೆ ಪಕ್ಷ ಸಂಘಟನೆಯೊಂದೇ ಗುರಿ. ತಳಮಟ್ಟದಿಂದ ಜೆಡಿಎಸ್ ಪಕ್ಷವನ್ನ ಕಟ್ಟಿ ಬೆಳೆಸುತ್ತೇವೆ. ರಾಜ್ಯದ ಜನತೆ ಪರವಾಗಿ ಪಕ್ಷ ಎಂದಿಗೂ ಕೆಲಸ ಮಾಡುತ್ತೆ ಅಂತ ತಿಳಿಸಿದರು.

ಇನ್ನು ಇದೇ ವೇಳೆ ಮಹಾಶಿವರಾತ್ರಿ ಹಿನ್ನೆಲೆ, ನಾಡದೇವತೆ ಚಾಮುಂಡೇಶ್ವರಿ ಸನ್ನಿಧಿಗೆ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಿದ್ರು, ಚಾಮುಂಡೇಶ್ವರಿ ದರ್ಶನ ಪಡೆದ್ರು. ಶಿವರಾತ್ರಿ ಪ್ರಯುಕ್ತ ಚಾಮುಂಡೇಶ್ವರಿ, ನಂಜುಂಡೇಶ್ವರ ದರ್ಶನ ಪಡೆದ್ರು , ನಾಡಿನ ಜನತೆಗೆ ಶಿವರಾತ್ರಿ ಶುಭಾಷಯ ತಿಳಿಸಿದ್ರು. ಇನ್ನು ಹೆಚ್ಡಿಕೆಗೆ ಮೇಯರ್ ರುಕ್ಮಿಣಿ ಮಾದೇಗೌಡ, ಶಾಸಕ ಸಾ.ರಾ ಮಹೇಶ್ ಹಾಗೂ ಸ್ಥಳೀಯ ಜೆಡಿಎಸ್ ನಾಯಕರು ಸಾಥ್ ನೀಡಿದ್ರು.

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.