• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮೋದಿ ಆಡಳಿತ ದುಡ್ಡ ಕೊಟ್ಟು ದೆವ್ವ ಹಿಡಿಸಿಕೊಂಡಂತೆ: ದಿನೇಶ್ ಗುಂಡೂರಾವ್ ಟೀಕೆ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ಮೋದಿ ಆಡಳಿತ ದುಡ್ಡ ಕೊಟ್ಟು ದೆವ್ವ ಹಿಡಿಸಿಕೊಂಡಂತೆ: ದಿನೇಶ್ ಗುಂಡೂರಾವ್ ಟೀಕೆ
0
SHARES
0
VIEWS
Share on FacebookShare on Twitter

ಬೆಂಗಳೂರು, ಮಾ. 02: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಶಾಸಕ ದಿನೇಶ್ ಗುಂಡೂರಾವ್, ಸ್ವಘೋಷಿತ ‘ಚೌಕಿದಾರ’ ಮೋದಿಯವರು ನಿಜವಾದ ‘ಚೌಕಿದಾರ’ರಲ್ಲ. ಬದಲಿಗೆ ಜನಸಾಮಾನ್ಯರ ಪಾಲಿನ ‘ಕೆಟ್ಟ ಗ್ರಹಚಾರ’ವಾಗಿದ್ದಾರೆ ಎಂದು ಟೀಕಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಚೇಳಿಗೆ ಯಜಮಾನಿಕೆ ನೀಡಿ ಮನೆಯವರೆಲ್ಲಾ ಕುಟುಕಿಸಿಕೊಳ್ಳುವಂತಾಗಿದೆ ಪ್ರಧಾನಿ ಮೋದಿಯವರ ಆಡಳಿತ. ಇದೊಂದು ರೀತಿ ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡಂತೆ. ಸ್ವಘೋಷಿತ ‘ಚೌಕಿದಾರ’ ಮೋದಿಯವರು ನಿಜವಾದ ‘ಚೌಕಿದಾರ’ರಲ್ಲ. ಬದಲಿಗೆ ಜನಸಾಮಾನ್ಯರ ಪಾಲಿನ ‘ಕೆಟ್ಟ ಗ್ರಹಚಾರ’ ವಾಗಿದ್ದಾರೆ. ಮೋದಿಯವರ ಅಚ್ಚೇದಿನ್‌ನ ಸತ್ಯ ಜನರಿಗೆ ಈಗ ಅರಿವಾಗುತ್ತಿದೆ.

ಬೆಲೆಯೇರಿಸಿ ಜನರ ಜೇಬು ಖಾಲಿ ಮಾಡುವುದೇ ಕೇಂದ್ರ ಸರ್ಕಾರದ ಒಂದಂಶದ ಕಾರ್ಯಕ್ರಮವಿದ್ದಂತೆ ಭಾಸವಾಗುತ್ತಿದೆ. ಒಂದೇ ತಿಂಗಳ ಅವಧಿಯಲ್ಲಿ 4 ಬಾರಿ LPG ಬೆಲೆಯೇರಿಕೆಯಾಗಿದೆ.
ಒಂದೊಂದು ರೂಪಾಯಿಗೂ ಪರಿತಪಿಸುತ್ತಿರುವ ಬಡಜನತೆ ಈ ಬೆಲೆಯೇರಿಕೆ ತಾಪ ಸಹಿಸಿಕೊಳ್ಳಲು ಹೇಗೆ ಸಾಧ್ಯ?ಈ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತಾದರೂ ಸಂವೇದನೆ ಬೇಡವೆ? ಎಂದು ಪ್ರಶ್ನಿಸಿದ್ದಾರೆ.

ಅಲ್ಲದೇ, ಹೊಟ್ಟೆ-ಬಟ್ಟೆ ಕಟ್ಟಿ ಜೀವನ ನಡೆಸುತ್ತಿರುವ ಜನ ಈ ಸರ್ಕಾರದ ದುಡ್ಡಿನ ದುರಾಸೆಗೆ ನೆಮ್ಮದಿ ಕಳೆದುಕೊಂಡಿದ್ದಾರೆ.
ಬೆಲೆಯೇರಿಕೆಯಿಂದ ದುಡಿದ ಹಣ ಉಳಿಸುವುದಿರಲಿ,ತಿಂಗಳ ಸಂಸಾರ ನಡೆಸುವುದೂ ಕಷ್ಟವಾಗಿದೆ. ಮಾತಲ್ಲೇ ಮಂಟಪ ಕಟ್ಟುವ ಬಣ್ಣದ ಮಾತುಗಳು ಜನರ ಹೊಟ್ಟೆ ತುಂಬಿಸುವುದಿಲ್ಲ. ಈ ಸತ್ಯವನ್ನು ಮೋದಿಯವರು ಇನ್ನಾದರೂ ಅರ್ಥ ಮಾಡಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದ್ದಾರೆ.

3
ಹೊಟ್ಟೆ-ಬಟ್ಟೆ ಕಟ್ಟಿ ಜೀವನ ನಡೆಸುತ್ತಿರುವ ಜನ ಈ ಸರ್ಕಾರದ ದುಡ್ಡಿನ ದುರಾಸೆಗೆ ನೆಮ್ಮದಿಯನ್ನೇ ಕಳೆದುಕೊಂಡಿದ್ದಾರೆ.
ಬೆಲೆಯೇರಿಕೆಯಿಂದ ದುಡಿದ ಹಣ ಉಳಿಸುವುದಿರಲಿ,ತಿಂಗಳ ಸಂಸಾರ ನಡೆಸುವುದೂ ಕಷ್ಟವಾಗಿದೆ.

ಮಾತಲ್ಲೇ ಮಂಟಪ ಕಟ್ಟುವ ಬಣ್ಣದ ಮಾತುಗಳು ಜನರ ಹೊಟ್ಟೆ ತುಂಬಿಸುವುದಿಲ್ಲ.
ಈ ಸತ್ಯವನ್ನು ಮೋದಿಯವರು ಇನ್ನಾದರೂ ಅರ್ಥ ಮಾಡಿಕೊಳ್ಳಲಿ

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) March 2, 2021

Related News

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ
Sports

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ

September 30, 2023
ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ
ದೇಶ-ವಿದೇಶ

ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ

September 30, 2023
ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.