• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಆಣಿ ಮುತ್ತಾದ ‘ದಿಯಾ’ ದೀಕ್ಷಿತ್ ಶೆಟ್ಟಿ.!

Sharadhi by Sharadhi
in ಮನರಂಜನೆ
ಆಣಿ ಮುತ್ತಾದ ‘ದಿಯಾ’ ದೀಕ್ಷಿತ್ ಶೆಟ್ಟಿ.!
0
SHARES
0
VIEWS
Share on FacebookShare on Twitter

ದಿಯಾ ಸಿನಿಮಾ ಮೂಲಕ ಚಂದನವನದಲ್ಲಿ ಮೋಡಿ ಮಾಡಿದ್ದ ಕಿರುತೆರೆ ನಟ ದೀಕ್ಷಿತ್ ಶೆಟ್ಟಿ, ಇದೀಗ ಮತ್ತೊಂದು ವಿಶೇಷ ಪ್ರಾಜೆಕ್ಟ್ ಮೂಲಕ ಆಗಮಿಸುತ್ತಿದ್ದಾರೆ. ಅದರ ಹೆಸರು ಆಣಿ ಮುತ್ತುಗಳು. ಮೂಲ ತೆಲುಗಿನಲ್ಲಿ ಸಿದ್ಧವಾಗಿರುವ ಕಾಮಿಡಿ ಮತ್ತು ಸಸ್ಪೆನ್ಸ್ ಥ್ರಿಲ್ಲರ್​ ಶೈಲಿಯ ಈ ಸಿನಿಮಾ ಕನ್ನಡಕ್ಕೂ ಡಬ್ ಆಗಿದ್ದು, ಟಾಲಿವುಡ್​ನ ಮೊದಲ ಪ್ರೊಜೆಕ್ಟ್ ನಲ್ಲಿ ವಿಶೇಷವಾದ ಪಾತ್ರವನ್ನು ನಿರ್ವಹಿಸಿದ್ದಾರೆ ದೀಕ್ಷಿತ್.

ಚಿತ್ರಮಂದಿರ ಸ್ಟುಡಿಯೋಸ್​ ಬ್ಯಾನರ್​ನಲ್ಲಿ ಅಚ್ಯುತ್ ರಾಮಾರಾವ್ ನಿರ್ಮಾಣ ಮಾಡಿರುವ ಆಣಿ ಮುತ್ತುಗಳು ಚಿತ್ರವನ್ನು ಅಭಿಷೇಕ್ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ಮೂಗ, ಕಿವುಡ ಮತ್ತು ಕುರುಡ ಈ ಮೂವರ ಹಿನ್ನೆಲೆಯಲ್ಲಿ ಇಡೀ ಚಿತ್ರ ಸಾಗಲಿದ್ದು, ಇದರಲ್ಲಿ ಮೂಗನ ಪಾತ್ರದಲ್ಲಿ ದೀಕ್ಷಿತ್ ಶೆಟ್ಟಿ ನಟಿಸಿದ್ದಾರೆ. ಇನ್ನುಳಿದಂತೆ ಕಿವುಡನ ಪಾತ್ರದಲ್ಲಿ ಶ್ರೀನಿವಾಸ್ ರೆಡ್ಡಿ, ಕುರುಡನ ಪಾತ್ರದಲ್ಲಿ ಅಚ್ಯುತ್ ರಾಮ್’ರಾವ್ ನಟಿಸಿದ್ದಾರೆ.
ಕಾಮಿಡಿ ಜತೆಗೆ ರೋಚಕ ತಿರುವುಗಳುಳ್ಳ ಸಸ್ಪೆನ್ಸ್ ಕಥೆಯೂ ಈ ಚಿತ್ರದಲ್ಲಿದೆ. ಪೊಲೀಸ್ ತನಿಖೆ, ಕೊಲೆ, ಹುಡುಕಾಟ ಇದೆಲ್ಲದರ ನಡುವೆ ಮುದ್ದಾದ ಪ್ರೇಮ ಕಹಾನಿಯೂ ಸಿನಿಮಾದಲ್ಲಿದೆ. ಕಿವಿ ಕೇಳಿಸದ, ಮಾತು ಬಾರದ ಮತ್ತು ಕಣ್ಣ ಕಾಣದ ಮೂವರು ಈ ಚಿತ್ರದಲ್ಲಿ ಸ್ನೇಹಿತರಾಗಿ ಕಾಣಿಸಿಕೊಂಡಿದ್ದಾರೆ. ತ್ವಿಷಾ ಶರ್ಮಾ ನಾಯಕಿಯಾಗಿ ನಟಿಸಿದ್ದು, ದೀಕ್ಷಿತ್​ ಶೆಟ್ಟಿಗೆ ಜೋಡಿಯಾಗಿದ್ದಾರೆ. ನಟಿ ಶ್ವೇತಾ ವರ್ಮಾ ಸಹ ಪ್ರಮುಖ ಪಾತ್ರದಲ್ಲಿದ್ದಾರೆ.
ಇನ್ನುಳಿದಂತೆ ಅಪ್ಪಾರ್ಲ ಸಾಯಿ ಕಲ್ಯಾಣ್ ಕಥೆ, ಚಿತ್ರಕಥೆ ಬರೆದರೆ, ಗರುಡವೇಗ ಅಂಜಿ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಸುರೇಶ್ ಬೊಬ್ಲಿ ಸಂಗೀತ ನೀಡಿದ್ದಾರೆ. ಅಚ್ಯುತ್ ರಾಮಾರಾವ್ ನಿರ್ಮಾಣ ಮಾಡಿದ್ದು, ತೇಝ ಚೀಪುರುಪಲ್ಲಿ, ರವೀಂದ್ರ ರೆಡ್ಡಿ ಅಡ್ಡುಲ ಸಹ ನಿರ್ಮಾಪಕರಾಗಿದ್ದಾರೆ. ಈಗಾಗಲೇ ಚಿತ್ರತಂಡ ಬಹುತೇಕ ಎಲ್ಲ ಕೆಲಸಗಳನ್ನು ಮುಗಿಸಿಕೊಂಡಿದ್ದು, ಇನ್ನೇನು ಲಾಕ್​ಡೌನ್​ ಸಡಿಲವಾಗಿ, ಸಿನಿಮಾ ಬಿಡುಗಡೆಗೆ ಅವಕಾಶ ಸಿಗುತ್ತಿದ್ದಂತೆ ಚಿತ್ರ ಕನ್ನಡ ಮತ್ತು ತೆಲುಗಿನಲ್ಲಿ ತೆರೆಗೆ ಬರಲಿದೆ.

Related News

ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು
ಮನರಂಜನೆ

ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು

June 7, 2023
ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 5, 2023
ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ
Vijaya Time

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ

May 30, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.