• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಅಮ್ಮನ ಅಂತಿಮ ವಿದಾಯಕ್ಕೆ ಆಸ್ಪತ್ರೆ ಕಿಟಕಿ ಏರಿದ ಯುವಕನ ಕಣ್ಣೀರ ಕಥೆ

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಅಮ್ಮನ ಅಂತಿಮ ವಿದಾಯಕ್ಕೆ ಆಸ್ಪತ್ರೆ ಕಿಟಕಿ ಏರಿದ ಯುವಕನ ಕಣ್ಣೀರ ಕಥೆ
0
SHARES
5
VIEWS
Share on FacebookShare on Twitter

ರಮಲ್ಲಾಹ್​: ಕೋವಿಡ್‌ 19 ಸೃಷ್ಟಿಸಿರುವ ದುರಂತಗಳು ಅಷ್ಟಿಷ್ಟಲ್ಲ, ಸಧ್ಯ ಮನುಷ್ಯ ಬದುಕಿಗೆ ಸಾಕಷ್ಟು ಪಾಠಗಳನ್ನು ಕಲಿಸುತ್ತಿದೆ. ಈ ವೈರಸ್‌ ಜಗತ್ತಿಗೆ ಅಂಟಿದಾಗಿನಿಂದ ಸಾಕಷ್ಟು ಸಾವು ನೋವಿನ ಕಥೆಗಳನ್ನು ನಾವು ಕೇಳುತ್ತಲೇ ಬಂದಿದ್ದೇವೆ. ಪೂರಕ ಎಂಬಂತೆ ಪ್ಯಾಲೆಸ್ತೈನ್‌ನ ವ್ಯಕ್ತಿಯೊಬ್ಬ ಹಾಸ್ಪಿಟಲ್​ನ ಗೋಡೆ ಮೇಲೇರಿ ಕಿಟಕಿ ಬಳಿ ಕುಳಿತು ತನ್ನ ತಾಯಿಯನ್ನು ನೋಡುತ್ತಿವರುವ ಚಿತ್ರ ಕೂಡಾ ವೈರಲ್‌ ಆಗಿದೆ.

The son of a Palestinian woman who was infected with COVID-19 climbed up to her hospital room to sit and see his mother every night until she passed away. pic.twitter.com/31wCCNYPbs

— Mohamad Safa (@mhdksafa) July 18, 2020

ವ್ಯಕ್ತಿಯೊಬ್ಬ ತನ್ನ ತಾಯಿ ಕೋವಿಡ್​-19ನಿಂದ ಆಸ್ಪತ್ರೆಗೆ ದಾಖಲಾದ ದಿನದಿಂದ ಮೃತಪಡುವ ದಿನದವರೆಗೂ ನಿತ್ಯವೂ ನೋಡುತ್ತ ಕಣ್ತುಂಬಿಕೊಳ್ಳುತ್ತಿದ್ದ ದೃಶ್ಯ ಸಾಕಷ್ಟು ವೈರಲ್‌ ಆಗಿದೆ. ಸಾಮಾಜಿಕ ಬಳಕೆಗಾರ ಮೊಹಮ್ಮದ್ ಸಫಾ ಎಂಬುವವರು ಈ ಫೋಟೋವನ್ನು ಹಂಚಿಕೊಂಡಿದ್ದು ಇದರೊಂದಿಗೆ ಕ್ಯಾರಿಕೇಚರ್‌ನ್ನು ಕೂಡಾ ಚಿತ್ರಿಸಿದ್ದಾರೆ. ಈ ಟ್ವೀಟ್ ವೈರಲ್ ಆಗಿದೆ.

ಮಾಹಿತಿಗಳ ಪ್ರಕಾರ ಜಿಹಾದ್‌ ಅಲ್‌ ಸುವೈತಿ ಎಂಬ ಯುವಕ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದ ತನ್ನ ತಾಯಿಯನ್ನು ನೋಡಲು ಪ್ರತಿನಿತ್ಯ ಈ ರೀತಿ ಆಸ್ಪತ್ರೆಯ ಕಿಟಕಿಯಲ್ಲಿ ಬಂದು ಕುಳಿತಿರುತ್ತಿದ್ದ.

Related News

ಬೆಂಗಳೂರಲ್ಲಿ 2 ದಿನ ವಿದ್ಯುತ್ ವ್ಯತ್ಯಯ: ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ತಾತ್ಕಾಲಿಕ ಪವರ್ ಕಟ್
ಪ್ರಮುಖ ಸುದ್ದಿ

ಬೆಂಗಳೂರಲ್ಲಿ 2 ದಿನ ವಿದ್ಯುತ್ ವ್ಯತ್ಯಯ: ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ತಾತ್ಕಾಲಿಕ ಪವರ್ ಕಟ್

March 7, 2026
ದೇಶಾದ್ಯಂತ ಮಾರ್ಚ್ 7ರಿಂದ ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ದರ ಹೆಚ್ಚಳ:ಗ್ರಾಹಕರಿಗೆ ಹೊಸ ಹೊರೆ
ದೇಶ-ವಿದೇಶ

ದೇಶಾದ್ಯಂತ ಮಾರ್ಚ್ 7ರಿಂದ ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ದರ ಹೆಚ್ಚಳ:ಗ್ರಾಹಕರಿಗೆ ಹೊಸ ಹೊರೆ

March 7, 2026
ಕೇಂದ್ರದ ಅಸಹಕಾರದ ನಡುವೆಯೂ ವಿತ್ತೀಯ ಶಿಸ್ತು ಕಾಯ್ದುಕೊಂಡ ಬಜೆಟ್: ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಕೇಂದ್ರದ ಅಸಹಕಾರದ ನಡುವೆಯೂ ವಿತ್ತೀಯ ಶಿಸ್ತು ಕಾಯ್ದುಕೊಂಡ ಬಜೆಟ್: ಸಿಎಂ ಸಿದ್ದರಾಮಯ್ಯ

March 7, 2026
ಬೆಂಗಳೂರಿನಲ್ಲಿ ದಾಖಲೆಗಳಿಲ್ಲದೆ ವಾಸಿಸುತ್ತಿದ್ದ ಬಾಂಗ್ಲಾದೇಶ ಹಾಗೂ ಆಫ್ರಿಕಾ ಮೂಲದವರ ಪತ್ತೆ: 200ಕ್ಕೂ ಹೆಚ್ಚು ಜನರನ್ನು FRROಗೆ ಹಸ್ತಾಂತರ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ದಾಖಲೆಗಳಿಲ್ಲದೆ ವಾಸಿಸುತ್ತಿದ್ದ ಬಾಂಗ್ಲಾದೇಶ ಹಾಗೂ ಆಫ್ರಿಕಾ ಮೂಲದವರ ಪತ್ತೆ: 200ಕ್ಕೂ ಹೆಚ್ಚು ಜನರನ್ನು FRROಗೆ ಹಸ್ತಾಂತರ

March 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.