ರಾಜ್ಯದ ಹಲವಡೆ ಇಂದಿನಿಂದ ಶಾಲಾ ಕಾಲೇಜು ಆರಂಭ

ಬೆಂಗಳೂರು ಆ 23 : ರಾಜ್ಯಾದಂತ್ಯ ಇದಿನಿಂದ 9 ರಿಂದ 12ನೇ ತರಗತಿವರೆಗಿನ ಭೌತಿಕ ತರಗತಿಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದ್ದು, ಈ ಹಿನ್ನಲೆಯಲ್ಲಿ ರೆಡ್ ಜೋನ್ ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಪ್ರೌಢ ಶಾಲೆ ಮತ್ತು ಕಾಲೇಜುಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾತನಾಡಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಇಗಾಗಲೇ ಮರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ಜೊತೆಗೆ ಶಿಕ್ಷಕರಿಗೂ ಲಸಿಕೆ ನೀಡಲಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪೋಷಕರು ಕೂಡ ಲಸಿಕೆ ತೆಗೆದುಕೊಳ್ಳಬೇಕೆಂದು ತಿಳಿಸಿದರು. ಜೊತೆಗೆ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಅನುಮತಿ ಪತ್ರ ನೀಡಬೇಕೆಂದು ಸಿಎಂ ಸ್ಪಷ್ಟಪಡಿಸಿದರು.

 5 ಜಿಲ್ಲೆಗಳಿಗೆ ಶಾಲಾರಂಭದ ಯೋಗವಿಲ್ಲ:

ರಾಜ್ಯದಲ್ಲಿ ಶೇ 2% ಗಿಂತ ಪಾಸಿಟಿವಿಟಿ ಹೊಂದಿರುವ ರಾಜ್ಯದ 5 ಜಿಲ್ಲೆಗಳಿಲ್ಲಿ ಇನ್ನೂ ಕೂಡ ಶಾಲಾರಂಭಕ್ಕೆ ಅನುಮತಿ ನೀಡಲಾಗಿಲ್ಲ ಅವುಗಳಲ್ಲಿ ಚಿಕ್ಕಮಗಳೂರು, ದಕ್ಷಿಣಕನ್ನಡ, ಉಡುಪಿ, ಕೊಡಗು ಮತ್ತು ಹಾಸನ ಜಿಲ್ಲೆಗಳಳು ರೆಡ್ ಜೋನ್ ವ್ಯಾಪ್ತಿಯಲ್ಲಿರುವುದರಿಂದ ಈ ಜಿಲ್ಲೆಗಳಲ್ಲಿ ಸದ್ಯಕ್ಕೆ ಶಾಲ ಕಾಲೇಜುಗಳು ಪ್ರಾರಭವಾಗುವುದಿಲ್ಲ.

ಸರ್ಕಾರದ ಮಾರ್ಗಸೂಚಿಗಳು :

Exit mobile version