• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಬದಲಾಯಿತು ಸಿಂಬು ಚಿತ್ರದ ಶೀರ್ಷಿಕೆ

Sharadhi by Sharadhi
in ಮನರಂಜನೆ
ಬದಲಾಯಿತು ಸಿಂಬು ಚಿತ್ರದ ಶೀರ್ಷಿಕೆ
0
SHARES
0
VIEWS
Share on FacebookShare on Twitter

ತಮಿಳು ನಟ ಸಿಲಂಬರಸನ್.ಟಿ.ಆರ್ ನಟನೆಯ ’ಮಾನಾಡು’ ತಮಿಳು ಚಿತ್ರವು ಐದು ಭಾಷೆಗಳಲ್ಲಿ ಸಿದ್ದಗೊಳ್ಳುತ್ತಿದೆ. ಕನ್ನಡದ ‘ರಿವೈಂಡ್’ ಶೀರ್ಷಿಕೆ ಮತ್ತು ಟೀಸರ್‌ನ್ನು ಕಿಚ್ಚ ಸುದೀಪ್ ಅನಾವರಣಗೊಳಿಸಿ ಗೆಳೆಯನಿಗೆ ಶುಭ ಹಾರೈಸಿದ್ದರು. ಆದರೆ ಚಂದನವನದಲ್ಲಿ ಇದೇ ಹೆಸರಿನಲ್ಲಿ ಬೇರೊಂದು ಚಿತ್ರವು ಬಿಡುಗಡೆ ಹಂತಕ್ಕೆ ಬಂದಿದೆ. ವಿಷಯವನ್ನು ತಿಳಿದ ತಂಡವು ಈಗ ಬೇರೆ ಶೀರ್ಷಿಕೆ ಇಡಲು ತೀರ್ಮಾನಿಸಿದೆ. ಎಲ್ಲಾ ಭಾಷೆಗೂ ಅನ್ವಯವಾಗುವಂತ ಹೆಸರನ್ನು ಇಡಲು, ಅದನ್ನು ಸದ್ಯದಲ್ಲೆ ತಿಳಿಸುವುದಾಗಿ ನಿರ್ಮಾಪಕರು ಹೇಳಿಕೊಂಡಿದ್ದಾರೆ.

‘ಚೆನ್ನೈ-28’ ಖ್ಯಾತಿಯ ನಿರ್ದೇಶಕ ವೆಂಕಟ್ ಪ್ರಭು ರಚಿಸಿ, ನಿರ್ದೇಶಿಸಿರುವ ಈ ಚಿತ್ರಕ್ಕೆ ಅವರ ಸಹೋದರ ಸಂಬಂಧಿ ಯುವನ್ ಶಂಕರ್ ರಾಜ ಸಂಗೀತ ಚಿತ್ರದ ಛಾಯಾಗ್ರಹಣವನ್ನು ರಿಚರ್ಡ್.ಎಂ.ನಾಥನ್ ನಿರ್ವಹಿಸಿದ್ದು, ಸಂಕಲನ ಪ್ರವೀಣ್.ಕೆ.ಎಲ್, ಸಾಹಸ ಸ್ವಂಟ್‌ಶಿವ, ನೃತ್ಯ ರಾಜುಸುಂದರಂ ಅವರದಾಗಿದೆ. ಚಿತ್ರವನ್ನು ಸುರೇಶ್‌ಕಮತ್‌ಚಿ ಅವರು ’ವಿ ಹೌಸ್ ಪ್ರೊಡಕ್ಷನ್’ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ತಾರಾಗಣದಲ್ಲಿ ಕಲ್ಯಾಣಿ, ಪ್ರಿಯದರ್ಶನ್, ಎಸ್.ಎ.ಚಂದ್ರಶೇಖರ್, ಎಸ್.ಜೆ.ಸೂರ್ಯ, ಪ್ರೇಮ್‌ ಜಿ ಅಮರನ್, ಕರುಣಾಕರನ್ ಮೊದಲಾದ ಕಲಾವಿದರು ಇದ್ದಾರೆ.

Related News

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ
Vijaya Time

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ

March 28, 2023
ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು
ಮನರಂಜನೆ

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು

March 24, 2023
ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್
ಮನರಂಜನೆ

ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್

March 24, 2023
21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?
ಪ್ರಮುಖ ಸುದ್ದಿ

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?

March 14, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.