• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಭಾರತದ ಹೈಕೋರ್ಟ್ ಗಳಲ್ಲಿ ಒಟ್ಟು ಪುರುಷ ಜಡ್ಜ್ ಗಳ ಸಂಖ್ಯೆ 567, ಮಹಿಳೆಯರದ್ದೆಷ್ಟು ಗೊತ್ತಾ?

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಭಾರತದ ಹೈಕೋರ್ಟ್ ಗಳಲ್ಲಿ ಒಟ್ಟು ಪುರುಷ ಜಡ್ಜ್ ಗಳ ಸಂಖ್ಯೆ 567, ಮಹಿಳೆಯರದ್ದೆಷ್ಟು ಗೊತ್ತಾ?
0
SHARES
0
VIEWS
Share on FacebookShare on Twitter

ಭಾರತದಲ್ಲಿ ಒಟ್ಟು 25 ಹೈಕೋರ್ಟ್ ಗಳಿವೆ. ಇವುಗಳಲ್ಲಿ 1098 ಜಡ್ಜ್ ಹುದ್ದೆಗಳಿದ್ದು, ಇವುಗಳಲ್ಲಿ ೪೫೪ ಖಾಲಿ ಇವೆ. ಭರ್ತಿಯಿರುವ ೬೪೪ ಹುದ್ದೆಗಳಲ್ಲಿ ಪುರುಷರ ಸಂಖ್ಯೆ 567 ಆಗಿದ್ದರೆ ಮಹಿಳೆಯರ ಸಂಖ್ಯೆ ಕೇವಲ 77 ಇದೆ. ಕೇಂದ್ರ ಸರಕಾರ ನೀಡಿರುವ ಮಾಹಿತಿ ಪ್ರಕಾರ ಮಣಿಪುರ, ಮೇಘಾಲಯ, ಪಟ್ನಾ, ತ್ರಿಪುರಾ ಮತ್ತು ಉತ್ತರಾಖಂಡ್ ಹೈಕೋರ್ಟ್‌ಗಳಲ್ಲಿ ಒಬ್ಬರೂ ಮಹಿಳಾ ಜಡ್ಜ್‌ಗಳಿಲ್ಲ ಎಂದು ತಿಳಿದುಬಂದಿದೆ.

ಕರ್ನಾಟಕ ಹೈಕೋರ್ಟ್ ನಲ್ಲೂ 62 ಜಡ್ಜ್ ಹುದ್ದೆಗಳಿದ್ದು, ಇದರಲ್ಲಿ ಪುರುಷರು 41 ಹಾಗೂ ಮಹಿಳೆಯರು ಕೇವಲ 6. ಇಲ್ಲಿಯೂ 15 ಹುದ್ದೆಗಳು ಖಾಲಿಯಿವೆ.

2018ರ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ಸುಪ್ರೀಂಕೋರ್ಟ್‌ನಲ್ಲಿರುವ ಮೂರು ಮಹಿಳಾ ಜಡ್ಜ್‌ಗಳು ಭಾರತದ ನಾರಿ ಶಕ್ತಿಯ ಪ್ರತೀಕವಾಗಿದ್ದಾರೆ. ಇದರ ಬಗ್ಗೆ ಎಲ್ಲರೂ ಹೆಮ್ಮೆಪಡಬೇಕೆಂದು ಹೇಳಿದ್ದರು. ಆದರೆ ಇದೇ ವಿಷಯವನ್ನು ಈಗ ಪ್ರಸ್ತಾಪಿಸಿದರೆ ಕೇವಲ ಒಂದು ಮಹಿಳಾ ಜಡ್ಜ್ ಮಾತ್ರ ಉಳಿದುಕೊಂಡಿದ್ದಾರೆಂದು ಹೇಳಿಕೊಳ್ಳಬೇಕಾಗುತ್ತದೆ. ಅವರು ಜಸ್ಟಿಸ್ ಇಂದಿರಾ ಬ್ಯಾನರ್ಜೀ.

ಈ ರೀತಿ ಮಹಿಳೆಯರ ಸಂಖ್ಯೆ ಕಡಿಮೆಯಿರುವುದಕ್ಕೆ ಮುಖ್ಯವಾಗಿ ಮಹಿಳಾ ಮೀಸಲಾತಿ ಇಲ್ಲದಿರುವುದೇ ಕಾರಣ ಎಂದು ಅಂದಾಜಿಸಲಾಗಿದೆ. ಜೊತೆಗೆ ಕಾರ್ಯಸ್ಥಳಗಳಲ್ಲಿ ಹಿಂಸೆ ಅನುಭವಿಸುವುದೂ ಕಾರಣಗಳಲ್ಲಿ ಸೇರಿಕೊಂಡಿದೆ.

ಈ ಅಸಮತೋಲನವನ್ನು ಹೋಗಲಾಡಿಸಲು ಭಾರತೀಯ ಮಹಿಳಾ ವಕೀಲರ ಆಯೋಗ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ಮೀಸಲಾತಿ ಜೊತೆಗೆ ಮಹಿಳೆಯರಿಗೆ ಪ್ರೋತ್ಸಾಹ ನೀಡುವ ಅಗತ್ಯವೂ ಇದೆಯೆಂದು ಆಯೋಗ ಹೇಳಿದೆ.

Related News

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 2, 2023
ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?
ಪ್ರಮುಖ ಸುದ್ದಿ

ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?

June 2, 2023
ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ
Sports

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ

June 2, 2023
ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?
ಪ್ರಮುಖ ಸುದ್ದಿ

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?

June 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.