• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಚಿತ್ರಮಂದಿರ 100% ಭರ್ತಿಗೆ ಶೀಘ್ರವೇ ಸಮ್ಮತಿ – ಡಾ. ಕೆ. ಸುಧಾಕರ್

Preetham Kumar P by Preetham Kumar P
in ರಾಜ್ಯ
ಚಿತ್ರಮಂದಿರ 100% ಭರ್ತಿಗೆ  ಶೀಘ್ರವೇ ಸಮ್ಮತಿ – ಡಾ. ಕೆ. ಸುಧಾಕರ್
0
SHARES
0
VIEWS
Share on FacebookShare on Twitter

ಬೆಂಗಳೂರು ಸೆ 21 : ಕಳೆದ ಒಂದು ವರ್ಷಗಳಿಂದ ಕೊರೊನಾ ಕಾರಣದಿಂದಾಗಿ ಸಾಕಷ್ಟು ಸಮಯ ಚಿತ್ರಮಂದಿರಗಳು ಮುಚ್ಚಿದ್ದು, ಕಳೆದ ಕೆಲವು ತಿಂಗಳಿನಿಂದ ಕೊರೊನಾ ಕೊಂಚ ಮಟ್ಟಿಗೆ ಕಡಿಮೆಯಾಗಿದ್ದು ಹೀಗಾಗಿ ಶೇ50% ಅನುಮತಿಯನ್ನು ನೀಡಲಾಗಿತ್ತು. ಆದರೆ ಇದೀಗ ಕೊರೊನಾ ಇನ್ನಷ್ಟು ಕಡಿಮೆಯಾಗಿದ್ದು, ರಾಜ್ಯದ ಚಿತ್ರಮಂದಿರಗಳಲ್ಲಿ ಕೊರೋನಾ ಲಾಕ್ಡನ್ ಹಿನ್ನೆಲೆಯಲ್ಲಿ ಹೇರಲಾಗಿದ್ದ ನಿಷೇಧ‌ವನ್ನು ತೆರವುಗೊಳಿಸಿ, 100%ರಷ್ಟು ಆಸನ ಭರ್ತಿಗೆ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದ್ದು ಈ ಹಿನ್ನಲೆಯಲ್ಲಿ ಮುಂದಿನ ಎರಡು ಮೂರು ದಿನಗಳಲ್ಲಿ ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಬಗ್ಗೆ ಇಂದು ಚಿತ್ರ ನಿರ್ಮಾಪಕರ ಜೊತೆಗೆ ಸಭೆ ನಡೆಸಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮತ್ತು ತಜ್ಞರ ಜೊತೆಗೆ ಚರ್ಚೆ ನಡೆಸಿ ಮುಂದಿನ ಎರಡು ಮೂರು ದಿನಗಳಲ್ಲಿ‌ಯೇ ನಿರ್ಧಾರ ಪ್ರಕಟಿಸುವುದಾಗಿ ಭರವಸೆ ನೀಡಿದ್ದಾರೆ.

ಕಳೆದ ಒಂದೂವರೆ ವರ್ಷಗಳಿಂದ ಕೊರೋನಾ ಕಾರಣದಿಂದ ಚಿತ್ರಮಂದಿರಗಳು ಸಂಪೂರ್ಣ ತೆರೆಯದೇ ಇದ್ದು, ಚಿತ್ರೋದ್ಯಮದ ಸಂಕಷ್ಟ‌ದಲ್ಲಿದೆ. ಈ ನಿಟ್ಟಿನಲ್ಲಿ ಚಿತ್ರಮಂದಿರಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅವಕಾಶ ನೀಡುವಂತೆ ನಿರ್ಮಾಪಕರು ಮನವಿ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸಚಿವರು ಅವರಿಗೆ ಈ ಭರವಸೆ ನೀಡಿದ್ದಾರೆ.ಮುಂದಿನ ದಿನಗಳಲ್ಲಾದರೂ ಶೇ100% ಪ್ರೇಕ್ಷಕರು ಚಿತ್ರಮಂದಿರತ್ತ ಮುಖ ಮಾಡಲಿ ಎನ್ನುವುದೇ ಚಿತ್ರ ಮಂದಿರ ಮಾಲೀಕರ ಆಶಯವಾಗಿದೆ.

Tags: theater 100 % occupancyಸುಧಾಕರ್​ ಜೊತೆ ನಿರ್ಮಾಪಕರ ಮಾತುಕತೆ

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.