• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಎಂ.ಪಿ ರೇಣುಕಾಚಾರ್ಯ ಸಹೋದರ ಪುತ್ರನ ಶವ ಪತ್ತೆ!

Mohan Shetty by Mohan Shetty
in ರಾಜಕೀಯ, ರಾಜ್ಯ
ಎಂ.ಪಿ ರೇಣುಕಾಚಾರ್ಯ ಸಹೋದರ ಪುತ್ರನ ಶವ ಪತ್ತೆ!
0
SHARES
0
VIEWS
Share on FacebookShare on Twitter

Honnali :  ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಪುತ್ರನ ಶವ ಕಾರಿನಲ್ಲಿ ಪತ್ತೆಯಾಗಿರುವುದು (This Is Pre Planned )ಇದೀಗ ಶೋಧ ಕಾರ್ಯಾಚರಣೆ ಮೂಲಕ ತಿಳಿದುಬಂದಿದೆ. ದಾವಣಗೆರೆಯ, ಕಡದಕಟ್ಟೆಯ ಸೇತುವೆ ಕೆಳಗಿನ ತುಂಗಾ ಕಾಲುವೆಯಲ್ಲಿ ಪತ್ತೆಯಾಗಿದೆ. ಇಂದು ಬೆಳಗ್ಗೆ ಸಹೋದರ ಪುತ್ರ ಇನ್ನು ಸಿಕ್ಕಿಲ್ಲ ಎಂಬುದರ ಕುರಿತು ರೇಣುಕಾಚಾರ್ಯ ಗೋಳಾಡಿ ಹೇಳಿಕೊಂಡಿದ್ದು ಹೀಗಿದೆ,

ಇದನ್ನೂ ಓದಿ : https://vijayatimes.com/chethan-over-reservation/

ನನ್ನ ಸಹೋದರನ ಮಗನನ್ನು ಪ್ಲ್ಯಾನ್‌ ಮಾಡಿ ಅಪಹರಣ ಮಾಡಿದ್ದಾರೆ. ಇದೊಂದು ಪೂರ್ವನಿಯೋಜಿತ ಕೃತ್ಯವಾಗಿದ್ದು,

ನನ್ನ ಮಗ ಸುರಕ್ಷಿತವಾಗಿ ಬರುತ್ತಾನೆ ಎಂಬ ನಂಬಿಕೆ ನನಗಿದೆ ಎಂದು ಬಿಜೆಪಿ ಶಾಸಕ(BJP MLA) ರೇಣುಕಾಚಾರ್ಯ(MP Renukacharya) ಹೇಳಿದ್ದಾರೆ.

MP Renukacharya

ಹೊನ್ನಾಳಿಯಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಮಗನನ್ನು ಪ್ಲ್ಯಾನ್‌ ಮಾಡಿ ಅಪಹರಣ ಮಾಡಿದ್ದಾರೆ.

ಇದೊಂದು ಪೂರ್ವನಿಯೋಜಿತ ಕೃತ್ಯವಾಗಿದ್ದು, ನನ್ನ ಮಗ ಸುರಕ್ಷಿತವಾಗಿ ಬರುತ್ತಾನೆ ಎಂಬ ನಂಬಿಕೆ ಇದೆ. ನಾವು ದೇವರನ್ನು ನಂಬಿದ್ದೇವೆ. ಆ ದೇವರು ನಮ್ಮನ್ನು ಕೈಬಿಡುವುದಿಲ್ಲ.

ರಾಜ್ಯದಲ್ಲಿ ನಮ್ಮದೇ ಸರ್ಕಾರ ಆಡಳಿತದಲ್ಲಿರುವುದರಿಂದ ಈ ಕುರಿತು ಹೆಚ್ಚು ಮಾತನಾಡುವುದಿಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಇನ್ನು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರ ರಮೇಶ್‌ ಅವರ ಪುತ್ರ ಚಂದ್ರಶೇಖರ್‌ (This Is Pre Planned ) ನಾಪತ್ತೆಯಾಗಿ ನಾಲ್ಕು ದಿನಗಳೆ ಕಳೆದರು, ಯಾವುದೇ ಸುಳಿವು ಲಭ್ಯವಾಗಿಲ್ಲ.

ಇದನ್ನೂ ಓದಿ : https://vijayatimes.com/chethan-over-reservation/

ತೀವ್ರವಾಗಿ ನೊಂದಿರುವ  ಶಾಸಕ ರೇಣುಕಾಚಾರ್ಯ ಪುತ್ರನನ್ನು ಹುಡುಕಿ ಕೊಡುವಂತೆ ಪೊಲೀಸ್‌ ಅಧಿಕಾರಿಗಳಿಗೆ ಮನವಿ  ಮಾಡಿದ್ದಾರೆ. 

ಹೊನ್ನಾಳಿ, ಶಿವಮೊಗ್ಗ ಸೇರಿದಂತೆ ಅನೇಕ ಕಡೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಆದರೆ ಇದುವರೆಗೂ  ಯಾವುದೇ ಸುಳಿವು ಸಿಕ್ಕಿಲ್ಲ ಎನ್ನಲಾಗುತ್ತಿದೆ. 

https://youtu.be/5_FnwGugDiM

ಇನ್ನು ಶಿವಮೊಗ್ಗಕ್ಕೆ ತೆರಳಿದ್ದ ನಾಪತ್ತೆಯಾಗಿರುವ ಚಂದ್ರಶೇಖರ್‌ ಕಾರು, ಸೋಮವಾರ ಹೊನ್ನಾಳಿಯ ಸುರಹೊನ್ನೆ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ವೊಂದರ ಸಿಸಿ ಕ್ಯಾಮರಾದಲ್ಲಿ ಪಾಸ್ ಆಗಿರುವ ದೃಶ್ಯ ಸೆರೆಯಾಗಿದೆ.

ಆದರೆ ಚಂದ್ರಶೇಖರ್‌ ಮನೆಗೆ ಬಂದಿಲ್ಲ. ಸೋಮವಾರ ರಾತ್ರಿ 11.47 ಸುಮಾರಿಗೆ ಸುರಹೊನ್ನೆ ರಸ್ತೆಯಿಂದ ಹೊನ್ನಾಳಿ ಕಡೆಗೆ ಚಂದ್ರಶೇಖರ್ ನ ಕಾರ್ ಪಾಸ್ ಆಗಿದೆ.

MP Renukacharya

ಹೀಗಾಗಿ ಚಂದ್ರಶೇಖರ್‌ ಯಾವ ಕಡೆಗೆ ತೆರಳಿದ್ದಾನೆ ಎಂಬ ಬಗ್ಗೆ‌ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಹೀಗಾಗಿ ಇದೊಂದು ಪೂರ್ವನಿಯೋಜಿತ ಅಪಹರಣ ಎಂದು ರೇಣುಕಾಚಾರ್ಯ ಹೇಳಿದ್ದರು! ಆದ್ರೆ, ಚಂದ್ರಶೇಖರ್ ಶವ ಈಗ ಕಾಲುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ!

  • ಮಹೇಶ್.ಪಿ.ಎಚ್
Tags: Karnatakamp renukacharyapoliticalpolitics

Related News

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

May 31, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

May 31, 2023
ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರ ಹೀನರಿಗೆ ಹೇಳುವುದು ಇಷ್ಟೇ – ಎಚ್ಡಿಕೆ
Vijaya Time

ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರ ಹೀನರಿಗೆ ಹೇಳುವುದು ಇಷ್ಟೇ – ಎಚ್ಡಿಕೆ

May 31, 2023
ಇಂದು ಬೆಳಿಗ್ಗೆ ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಅನೇಕ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ದಾಖಲೆ ಪರಿಶೀಲನೆ
Vijaya Time

ಇಂದು ಬೆಳಿಗ್ಗೆ ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಅನೇಕ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ದಾಖಲೆ ಪರಿಶೀಲನೆ

May 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.