• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪಹಲ್ಗಾಮ್ ಅಲ್ಲಿ ಭಯೋತ್ಪಾದಕರ ಅಟ್ಟಹಾಸ: ಜೀವ ಕಳೆದುಕೊಂಡ ಮೂವರು ಕನ್ನಡಿಗರು,ಸಹಾಯವಾಣಿ ಆರಂಭಿಸಿದ ಸರ್ಕಾರ

Neha M by Neha M
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಪಹಲ್ಗಾಮ್ ಅಲ್ಲಿ ಭಯೋತ್ಪಾದಕರ ಅಟ್ಟಹಾಸ: ಜೀವ ಕಳೆದುಕೊಂಡ ಮೂವರು ಕನ್ನಡಿಗರು,ಸಹಾಯವಾಣಿ ಆರಂಭಿಸಿದ ಸರ್ಕಾರ
0
SHARES
16
VIEWS
Share on FacebookShare on Twitter
  • ಕಾಶ್ಮೀರಕ್ಕೆ ತೆರಳಿದ ಸಚಿವ ಸಂತೋಷ್ ಲಾಡ್
  • ಕನ್ನಡಿಗರ ರಕ್ಷಣೆಗಾಗಿ 2 ತಂಡಗಳೊಂದಿಗೆ ಕಾಶ್ಮೀರಕ್ಕೆ (Three Kannadigas lost their lives)
  • ಶಿವಮೊಗ್ಗದ ಮಂಜುನಾಥ್, ಹಾವೇರಿಯ ಭರತ್​​ ಭೂಷಣ್, ಬೆಂಗಳೂರು ನಿವಾಸಿ ಮಧುಸೂದನ್ ರಾವ್ ಇನ್ನಿಲ್ಲವಾಗಿದ್ದಾರೆ.

Srinagar: ಪ್ರವಾಸಿಗರ ಸ್ವರ್ಗ ಕಾಶ್ಮೀರದಲ್ಲಿ ಉಗ್ರರು (Terrorists in Kashmir) ಅಟ್ಟಹಾಸ ಮೆರೆದಿದ್ದಾರೆ. ಜಮ್ಮು ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ 40 ಕನ್ನಡಿಗರು ಸಿಲುಕಿರುವ (Kannadigas are stuck)ಶಂಕೆ ಇದೆ. ಉಗ್ರರ ಪೈಶಾಚಿಕ ಕೃತ್ಯದಲ್ಲಿ ಮೂವರು ಕನ್ನಡಿಗರ ಜೀವ (Mirrors life) ಹೋಗಿದೆ.

ಶಿವಮೊಗ್ಗದ ಮಂಜುನಾಥ್ (Shivamogga Manjunath) , ಹಾವೇರಿಯ ಭರತ್​​ (Bharat) ಭೂಷಣ್​​,ಬೆಂಗಳೂರು ನಿವಾಸಿ ಮಧುಸೂದನ್ ರಾವ್ ಪ್ರಾಣ (Rao Prana) ಕಳೆದುಕೊಂಡಿದ್ದಾರೆ. ಪ್ರವಾಸಕ್ಕೆಂದು ಕುಟುಂಬದ ಜೊತೆ ಕಾಶ್ಮೀರಕ್ಕೆ ಹೋಗಿದ್ದರು. ಪ್ರವಾಸದ ಖುಷಿಯಲ್ಲಿದ್ದವರ ಮೇಲೆ ಉಗ್ರರರು ದಾಳಿ ನಡೆಸಿ ಜೀವ ತೆಗೆದಿದ್ದಾರೆ.ಕಣಿವೆ ರಾಜ್ಯ ಹಾಗೂ ದೇಶದ ಗಡಿ ಪ್ರದೇಶ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪಹಲ್ಗಾಮ್‌ನಲ್ಲಿ ಉಗರು ಇಲ್ಲಿಗೆ ಬಂದಿದ್ದ ಪ್ರವಾಸಿಗರ ಮೇಲೆ ಮಂಗಳವಾರ (ಏಪ್ರಿಲ್ 22) ಗುಂಡಿನ ದಾಳಿ ನಡೆಸಿದ್ದಾರೆ.

ಕನ್ನಡಿಗರು (Kannadigaru) ಸೇರಿದಂತೆ 500 ಹೆಚ್ಚು ಮಂದಿ ಪ್ರವಾಸಿಗರ ಪೈಕಿ ಹಲವು ನಾಗರಿಕರ ಮೇಲೆ ದುಷ್ಟ ಬುದ್ಧಿ ಪ್ರದರ್ಶಿಸಿದ್ದಾರೆ. ಘಟನೆಯಲ್ಲಿ 28 ಕ್ಕೂ ಹೆಚ್ಚು ಮಡಿದಿದ್ದು, ಕನ್ನಡಿಗರು ಮೂವರು ಅಸುನೀಗಿದ್ದಾರೆ. ಈ ಸಂಬಂಧ ಅಗತ್ಯ ನೆರವು ನೀಡಲು ಕರ್ನಾಟಕ ರಾಜ್ಯ ಸರ್ಕಾರ (Karnataka State Govt) ಸಹಾಯವಾಣಿ ಆರಂಭಿಸಿದೆ.

ಕಾಶ್ಮೀರದ ಪಹಲ್‌ಗ್ರಾಮದಲ್ಲಿ ಉಗ್ರರ ದಾಳಿಯಿಂದ ಕನ್ನಡಿಗರಿಬ್ಬರು ಸಾವಿಗೀಡಾಗಿರುವುದು ವಿಷಾದನೀಯ ಸಂಗತಿ. ಆದ್ದರಿಂದ ಜಮ್ಮು-ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿ (Back to the state) ತರಲು ರಾಜ್ಯ ಸರ್ಕಾರವು ಪ್ರಯತ್ನಿಸುತ್ತಿದೆ. ಇದರ ಭಾಗವಾಗಿ ಸಹಾಯವಾಣಿ ಆರಂಭಿಸಿದೆ. ಟ್ರಾವೆಲ್ಲರ್ಸ್, ಏಜೆನ್ಸಿಗಳು, ಅಪಾಯದಲ್ಲಿರುವವರು, ಸಹಾಯ ಅಗತ್ಯವಿರುವವರ ಕೂಡಲೇ ಸಂಪರ್ಕಿಸುವಂತೆ ಕೋರಲಾಗಿದೆ. ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ(Tour Operators & Travel Agents) ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಕೆಳಕಂಡ ಸಹಾಯವಾಣಿಗೆ (Helpline) ನೀಡಬೇಕೆಂದು ರಾಜ್ಯ ಸರ್ಕಾರ ಮನವಿ ಮಾಡಿದೆ.

  • ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರವಾಸಿಗರ ಸಂಬಂಧಿಕರು (Relatives of tourists) ಅಥವಾ ಪರಿಚಯಸ್ಥರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ಈ ಕೆಳಕಂಡ Helpline (ಸಹಾಯವಾಣಿಗೆ) ಒದಗಿಸಬೇಕಿದೆ. ಇದರಿಂದ ಸಹಾಯ ಮಾಡಲು, ಮರಳಿ ಕರೆ ತರಲು ಅನುಕೂಲವಾಗಲಿದೆ.

ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ

  • 080-43344334
  • 080-43344335
  • 080-43344336
  • 080-43344342

ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರು ಈಗಾಗಲೇ ಅಲ್ಲಿನ ಕನ್ನಡಿಗರ ರಕ್ಷಣೆಗೆ ಸರ್ಕಾರ ಕ್ರಮ (Government action) ಕೈಗೊಂಡಿದೆ. ರಾಜ್ಯದ ಅಧಿಕಾರಿಗ ತಂಡವನ್ನು ಸರ್ಕಾರ ಕಾಶ್ಮೀರಕ್ಕೆ ಮಂಗಳವಾರವೇ ಕಳುಹಿಸಲಾಗಿದೆ. ಕನ್ನಡಿಗರ ರಕ್ಷಣೆಗೆ ನಮ್ಮ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇತ್ತ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಸಹ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ (Three Kannadigas lost their lives) ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಅಲ್ಲಿನ ಸಂತ್ರಸ್ಥರಿಗೆ, ಮೃತರ ಕುಟುಂಬ (Family of the deceased) ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಧೈರ್ಯ ತುಂಬಿದ್ದಲ್ಲದೇ ಕನ್ನಡಿಗರನ್ನು ಕರೆತರುವ ಎಲ್ಲ ಪ್ರಯತ್ನ ಮಾಡಲಿದ್ದಾರೆ.

Tags: jammu and kashmirKannadigaruSiddaramaiahTerrorists in Kashmir

Related News

ಕ್ಯಾನ್ಸರ್​ ರೋಗಿಗಳ ಅನುಕೂಲಕ್ಕಾಗಿ ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಕೀಮೋಥೆರಪಿ ಕೇಂದ್ರ ಆರಂಭ : ಸಚಿವ ದಿನೇಶ್ ಗುಂಡೂರಾವ್
ಆರೋಗ್ಯ

ಕ್ಯಾನ್ಸರ್​ ರೋಗಿಗಳ ಅನುಕೂಲಕ್ಕಾಗಿ ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಕೀಮೋಥೆರಪಿ ಕೇಂದ್ರ ಆರಂಭ : ಸಚಿವ ದಿನೇಶ್ ಗುಂಡೂರಾವ್

May 23, 2025
ಮೈಸೂರು ಸ್ಯಾಂಡಲ್ ಸೋಪ್‌ಗೆ ಮಿಲ್ಕಿ ಬ್ಯೂಟಿ ತಮನ್ನಾ ರಾಯಭಾರಿ: ಕನ್ನಡಿಗರಿಂದ ಕಿಡಿ,ವಿವಾದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ MB ಪಾಟೀಲ್
ಪ್ರಮುಖ ಸುದ್ದಿ

ಮೈಸೂರು ಸ್ಯಾಂಡಲ್ ಸೋಪ್‌ಗೆ ಮಿಲ್ಕಿ ಬ್ಯೂಟಿ ತಮನ್ನಾ ರಾಯಭಾರಿ: ಕನ್ನಡಿಗರಿಂದ ಕಿಡಿ,ವಿವಾದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ MB ಪಾಟೀಲ್

May 23, 2025
ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಅಂದುಕೊಂಡಿದ್ದನ್ನು ಪಟ್ಟು ಬಿಡದೆ ಸಾಧಿಸಿ ಗೆದ್ದ ಡಿಸಿಎಂ ಡಿ ಕೆ ಶಿವಕುಮಾರ್
ಪ್ರಮುಖ ಸುದ್ದಿ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಅಂದುಕೊಂಡಿದ್ದನ್ನು ಪಟ್ಟು ಬಿಡದೆ ಸಾಧಿಸಿ ಗೆದ್ದ ಡಿಸಿಎಂ ಡಿ ಕೆ ಶಿವಕುಮಾರ್

May 23, 2025
ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶ ನಿಷೇಧ: ಸಾವಿರಾರು ವಿದ್ಯಾರ್ಥಿಗಳಿಗೆ ಸಂಕಷ್ಟ
ದೇಶ-ವಿದೇಶ

ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶ ನಿಷೇಧ: ಸಾವಿರಾರು ವಿದ್ಯಾರ್ಥಿಗಳಿಗೆ ಸಂಕಷ್ಟ

May 23, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.