• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೆಮ್ಮು ನೆಗಡಿ ಬಳಿಕ ಈ ಮೂರು ಲಕ್ಷಣ ಕಾಣಿಸಿಕೊಂಡರೆ ಕೊರಾನಾ ಪರೀಕ್ಷೆ ಮಾಡಿಸಿ!

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ, ಲೈಫ್ ಸ್ಟೈಲ್
0
SHARES
0
VIEWS
Share on FacebookShare on Twitter

ದೆಹಲಿ: ಕೊರೊನಾ ಸೋಂಕಿನ ಕುರಿತು ಈಗಾಗಲೇ 9 ಹೊಸ ಲಕ್ಷಣಗಳನ್ನು ಪಟ್ಟಿ ಮಾಡಿರುವ ಕೇಂದ್ರ ಇದೀಗ ಮತ್ತೆ ಮೂರು ಹೊಸ ಲಕ್ಷಣಗಳನ್ನು ತಿಳಿಸಿದೆ.

ಈ ಹಿಂದೆ ಜ್ವರ, ಶೀತ, ಕೆಮ್ಮು, ಉಸಿರಾಟದ ತೊಂದರೆ, ಆಯಾಸ, ಸ್ನಾಯು ಸೆಳೆತ, ಇಡೀ ದೇಹದ ನೋವು, ತಲೆ ನೋವು, ರುಚಿ ಮತ್ತು ವಾಸನೆ ಗ್ರಹಿಕೆ ಇಲ್ಲದಿರುವುದು, ಗಂಟಲು ಉರಿ ಲಕ್ಷಣಗಳು ಕೊರೊನಾ ಸಂಬಂದಿತ ಲಕ್ಷಣಗಳೆಂದು ಪಟ್ಟಿ ಮಾಡಿದ್ದ ಕೇಂದ್ರ, ಈಗ ಮೂಗು ಕಟ್ಟುವುದು ಮತ್ತು ಸುರಿಯುವುದು, ವಾಕರಿಕೆ, ಅತಿಸಾರ(ಭೇದಿ) ಈ ಮೂರು ಲಕ್ಷಣಗಳಿದ್ದರೂ ಕರೊನಾದ ಲಕ್ಷಣವೆಂದು ಗುರುತಿಸಿ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳು (ಸಿಡಿಸಿ) ಎಚ್ಚರಿಕೆ ನೀಡಿದೆ.

ಸಿಡಿಸಿ ಇಲ್ಲಿಯವರೆಗೆ ಒಟ್ಟು 12 ಕರೊನಾ ಸೋಂಕಿನ ಲಕ್ಷಣಗಳನ್ನು ಪಟ್ಟಿ ಮಾಡಿದೆ. ಎಲ್ಲರಿಗೂ ಒಂದೇ ತರಹದ ಲಕ್ಷಣಗಳು ಕಾಣಿಸಬೇಕೆಂದು ಇಲ್ಲ. ಹಾಗೇ ಕೊವಿಡ್​-19 ಕಾಯಿಲೆಯ ಗಂಭೀರತೆಯ ಪ್ರಮಾಣವೂ ಕೂಡ ಜನರಿಂದ ಜನರಿಗೆ ವ್ಯತ್ಯಾಸವಾಗುತ್ತದೆ. ಕೊರೊನಾ ಸೋಂಕಿನ ಬಗ್ಗೆ ಅಧ್ಯಯನಗಳು ಆಳವಾಗಿ ನಡೆಯುತ್ತಲೇ ಇದ್ದು, ಸಿಡಿಸಿ ಸಲ್ಲಿಸಿರುವ ಈ ಪಟ್ಟಿಯೇ ಅಂತಿಮವಲ್ಲ, ಎಂದು ಆರೋಗ್ಯ ರಕ್ಷಣಾ ಸಂಸ್ಥೆ ತಿಳಿಸಿದೆ.

Tags: Covid testCovid19

Related News

ಅಬ್ಬಾ ಬಚಾವಾದೆವು: ಕೆ.ಎಸ್.ಆರ್.ಟಿ.ಸಿ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ 40 ಮಂದಿ ಪಾರು
ಪ್ರಮುಖ ಸುದ್ದಿ

ಅಬ್ಬಾ ಬಚಾವಾದೆವು: ಕೆ.ಎಸ್.ಆರ್.ಟಿ.ಸಿ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ 40 ಮಂದಿ ಪಾರು

September 23, 2023
ತಿನ್ನುವ ಆಹಾರದಲ್ಲಿಯೇ ಇದೆ ಮಧುಮೇಹಕ್ಕೆ ಔಷಧಿ, ಯಾವ ಆಹಾರದಲ್ಲಿದೆ ಆ ಮೆಡಿಸಿನ್‌ ?
ಆರೋಗ್ಯ

ತಿನ್ನುವ ಆಹಾರದಲ್ಲಿಯೇ ಇದೆ ಮಧುಮೇಹಕ್ಕೆ ಔಷಧಿ, ಯಾವ ಆಹಾರದಲ್ಲಿದೆ ಆ ಮೆಡಿಸಿನ್‌ ?

September 23, 2023
ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಲಿಖಿತ ಪರೀಕ್ಷೆ ಇಲ್ಲ, SSLC ವಿದ್ಯಾರ್ಹತೆ..!
ಜಾಬ್ ನ್ಯೂಸ್

ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಲಿಖಿತ ಪರೀಕ್ಷೆ ಇಲ್ಲ, SSLC ವಿದ್ಯಾರ್ಹತೆ..!

September 23, 2023
ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ
ದೇಶ-ವಿದೇಶ

ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ

September 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.