• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಟಿಬೆಟ್‍ಗೆ ಸಂಬಂಧಿಸಿದ ಭಾರತದ ನಿಲುವು 2014ರ ನಂತರ ಬದಲಾಗಿದೆ : ಸೆರಿಂಗ್ ಪೆಂಪಾ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
penpa
0
SHARES
4
VIEWS
Share on FacebookShare on Twitter

ಟಿಬೆಟ್(Tibet) ಚೀನಾದ(China) ಒಂದು ಭಾಗ ಎಂಬ ವಾದವನ್ನು ನೆಹರು ಸರ್ಕಾರ ಒಪ್ಪಿಕೊಂಡಿತ್ತು. ಆದರೆ ಭಾರತ ಈಗ ಈ ವಾದವನ್ನು ಪ್ರತಿಪಾದಿಸುತ್ತಿಲ್ಲ. ಅದು 2014ರ ನಂತರ ತನ್ನ ನೀತಿಯನ್ನು ಬದಲಾಯಿಸಿಕೊಂಡಿದೆ ಎಂದು ನಾನು ಭಾವಿಸುತ್ತೇನೆ ಎಂದು ಕೇಂದ್ರ ಟಿಬೆಟಿಯನ್ ಆಡಳಿತದ ಅಧ್ಯಕ್ಷ(President) ಸೆರಿಂಗ್ ಪೆಂಪಾ(Sering Pempa) ಅಭಿಪ್ರಾಯಪಟ್ಟಿದ್ದಾರೆ.

president


ಅಮೇರಿಕಾದ ಉನ್ನತ ಅಧಿಕಾರಿಗಳು ಮತ್ತು ಅಮೇರಿಕಾ ಕಾಂಗ್ರೆಸ್ ಸದಸ್ಯರ ಭೇಟಿಗಾಗಿ ಸೆರಿಂಗ್ ಪೆಂಪಾ ಅವರು ಅಮೇರಿಕಾ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ಅಮೇರಿಕಾದ ಮಾದ್ಯಮಗಳೊಂದಿಗೆ ಮಾತನಾಡಿರುವ ಅವರು, ಟಿಬೆಟ್ ಚೀನಾದ ಭಾಗ ಎಂಬ ವಾದವನ್ನು ಭಾರತ ಇಂದು ಒಪ್ಪುತ್ತಿಲ್ಲ. ಭಾರತ ಅಖಂಡ ಚೀನಾ ತತ್ವವನ್ನು ಒಪ್ಪಿಕೊಳ್ಳಬೇಕಾದರೆ, ಚೀನಾ ಕೂಡಾ ಕಾಶ್ಮೀರ ವಿವಾದವನ್ನು ಬದಿಗಿಟ್ಟು ಅಖಂಡ ಭಾರತ ತತ್ವವನ್ನು ಒಪ್ಪಿಕೊಳ್ಳಬೇಕೆಂದು ಭಾರತ ಬಯಸುತ್ತದೆ. ಹೀಗಾಗಿಯೇ ಟಿಬೆಟ್ ವಿಷಯದಲ್ಲಿ ಭಾರತದ ನಿಲುವು ಇಂದು ಬದಲಾಗಿದೆ. ಹಾಗೆಂದ ಮಾತ್ರಕ್ಕೆ ಹಿಂದಿನ ಭಾರತದ ಪ್ರಧಾನಿ ಜವಾಹರಲಾಲ್ ನೆಹರು ಅವರು ತಪ್ಪು ಮಾಡಿದರೆಂದು ಹಲವರು ಭಾವಿಸುತ್ತಾರೆ.

ಇದನ್ನೂ ಓದಿ : https://vijayatimes.com/jameer-ahmed-food-kit/

ನೆಹರು ಅವರು ಅಂದು ತಮ್ಮ ದೇಶಕ್ಕೆ ಯಾವುದು ಸರಿ ಎಂದು ಭಾವಿಸಿದ್ದರೋ, ಅದನ್ನೇ ಮಾಡಿದ್ದರು ಎಂದು ಸೆರಿಂಗ್ ಹೇಳಿದರು.
ಪಂಡಿತ ನೆಹರು ಅವರು ಚೀನಾದ ಮೇಲೆ ಹೆಚ್ಚಿನ ನಂಬಿಕೆ ಮತ್ತು ವಿಶ್ವಾಸವನ್ನು ಹೊಂದಿದ್ದರು. ಟಿಬೆಟ್ ಕುರಿತ ನೆಹರು ಅವರ ನಿರ್ಧಾರಗಳು ವಿಶ್ವ ದೃಷ್ಠಿಕೋನವನ್ನು ಹೊಂದಿದ್ದವು. ವಾಸ್ತವದಲ್ಲಿ ಅವರು ಚೀನಾವನ್ನು ನಂಬಿದ್ದರು. 1962ರಲ್ಲಿ ಚೀನಾ ಭಾರತದ ಮೇಲೆ ಆಕ್ರಮಣ ಮಾಡಿದಾಗ ಅವರು ದಿಗ್ಬ್ರಾಂತರಾಗಿದ್ದರು. ಅವರ ಸಾವಿಗೆ ಇದೂ ಕೂಡಾ ಒಂದು ಕಾರಣ ಎಂದು ಕೆಲವರು ಹೇಳುತ್ತಾರೆ.

tibet president

1962ರಲ್ಲಿ ನೆಹರು ಅವರು ತೆಗೆದುಕೊಂಡ ನಿರ್ಧಾರವನ್ನು ನಾನು ದೂಷಿಸುವುದಿಲ್ಲ. ಯಾವುದೇ ರಾಷ್ಟ್ರದ ನಾಯಕನಿಗೆ ತನ್ನ ದೇಶವೇ ಮೊದಲ ಆದ್ಯತೆಯಾಗಿರುತ್ತದೆ. ಅಂದು ನೆಹರು ಅವರು ಚೀನಾದ ಸಾರ್ವಭೌಮತ್ವವನ್ನು ಒಪ್ಪಿಕೊಳ್ಳಲೇಬೇಕಿತ್ತು. ಅಂದು ಭಾರತ ಮಾತ್ರವಲ್ಲದೇ ಜಗತ್ತಿನ ಅನೇಕ ದೇಶಗಳು ಹೀಗೆ ಮಾಡಿದ್ದವು ಎಂದು ಸೆರಿಂಗ್ ಪೆಂಪಾ ಹೇಳಿದರು.

Tags: IndiaPenpaTseringPresidenttibet

Related News

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್
ಪ್ರಮುಖ ಸುದ್ದಿ

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್

June 9, 2026
ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ

June 9, 2026
ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ
ಪ್ರಮುಖ ಸುದ್ದಿ

ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ

June 9, 2026
H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು
ದೇಶ-ವಿದೇಶ

H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು

June 9, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.