• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ನಿಮ್ಮ ರಾಜಕೀಯ ಲಾಭಕ್ಕಾಗಿ ಟಿಪ್ಪು ಸುಲ್ತಾನ್ ಅವರ ಹೆಸರನ್ನು ಬಳಸಬೇಡಿ : ಟಿಪ್ಪು ಸುಲ್ತಾನ್ ವಂಶಸ್ಥರು!

Rashmitha Anish by Rashmitha Anish
in ರಾಜ್ಯ
ನಿಮ್ಮ ರಾಜಕೀಯ ಲಾಭಕ್ಕಾಗಿ ಟಿಪ್ಪು ಸುಲ್ತಾನ್ ಅವರ ಹೆಸರನ್ನು ಬಳಸಬೇಡಿ : ಟಿಪ್ಪು ಸುಲ್ತಾನ್ ವಂಶಸ್ಥರು!
0
SHARES
41
VIEWS
Share on FacebookShare on Twitter

Karnataka : ಟಿಪ್ಪು ಸುಲ್ತಾನ್‌(Tippu sultan) ಅವರ ವಂಶಸ್ಥರೊಬ್ಬರು ನಿಮ್ಮ ರಾಜಕೀಯ ಪಕ್ಷಗಳು ಟಿಪ್ಪು ಸುಲ್ತಾನ್‌ ಅವರ ಹೆಸರನ್ನು ನಿರಂತರವಾಗಿ ಬಳಸುವುದನ್ನು (Tipu Sultan Descendants warned) ನಿಲ್ಲಿಸುವುದು ಒಳಿತು ಇಲ್ಲದಿದದ್ದರೇ ಕಾನೂನು ಕ್ರಮದ ಮೂಲಕ ಎಚ್ಚರಿಕೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಚುನಾವಣೆಗು ಮುನ್ನ ಕಾಂಗ್ರೆಸ್(Congress) ಮತ್ತು ಬಿಜೆಪಿ(BJP) ಪರಸ್ಪರ ವಾಗ್ದಾಳಿ ನಡೆಸಲು ಟಿಪ್ಪು ಸುಲ್ತಾನ್‌ ಅವರ ಹೆಸರನ್ನು ಬಳಸಿಕೊಂಡಿವೆ!

ಟಿಪ್ಪು ಸುಲ್ತಾನ್ ಅವರ 7ನೇ ತಲೆಮಾರಿನ ವಂಶಸ್ಥರಾದ ಸಹಬಜಾದ ಮನ್ಸೂರ್ ಅಲಿ ಅವರು ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿದ್ದಾರೆ ಮತ್ತು ರಾಜಕೀಯ ಲಾಭಕ್ಕಾಗಿ ಟಿಪ್ಪು ಸುಲ್ತಾನ್ ಹೆಸರನ್ನು ಬಳಸದಂತೆ ತಡೆಯಾಜ್ಞೆ ಸಲ್ಲಿಸಲು ನಿರ್ಧರಿಸಿದ್ದೇವೆ,

ಏಕೆಂದರೆ ಅದು ಬಿಜೆಪಿಯಾಗಿರಲಿ ಅಥವಾ ಕಾಂಗ್ರೆಸ್ ಆಗಿರಲಿ. ಇವರ ನಡೆ ಟಿಪ್ಪು ಸುಲ್ತಾನ್‌ ಅವರ ಕುಟುಂಬ ಮತ್ತು ಅವರ ಅನುಯಾಯಿಗಳ ಭಾವನೆಗಳಿಗೆ ಧಕ್ಕೆ ತಂದಿದೆ.

TIPU SULTAN

ನಾವು ಟಿಪ್ಪು ವಂಶಸ್ಥರು ಮತ್ತು ನಮ್ಮ ವಕೀಲರಾದ ಮೈಸೂರಿನ ಫಾತಿಮ್ ಆಸಿಫ್ ಅವರೊಂದಿಗೆ ಮಾತನಾಡಿದ್ದೇವೆ.

ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿದ್ದೇವೆ ಮತ್ತು ರಾಜಕೀಯ ಲಾಭಕ್ಕಾಗಿ ಟಿಪ್ಪು ಸುಲ್ತಾನ್ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ಸಲ್ಲಿಸಿದ್ದೇವೆ.

ಇದು ಬಿಜೆಪಿ ಅಥವಾ ಕಾಂಗ್ರೆಸ್ ಯಾರಿಗೆಯಾದರೂ ಅನ್ವಯಿಸುತ್ತದೆ! ಯಾವುದೇ ಪಕ್ಷಗಳು ಟಿಪ್ಪು ಸುಲ್ತಾನ್‌ಗಾಗಿ ಏನನ್ನೂ ಮಾಡಿಲ್ಲ,

ಅವರು ಅವರ ಹೆಸರನ್ನು ಮತಕ್ಕಾಗಿ ಧ್ರುವೀಕರಣಕ್ಕಾಗಿ ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಪರೇಶ್ ಮೇಸ್ತಾ ಸಾವು : ಹೊನ್ನಾವರ ಗಲಭೆಯಲ್ಲಿ ದಾಖಲಾಗಿದ್ದ 122 ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರ!

ಕರ್ನಾಟಕದ ರಾಜಕೀಯ ನಾಯಕರು ಮೈಸೂರು ದೊರೆ ಟಿಪ್ಪು ಸುಲ್ತಾನ್ ಹೆಸರನ್ನು ವಿಶೇಷವಾಗಿ ಚುನಾವಣಾ ಪ್ರಚಾರದ ಸಮಯದಲ್ಲಿ ಪರಸ್ಪರ ದಾಳಿ ಮಾಡಲು ಬಳಸಿಕೊಳ್ಳತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ಹಿಂದೆ ಕರ್ನಾಟಕ ಬಿಜೆಪಿ ಮುಖ್ಯಸ್ಥ ನಳಿನ್ ಕುಮಾರ್ ಕಟೀಲ್ ಅವರು ಕರ್ನಾಟಕದ ವಿಧಾನಸಭಾ ಚುನಾವಣೆಯನ್ನು ಟಿಪ್ಪು ವರ್ಸಸ್ ಸಾವರ್ಕರ್ ಎಂದು ಹೇಳಿ ರಾಜ್ಯ ರಾಜಕೀಯದಲ್ಲಿ ಗದ್ದಲ ಎಬ್ಬಿಸಿದ್ದರು.

ಶಿವಮೊಗ್ಗದಲ್ಲಿ ಸಾರ್ವಜನಿಕ ಭಾಷಣ ಮಾಡಿದ ಅವರು, ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನಡೆಯುವುದಿಲ್ಲ,

ಬದಲಿಗೆ ಸಾವರ್ಕರ್ ಮತ್ತು ಟಿಪ್ಪು ಸಿದ್ಧಾಂತಗಳ ನಡುವೆ ನಡೆಯಲಿದೆ ಎಂದು ನೇರವಾಗಿ ಹೇಳಿಕೆ ನೀಡಿದ್ದರು.

king of mysore

ನಳಿನ್‌ ಕುಮಾರ್‌ ಕಟೀಲ್‌ ಅವರ ಹೇಳಿಕೆಯ ಬೆನ್ನಲ್ಲೇ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಟಿಪ್ಪು ಸುಲ್ತಾನ್‌ ಅವರ ಹೆಸರು ತೀವ್ರ ಚರ್ಚೆಗೆ ಗ್ರಾಸವಾಯಿತು.

ಟಿಪ್ಪು ಸುಲ್ತಾನ್‌ ಅವರ ಹೆಸರನ್ನು ಉಲ್ಲೇಖಿಸಿ ವಾದ-ಪ್ರತಿವಾದಗಳನ್ನು ಮಂಡಿಸಿದರು.

ಇದರ ಹಿಂದೆಯೂ ಕೂಡ ಬೆಂಗಳೂರು ಮತ್ತು ಮೈಸೂರು ಸಂಪರ್ಕಿಸುವ ರೈಲಿಗೆ ಟಿಪ್ಪು ಎಕ್ಸ್‌ಪ್ರೆಸ್‌ ಎಂದು ಇದ್ದ ಹೆಸರನ್ನು ಒಡೆಯರ್ ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡಲಾಯಿತು.

ಇದರ ಬೆನ್ನಲ್ಲೇ ಮಾತನಾಡಿದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಟಿಪ್ಪು ಸುಲ್ತಾನ್ ಪರಂಪರೆಯನ್ನು ಬಿಜೆಪಿ ಎಂದಿಗೂ ಅಳಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಕಾಂತಾರ ಪಾರ್ಟ್ 2 ನಲ್ಲಿ ತಲೈವಾ ರಜನಿಕಾಂತ್ ಎಂಟ್ರಿ? ; ಇಲ್ಲಿದೆ ನೋಡಿ ಈ ಪ್ರಶ್ನೆಗೆ ಉತ್ತರ!

ಇದೇ ಸಾಲಿನಲ್ಲಿ ಇತ್ತೀಚಿಗೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಕೂಡ, ಟಿಪ್ಪು ಸುಲ್ತಾನ್ ಅನ್ನು ಮುಗಿಸಿದ ರೀತಿಯಲ್ಲೇ ಸಿದ್ದರಾಮಯ್ಯ ಅವರನ್ನು ಕೂಡ ಮುಗಿಸಬೇಕು ಎಂದು ಹೇಳಿದ್ದರು!

ಈ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತೀವ್ರ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಸದ್ಯ ಈ ಎಲ್ಲಾ ರಾಜಕೀಯಗಳ ಕಚ್ಚಾಟಗಳಲ್ಲಿ ಟಿಪ್ಪು ಸುಲ್ತಾನ್‌ ಅವರ ಹೆಸರು ಅನಗತ್ಯವಾಗಿ ತೆಗೆದುಕೊಳ್ಳಲಾಗುತ್ತಿದೆ ಎಂದು ರಾಜಕೀಯ ನಾಯಕರ ಈ ನಡೆಯನ್ನು ಖಂಡಿಸಿ ಅವರ ವಂಶಸ್ಥರಾದ ಅಲಿ ಅವರು ಆರೋಪಿಸಿದ್ದಾರೆ.

Tags: newsupdatepoliticaltippusultan

Related News

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.