• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಸಾಬೀತುಪಡಿಸಿ ಇಲ್ಲ ನಾವು ನಿಮ್ಮನ್ನು ಥಳಿಸದೆ ಬಿಡುವುದಿಲ್ಲ : ತೃಣಮೂಲ ಕಾಂಗ್ರೆಸ್!

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
Mamata banerjee
0
SHARES
0
VIEWS
Share on FacebookShare on Twitter

ಬಂಗಾಳದ(Bengal) ಮುರ್ಷಿದಾಬಾದ್(Murshidabad) ಜಿಲ್ಲೆಯ ತೃಣಮೂಲ ಕಾಂಗ್ರೆಸ್ (TMC) ನಾಯಕರೊಬ್ಬರು ಬಂಗಾಳದ ಮುಖ್ಯಮಂತ್ರಿ(ChiefMinister) ಮಮತಾ ಬ್ಯಾನರ್ಜಿ(Mamata Banerjee) ಅವರನ್ನು ನಾಡಿಯಾದಲ್ಲಿ ಸಂಭವಿಸಿದ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲದೆ ಮಾನಹಾನಿ ಮಾಡಲು ಪ್ರಯತ್ನಿಸಿದರೆ ಅಂಥವರನ್ನು ಥಳಿಸುವುದೇ ಬಿಡುವುದಿಲ್ಲ ಎಂದು ವಿರೋಧ ಪಕ್ಷದ ನಾಯಕರಿಗೆ ತೃಣಮೂಲ ಕಾಂಗ್ರೆಸ್ ನಾಯಕ ಬೆದರಿಕೆ ಹಾಕುವ ಮೂಲಕ ಮತ್ತೊಂದು ವಿವಾದವನ್ನು ಹುಟ್ಟುಹಾಕಿದ್ದಾರೆ.

ನಾಡಿಯಾ ಪ್ರಕರಣದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿರುವುದನ್ನು ಪ್ರತಿಪಕ್ಷಗಳು ಸಾಬೀತುಪಡಿಸಲು ಸಾಧ್ಯವಾಗದಿದ್ದರೆ ಮಮತಾ ಬ್ಯಾನರ್ಜಿಯವರ ಬಗ್ಗೆ ಇಲ್ಲ-ಸಲ್ಲದ ಆರೋಪಗಳನ್ನು ಮಾಡುವ ಮೂಲಕ ಮಾನಹಾನಿ ಮಾಡುವುದನ್ನು ಈಗಲೇ ನಿಲ್ಲಿಸಬೇಕು ಎಂದು ಗುಡುಗಿದ್ದಾರೆ. ಟಿಎಂಸಿಯ ಭಾಗಬಂಗೋಲಾ ಬ್ಲಾಕ್ ಒನ್ ಕಮಿಟಿ ಅಧ್ಯಕ್ಷ ಅಫ್ರೋಜ್ ಸರ್ಕಾರ್, “ಗುಂಪು ಅತ್ಯಾಚಾರ ನಡೆದಿದೆ ಎಂದು ಸಾಬೀತುಪಡಿಸಿ! ಆಗಲಿಲ್ವಾ ಮಮತಾ ಬ್ಯಾನರ್ಜಿ ಅವರ ಮಾನಹಾನಿ ಮಾಡುವುದನ್ನು ನಿಲ್ಲಿಸಿ.

ಇದನ್ನೂ ಓದಿ : https://vijayatimes.com/prakash-raj-controversy/

ನಿಲ್ಲಿಸದಿದ್ದರೇ ನಾವು ಲಾಠಿಗಳಿಂದ ನಿಮ್ಮ ಬಾಯಿಯನ್ನು ಮುಚ್ಚಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. “ನಾನು ಯಾರಿಗೂ ಹೆದರುವುದಿಲ್ಲ, ನಮ್ಮ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಸ್ವಂತ ಮಗನಿಲ್ಲದಿರಬಹುದು, ಆದ್ರೆ, ನಾನು ಅವರ ಮಗ”. “ಗುಂಪು ಅತ್ಯಾಚಾರ ನಡೆದಿದ್ದರೆ, ನಾವು ಆರೋಪಿಗಳನ್ನು ಬಂಧಿಸಲು ಪೊಲೀಸರನ್ನು ಮಾತ್ರ ಕೇಳುತ್ತೇವೆ. ಆದರೆ ಮಮತಾ ಬ್ಯಾನರ್ಜಿ ಅವರನ್ನು ಈ ರೀತಿ ಮಾನಹಾನಿ ಮಾಡಬಾರದು, ಈ ರೀತಿ ನೀವು ಕತಂತ್ರ ಎಸಗಿದರೆ ಅವರು ತಮ್ಮ ಸ್ಥಾನದಿಂದ ಕೆಳೆಗಿಳಿಯುವುದಿಲ್ಲ ಎಂದು ಹೇಳಿದರು.

ಇದಕ್ಕೂ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರದ ಆರೋಪಗಳನ್ನು ಕುರಿತು ಕೇಳಿದ ಪ್ರಶ್ನೆಗಳಿಗೆ ಕೊಟ್ಟ ಉತ್ತರಕ್ಕೆ ತೀವ್ರ ಖಂಡನೆ ವ್ಯಕ್ತವಾಗಿತ್ತು. ತದನಂತರ ಹಲವು ವಲಯಗಳಿಂದ ತೀವ್ರ ಟೀಕೆಗೆಳು ವ್ಯಾಪಕವಾಗಿತ್ತು. “ಅತ್ಯಾಚಾರದಿಂದ ಅಪ್ರಾಪ್ತ ವಯಸ್ಕಳು ಸಾವನ್ನಪ್ಪಿದ್ದಾಳೆ ಎಂದು ಅವರು ತೋರಿಸುತ್ತಿರುವ ಈ ಕಥೆಯನ್ನು ನೀವು ಅದನ್ನು ಅತ್ಯಾಚಾರ ಎಂದು ಕರೆಯುತ್ತೀರಾ? ಅವಳು ಗರ್ಭಿಣಿಯಾಗಿದ್ದಾಳೇ ಅಥವಾ ಪ್ರೇಮ ಸಂಬಂಧ ಹೊಂದಿದ್ದೀರಾ? ಅವರು ವಿಚಾರಿಸಿದ್ದಾರೆಯೇ? ನಾನು ಪೊಲೀಸರನ್ನು ಕೇಳಿದ್ದೇನೆ, ಅವರು ಬಂಧಿಸಿದ್ದಾರೆ.

ಇದನ್ನೂ ಓದಿ : https://vijayatimes.com/burundi-poor-country/

ನಾನು ಹುಡುಗಿಗೆ ಹುಡುಗನೊಂದಿಗೆ ಸಂಬಂಧವಿದೆ ಎಂದು ಹೇಳಿದನು. ಮಮತಾ ಬ್ಯಾನರ್ಜಿ ಅತ್ಯಾಚಾರದ ಬಗ್ಗೆ ಪ್ರಶ್ನಿಸಿದಾಗ ನೀಡಿದ ಹೇಳಿಕೆ ಹೀಗಿತ್ತು, “ಇದೊಂದು ಪ್ರೇಮ ಸಂಬಂಧ ಮತ್ತು ಕುಟುಂಬಕ್ಕೆ ತಿಳಿದಿದ್ದರಿಂದ ಅದು ದೃಢಪಟ್ಟಿದೆ. ದಂಪತಿಗಳು ಸಂಬಂಧದಲ್ಲಿದ್ದರೆ, ನಾನು ಅದನ್ನು ನಿಲ್ಲಿಸಬಹುದೇ? ಇದು ಯುಪಿ ಅಲ್ಲ, ನಾವು ಇಲ್ಲಿ ಲವ್ ಜಿಹಾದ್ ಮಾಡುವುದಿಲ್ಲ. ಇದು ಅವರ ವೈಯಕ್ತಿಕ ಸ್ವಾತಂತ್ರ್ಯ. ಆದರೆ ಯಾವುದೇ ಅವ್ಯವಹಾರಗಳು ಕಂಡುಬಂದರೆ, ಪೊಲೀಸರು ಆರೋಪಿಗಳನ್ನು ಬಂಧಿಸುತ್ತಾರೆ.

west bengal

ಒಬ್ಬ ಶಂಕಿತನನ್ನು ಈಗಾಗಲೇ ಬಂಧಿಸಲಾಗಿದೆ” ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಸಾಕಷ್ಟು ಗಲಭೆಗಳು ಬುಗಿಲೆದ್ದೆವು. 14 ವರ್ಷದ ಬಾಲಕಿಯ ಪೋಷಕರ ಪ್ರಕಾರ, ಸ್ಥಳೀಯ ಟಿಎಂಸಿ ನಾಯಕನ ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಲು ಯುವತಿ ಹೋಗಿದ್ದಳು. ಅಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

Tags: Indiamamatabanerjeepoliticalpoliticstmc

Related News

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!
ದೇಶ-ವಿದೇಶ

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!

June 9, 2023
ರಾಜಕೀಯ

5 ಗ್ಯಾರಂಟಿ ಯೋಜನೆಗಳ ಜಾರಿಗೆ 59,000 ಕೋಟಿ ರೂ. ವೆಚ್ಚವಾಗಲಿದೆ – ಸಿದ್ದರಾಮಯ್ಯ

June 7, 2023
ಜಿರೋ ಟ್ರಾಫಿಕ್ ಬೇಡ ಅಂತಾ ಹೇಳಿ ; ಸದ್ದಿಲ್ಲದೇ ಸವಾರಿ ಮಾಡುತ್ತಿರುವ ಸಿದ್ದರಾಮಯ್ಯ
ರಾಜಕೀಯ

ಜಿರೋ ಟ್ರಾಫಿಕ್ ಬೇಡ ಅಂತಾ ಹೇಳಿ ; ಸದ್ದಿಲ್ಲದೇ ಸವಾರಿ ಮಾಡುತ್ತಿರುವ ಸಿದ್ದರಾಮಯ್ಯ

June 6, 2023
ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್
ದೇಶ-ವಿದೇಶ

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್

June 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.