• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಬಂದೂಕು ಬಳಸುವವರನ್ನು ಬಂದೂಕಿನಿಂದಲೇ ಎದುರಿಸಬೇಕು : ತಮಿಳುನಾಡು ರಾಜ್ಯಪಾಲ

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
rn Ravi
0
SHARES
0
VIEWS
Share on FacebookShare on Twitter

ಚೆನ್ನೈ: ಬಂದೂಕು(Gun) ಬಳಸುವವರನ್ನು ಬಂದೂಕಿನಿಂದಲೇ ಎದುರಿಸಬೇಕು. ಹಿಂಸಾಚಾರದ(Voilence) ಬಗ್ಗೆ ಸರ್ಕಾರಗಳು “ಶೂನ್ಯ ಸಹಿಷ್ಣುತೆ” ನೀತಿ ಮತ್ತು ಯಾವುದೇ ಸಶಸ್ತ್ರ ಗುಂಪಿನೊಂದಿಗೆ ಮಾತುಕತೆ ನಡೆಸಬಾರದು ಎಂದು ತಮಿಳುನಾಡು(Tamilnadu) ರಾಜ್ಯಪಾಲ(Governer) ಆರ್.ಎನ್.ರವಿ(RN Ravi) ಅವರು ಅಭಿಪ್ರಾಯಪಟ್ಟಿದ್ದಾರೆ. ಕೊಚ್ಚಿಯಲ್ಲಿ(Kochi) ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ, ತಮಿಳುನಾಡು ಗವರ್ನರ್ ಆರ್.ಎನ್.ರವಿ ಅವರು, ಕಳೆದ 8 ವರ್ಷಗಳಲ್ಲಿ ತಮಿಳುನಾಡು ರಾಜ್ಯ ಸರ್ಕಾರ ಶರಣಾಗತಿಗಾಗಿ ಯಾವುದೇ ಸಶಸ್ತ್ರ ಗುಂಪಿನೊಂದಿಗೆ ಒಂದೇ ಒಂದು ಮಾತುಕತೆ ನಡೆಸಿಲ್ಲ.

RN

ಹಿಂಸಾಚಾರಕ್ಕೆ ತಮಿಳುನಾಡು ಸರ್ಕಾರ(Tamilnadu Governer) “ಶೂನ್ಯ ಸಹಿಷ್ಣುತೆ” ನೀತಿಯನ್ನು ಪ್ರತಿಪಾದಿಸಿದೆ. ದೇಶದ ಏಕತೆ ಮತ್ತು ಸಮಗ್ರತೆಯ ವಿರುದ್ಧ ಮಾತನಾಡುವ ಯಾರೊಂದಿಗೂ ಮಾತುಕತೆ ನಡೆಸಿಲ್ಲ. ಶರಣಾಗತಿಗಾಗಿ ಕಳೆದ 8 ವರ್ಷಗಳಲ್ಲಿ ಯಾವುದೇ ಸಶಸ್ತ್ರ ಗುಂಪಿನೊಂದಿಗೆ ಮಾತುಕತೆ ನಡೆಸಿಲ್ಲ ಎಂದಿದ್ದಾರೆ. ಮುಂಬೈ(Mumbai) ಮೇಲೆ ಭಯೋತ್ಪಾದಕರ(Terrorist) ದಾಳಿ ನಡೆದಾಗ ಇಡೀ ದೇಶದ ಮೇಲೆ ದಾಳಿಯಾಗಿತ್ತು. ಬೆರಳಣಿಕೆಯಷ್ಟು ಭಯೋತ್ಪಾದಕರಿಂದ ದೇಶವು ಅವಮಾನಿತವಾಯಿತು.

https://fb.watch/eDhs_LlJgy/u003c/strongu003eu003cbru003e

ದಾಳಿಯ 9 ತಿಂಗಳೊಳಗೆ, ನಮ್ಮ ಅಂದಿನ ಪ್ರಧಾನಿ ಮತ್ತು ಪಾಕ್ ಪ್ರಧಾನಿ ಎರಡೂ ದೇಶಗಳು ಭಯೋತ್ಪಾದನೆಗೆ ಬಲಿಯಾದವು ಎಂದು ಜಂಟಿ ಹೇಳಿಕೆಗೆ ಸಹಿ ಹಾಕಿದರು. ಇದು ಏನು? ಪಾಕಿಸ್ತಾನ(Pakistan) ಮಿತ್ರವೋ ಅಥವಾ ಶತ್ರುವೋ ಎಂಬುದು ಸ್ಪಷ್ಟವಾಗಬೇಕು. ಇನ್ನು ಪುಲ್ವಾಮಾ ದಾಳಿಯ(Pulwama Attack) ನಂತರ ನಾವು ಬಾಲಾಕೋಟ್ನಲ್ಲಿ ವಾಯು ಶಕ್ತಿಯನ್ನು ಬಳಸುವ ಮೂಲಕ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದೇವು. ನೀವು ಭಯೋತ್ಪಾದನಾ ಕೃತ್ಯ ಎಸಗಿದರೆ ತಕ್ಕ ಬೆಲೆ ತೆರಲು ಸಿದ್ದವೀರಿ ಎಂಬ ಸಂದೇಶವನ್ನು ಮೋದಿ ನೇತೃತ್ವದ ಎನ್‌ಡಿಎ(NDA) ಸರ್ಕಾರ ಪಾಕಿಸ್ತಾನಕ್ಕೆ ನೀಡಿತ್ತು.

rnn Ravi

ಭಯೋತ್ಪಾದನೆಯನ್ನು ಎದುರಿಸಲು ಕಠಿಣ ನೀತಿಗಳ ಅಗತ್ಯವಿದೆ. ತುರ್ತು(Emergency) ಮತ್ತು ಕಠಿಣ ನೀತಿಗಳ ಮೂಲಕ ಮಾತ್ರ ಭಯೋತ್ಪಾದನೆಯನ್ನು ಪರಿಣಾಮಕಾರಿಯಾಗಿ ಎದುರಿಸಬಹುದು ಎಂದು ತಮಿಳುನಾಡು ರಾಜ್ಯಪಾಲರು ಅಭಿಪ್ರಾಯಪಟ್ಟಿದ್ದಾರೆ.

Tags: GovernerMN Ravistatementtamilnadu"

Related News

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.