• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ವ್ಯಾಸಂಗಕ್ಕಾಗಿ ಹೊರ‌ ದೇಶಕ್ಕೆ ಹೋಗಲಿರುವ ಯುವ ಕನ್ನಡಿಗರಿಗೆ ಶೀಘ್ರವೇ ಲಸಿಕೆ ನೀಡಿ: ಸರ್ಕಾರಕ್ಕೆ ಎಚ್ಡಿಕೆ ಆಗ್ರಹ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ವ್ಯಾಸಂಗಕ್ಕಾಗಿ ಹೊರ‌ ದೇಶಕ್ಕೆ ಹೋಗಲಿರುವ ಯುವ ಕನ್ನಡಿಗರಿಗೆ ಶೀಘ್ರವೇ ಲಸಿಕೆ ನೀಡಿ: ಸರ್ಕಾರಕ್ಕೆ ಎಚ್ಡಿಕೆ ಆಗ್ರಹ
0
SHARES
0
VIEWS
Share on FacebookShare on Twitter

ಬೆಂಗಳೂರು, ಮೇ. 29: ಮುಂದಿನ ಕೆಲವು ತಿಂಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ವಿದೇಶಗಳಿಗೆ ತೆರಳಲಿದ್ದು, ಇಂತಹ ವಿದ್ಯಾರ್ಥಿಗಳಿಗೆ‌ ಶೀಘ್ರವೇ ಲಸಿಕೆ ನೀಡಬೇಕೆಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಮುಂದಿನ 2-3 ತಿಂಗಳಲ್ಲಿ ಸಾವಿರಾರು ಯುವ ಕನ್ನಡಿಗರು ವಿದ್ಯಾಭ್ಯಾಸಕ್ಕಾಗಿ ಹೊರದೇಶಗಳಿಗೆ ಹೋಗುವವರಿದ್ದಾರೆ. ಹಲವು ದೇಶಗಳು ಹಾಗೂ ವಿವಿಗಳು ಈ ವಿದ್ಯಾರ್ಥಿಗಳು ಆಗಮಿಸುವ ಮುನ್ನ ಕೊರೊನಾ ಲಸಿಕೆ ತೆಗೆದುಕೊಂಡಿರಬೇಕು ಎಂಬ ಷರತ್ತು ವಿಧಿಸಿವೆ. ಇಂತಹ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಲಸಿಕೆ ನೀಡುವುದು ಸರ್ಕಾರದ ಕರ್ತವ್ಯವಾಗಿದೆ.

ಮುಖ್ಯವಾಗಿ ಕೇರಳ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಹೊರದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡುವ ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳು ಕೂಡಲೇ ಗಮನಹರಿಸಿ ಕರ್ನಾಟಕದಲ್ಲಿಯೂ ಆದ್ಯತೆಯ ಮೇರೆಗೆ ಲಸಿಕೆ ನೀಡಿ ಓದುವ ಮಕ್ಕಳಿಗೆ ನೆರವಾಗಬೇಕು ಎಂದು ಒತ್ತಾಯಿಸುತ್ತೇನೆ.

ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಕೂಡಲೇ ಜಾರಿಗೆ ಬರುವಂತೆ ಪ್ರಮುಖ ಆಸ್ಪತ್ರೆಗಳ ಬಳಿ ಇರುವ ಶಾಲೆಗಳು ಮತ್ತು ಕಾಲೇಜುಗಳನ್ನು ವ್ಯಾಕ್ಸಿನೇಷನ್ ಕೇಂದ್ರವನ್ನಾಗಿ ಪರಿವರ್ತಿಸಿ ಜನರ ಆರೋಗ್ಯವನ್ನು ಕಾಪಾಡಬೇಕು. ವ್ಯಾಕ್ಸಿನ್ ಪಡೆಯುವ ಜಾಗದ ಪಕ್ಕದಲ್ಲೇ ಪಾಸಿಟಿವ್ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ವಾರ್ಡಗಳಿವೆ. ಹೀಗಾಗಿ ಜನರಿಗೆ ಸೋಂಕು ತಗುಲುವ ಆತಂಕ ಎದುರಾಗಿದೆ. ಕೂಡಲೇ ಜಾರಿಗೆ ಬರುವಂತೆ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಹತ್ತಿರದ ಶಾಲಾ-ಕಾಲೇಜುಗಳು, ಸಮುದಾಯ ಭವನಗಳಿಗೆ ಬದಲಾವಣೆ ಮಾಡಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇನೆ.

ವ್ಯಾಕ್ಸಿನ್ ಪಡೆಯುವ ಜಾಗದ ಪಕ್ಕದಲ್ಲೇ ಪಾಸಿಟಿವ್ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ವಾರ್ಡಗಳಿವೆ. ಹೀಗಾಗಿ ಜನರಿಗೆ ಸೋಂಕು ತಗುಲುವ ಆತಂಕ ಎದುರಾಗಿದೆ. ಕೂಡಲೇ ಜಾರಿಗೆ ಬರುವಂತೆ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಹತ್ತಿರದ ಶಾಲಾ-ಕಾಲೇಜುಗಳು, ಸಮುದಾಯ ಭವನಗಳಿಗೆ ಬದಲಾವಣೆ ಮಾಡಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇನೆ.
4/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 29, 2021

Related News

ಮತದಾರರಿಗೆ ವಿವಿಧ ಉಡುಗೊರೆಗಳ ಆಮಿಷ : ಕಾನುನೂ ಕ್ರಮಕ್ಕೆ ಚುನಾವಣೆ ಆಯೋಗ ಸೂಚನೆ
ಪ್ರಮುಖ ಸುದ್ದಿ

ಮತದಾರರಿಗೆ ವಿವಿಧ ಉಡುಗೊರೆಗಳ ಆಮಿಷ : ಕಾನುನೂ ಕ್ರಮಕ್ಕೆ ಚುನಾವಣೆ ಆಯೋಗ ಸೂಚನೆ

February 3, 2023
ಎದೆಹಾಲಲ್ಲಿ ವಿಷ : ವಿಷಯುಕ್ತ ಎದೆ ಹಾಲು ಕುಡಿದು 111 ನವಜಾತ ಶಿಶುಗಳ ಸಾವು
ಪ್ರಮುಖ ಸುದ್ದಿ

ಎದೆಹಾಲಲ್ಲಿ ವಿಷ : ವಿಷಯುಕ್ತ ಎದೆ ಹಾಲು ಕುಡಿದು 111 ನವಜಾತ ಶಿಶುಗಳ ಸಾವು

February 2, 2023
28 ತಿಂಗಳ ಸುದೀರ್ಘ ಹೋರಾಟದ ನಂತರ ಬಿಡುಗಡೆಯಾಗಿದ್ದೇನೆ – ಸಿದ್ದಿಕ್‌ ಕಪ್ಪನ್
ಪ್ರಮುಖ ಸುದ್ದಿ

28 ತಿಂಗಳ ಸುದೀರ್ಘ ಹೋರಾಟದ ನಂತರ ಬಿಡುಗಡೆಯಾಗಿದ್ದೇನೆ – ಸಿದ್ದಿಕ್‌ ಕಪ್ಪನ್

February 2, 2023
ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌
ರಾಜಕೀಯ

ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌

February 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.