• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಇಂದು, ನಾಳೆ ಬ್ಯಾಂಕ್ ಮುಷ್ಕರ: ಬ್ಯಾಂಕಿಂಗ್ ವಹಿವಾಟು ಸಂಪೂರ್ಣ ಸ್ಥಗಿತ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಇಂದು, ನಾಳೆ ಬ್ಯಾಂಕ್ ಮುಷ್ಕರ: ಬ್ಯಾಂಕಿಂಗ್ ವಹಿವಾಟು ಸಂಪೂರ್ಣ ಸ್ಥಗಿತ
0
SHARES
0
VIEWS
Share on FacebookShare on Twitter

ಬೆಂಗಳೂರು, ಮಾ. 14: ರಾಷ್ಟ್ರೀಯ ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆ ಮಾ.15 ಮತ್ತು 16ರಂದು ಎರಡು ದಿನಗಳ ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಬ್ಯಾಂಕಿಂಗ್ ವಹಿವಾಟುಗಳು ಸಂಪೂರ್ಣ ಸ್ಥಗಿತಗೊಂಡಿದೆ.

ಎಐಬಿಇಎ, ಎಐಬಿಓಸಿ, ಎನ್‌ಸಿಬಿಇ, ಎಐಬಿಇ, ಎಐಬಿಓಎ ಸೇರಿದಂತೆ ವಿವಿಧ ಬ್ಯಾಂಕ್‌ ಕಾರ್ಮಿಕರ ಸಂಘಟನೆಗಳ ನೇತೃತ್ವದಲ್ಲಿ ದೇಶಾದ್ಯಂತ 10 ಲಕ್ಷಕ್ಕೂ ಹೆಚ್ಚು ಮಂದಿ ಮುಷ್ಕರ ನಡೆಸಲಿದ್ದಾರೆ. 11ನೇ ವೇತನ ಪರಿಷ್ಕರಣೆ ಜಾರಿಗೆ ಒತ್ತಾಯ ವಾಣಿಜ್ಯ ಬ್ಯಾಂಕುಗಳಲ್ಲಿ ವೇತನ ಪರಿಷ್ಕರಣೆ ಜಾರಿಯಾದ ನಂತರ ಗ್ರಾಮೀಣ ಬ್ಯಾಂಕುಗಳ ಉದ್ಯೋಗಿಗಳಿಗೆ ರಾಷ್ಟ್ರೀಯ ನ್ಯಾಯಮಂಡಳಿ ತೀರ್ಪಿನ ಅನ್ವಯ ಕೇಂದ್ರ ಸರ್ಕಾರ ವೇತನ ಪರಿಷ್ಕರಣೆ ಜಾರಿಮಾಡುವಂತೆ ಒತ್ತಾಯಿಸಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ನೌಕರರ ಸಂಘ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಸಂಘ ಹಾಗೂ ಸಮನ್ವಯ ಜಂಟಿಕ್ರಿಯಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಗ್ರಾಮೀಣ ಬ್ಯಾಂಕುಗಳ ಪ್ರಾದೇಶಿಕ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಸಂಘದ ಅಧ್ಯಕ್ಷ ಕೆ.ಆರ್.ಕೃಷ್ಣಮೂರ್ತಿ ತಿಳಿಸಿದ್ದಾರೆ.

ಬೇಡಿಕೆಗಳು:

  • ರಾಷ್ಟ್ರೀಕೃತ ಬ್ಯಾಂಕುಗಳನ್ನು ಖಾಗೀಕರಣ ವಾಡುವ ಕ್ರಮಕ್ಕೆ ಕಡಿವಾಣ ಹಾಕಬೇಕು.
  • ಬ್ಯಾಂಕುಗಳಲ್ಲಿ ದಿನಗೂಲಿ ನೌಕರರಾಗಿ ದಶಗಳಿಂದ ದುಡಿಯುತ್ತಿರುವವರನ್ನು ಖಾಯಂಗೊಳಿಸಬೇಕು.
  • 11ನೇ ವೇತನ ಪರಿಷ್ಕರಣೆಯನ್ನು ಕೂಡಲೇ ಜಾರಿಗೆ ತರಬೇಕು.
  • ಗ್ರಾಮೀಣ ಬ್ಯಾಂಕುಗಳಲ್ಲಿ ವ್ಯವಹಾರಕ್ಕೆ ತಕ್ಕಂತೆ ಮಾನವ ಸಂಪನ್ಮೂಲ ಹೆಚ್ಚಿಸಬೇಕು.
  • ನಿವೃತ್ತ ನೌಕರರ ಪಿಂಚಣಿ ಪಾವತಿಯಲ್ಲಿ ಆದ ತಾರತಮ್ಯವನ್ನು ಸರಿಪಡಿಸಬೇಕು.

Related News

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್
ರಾಜ್ಯ

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್

June 7, 2023
ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?
ರಾಜ್ಯ

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?

June 7, 2023
ರಾಜಕೀಯ

5 ಗ್ಯಾರಂಟಿ ಯೋಜನೆಗಳ ಜಾರಿಗೆ 59,000 ಕೋಟಿ ರೂ. ವೆಚ್ಚವಾಗಲಿದೆ – ಸಿದ್ದರಾಮಯ್ಯ

June 7, 2023
ಜಿಎಸ್‌ಟಿ, ಐಟಿ ರಿಟರ್ನ್ಸ್‌ ಸಲ್ಲಿಸುವವರ ಪತ್ನಿಗೆ ಸಿಗಲ್ಲ 2000 ರೂಪಾಯಿ ಗೃಹಲಕ್ಷ್ಮಿ ಭಾಗ್ಯ !
ರಾಜ್ಯ

ಜಿಎಸ್‌ಟಿ, ಐಟಿ ರಿಟರ್ನ್ಸ್‌ ಸಲ್ಲಿಸುವವರ ಪತ್ನಿಗೆ ಸಿಗಲ್ಲ 2000 ರೂಪಾಯಿ ಗೃಹಲಕ್ಷ್ಮಿ ಭಾಗ್ಯ !

June 7, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.