• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪ್ರವಾಸಿಗರ ಸುರಕ್ಷತೆಗೆ ಮೊದಲ ಆದ್ಯತೆ:ಹೋಂಸ್ಟೇ, ರೆಸಾರ್ಟ್ ಮಾಲೀಕರಿಗೆ ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

Keerthana by Keerthana
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಪ್ರವಾಸಿಗರ ಸುರಕ್ಷತೆಗೆ ಮೊದಲ ಆದ್ಯತೆ:ಹೋಂಸ್ಟೇ, ರೆಸಾರ್ಟ್ ಮಾಲೀಕರಿಗೆ ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ
0
SHARES
94
VIEWS
Share on FacebookShare on Twitter

ಪ್ರವಾಸಿ ತಾಣಗಳಲ್ಲಿರುವ ಹೋಂಸ್ಟೇಗಳ, ರೆಸಾರ್ಟ್ ಮಾಲೀಕರಿಗೆ ಹೊಸ ರೂಲ್ಸ್
ಅನುಮತಿಯಿಲ್ಲದೆ ಪ್ರವಾಸಿಗರನ್ನು ಅರಣ್ಯ ಪ್ರದೇಶಗಳಿಗೆ ಕರೆದೊಯ್ಯುವ ಹಾಗಿಲ್ಲ
ಜಿಲ್ಲಾ ಅಧಿಕಾರಿಗಳಿಗೆ ಆಗಾಗ ಸ್ಥಳ ಭೇಟಿ ನೀಡಲು ಸೂಚನೆ (Tourist safety is top priority)

Bengaluru: ಕಳೆದ ಕೆಲ ದಿನಗಳ ಹಿಂದಷ್ಟೇ ಕೊಪ್ಪಳ ಜಿಲ್ಲೆಯಲ್ಲಿ ಒಡಿಶಾದ ಪ್ರವಾಸಿಗರೊಬ್ಬರ ಕೊಲೆ ಹಾಗೂ ಇಸ್ರೇಲಿ ಪ್ರವಾಸಿ ಸೇರಿದಂತೆ ಇಬ್ಬರ ಮೇಲೆ ಅತ್ಯಾಚಾರ ನಡೆದ ನಂತರ ರಾಜ್ಯ ಸರ್ಕಾರ (State Govt) ಮಂಗಳವಾರ ಹೋಂಸ್ಟೇ, ರೆಸಾರ್ಟ್ (Homestay, Resort) ಮತ್ತು ಹೋಟೆಲ್‌ಗಳಿಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಅತಿಥಿಗಳ ಸುರಕ್ಷತೆಯನ್ನು (Safety of guests) ಖಚಿತಪಡಿಸಿಕೊಳ್ಳಲು ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು (Security measures) ನಿರ್ದೇಶನವು ಕಡ್ಡಾಯಗೊಳಿಸಿದೆ. ಸಣಾಪುರ ಘಟನೆಯು ದುಃಖಕರ ಮತ್ತು ವಿಷಾದನೀಯ ಎಂದಿರುವ ಸರ್ಕಾರ ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ಹೊಸ ಮಾರ್ಗಸೂಚಿಗಳನ್ನು (New guidelines) ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಸೂಚನೆ ನೀಡಿದೆ.

ರಾಜ್ಯಾದ್ಯಂತ ಪ್ರವಾಸಿ ತಾಣಗಳಲ್ಲಿರುವ (Tourist spot) ಹೋಂಸ್ಟೇಗಳು ವಿದೇಶಿ ಪ್ರವಾಸಿಗರು (Foreign tourists) ಸೇರಿದಂತೆ ಎಲ್ಲ ಪ್ರವಾಸಿಗರಿಗೆ ಸೂಕ್ತ ಭದ್ರತಾ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಪ್ರವಾಸಿಗರನ್ನು ದೂರದ ಅಥವಾ ನಿರ್ಜನ ಪ್ರದೇಶಗಳಿಗೆ (deserted areas) ಕರೆದೊಯ್ಯುವ ಮೊದಲು, ಪೂರ್ವ ಮಾಹಿತಿಯನ್ನು ಒದಗಿಸಬೇಕು ಮತ್ತು ಅದಕ್ಕೆ ಸಂಬಂಧಿತ ಪೊಲೀಸ್ ಠಾಣೆಯಿಂದ ಅನುಮತಿ (Permission from police station) ಪಡೆಯಬೇಕು ಎಂದು ಹೇಳಲಾಗಿದೆ.

Tourist safety is top priority

ಪೊಲೀಸ್ ಅಥವಾ ಅರಣ್ಯ ಇಲಾಖೆಯಿಂದ (Forest Department) ಪೂರ್ವಾನುಮತಿ ಇಲ್ಲದೆ ಪ್ರವಾಸಿಗರನ್ನು ದೂರದ ಸ್ಥಳಗಳು, ಹೊರವಲಯಗಳು ಅಥವಾ ಅರಣ್ಯ ಪ್ರದೇಶಗಳಿಗೆ ಕರೆದೊಯ್ದರೆ, ದುಷ್ಕರ್ಮಿಗಳು ಅಥವಾ ಕಾಡು ಪ್ರಾಣಿಗಳಿಂದ ಉಂಟಾಗುವ ಯಾವುದೇ ಘಟನೆಗಳಿಗೆ ಹೋಂಸ್ಟೇ ಮಾಲೀಕರನ್ನು (Homestay owners) ಹೊಣೆಗಾರರನ್ನಾಗಿ ಮಾಡಲಾಗುತ್ತದೆ.

ಅಲ್ಲದೇ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಹೋಂಸ್ಟೇಗಳು, ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳು ಮಾರ್ಗಸೂಚಿ ಪಾಲನೆ ಖಾತ್ರಿಗೆ ರಾಜ್ಯ ಸರ್ಕಾರವು ಜಿಲ್ಲಾ ಆಡಳಿತಕ್ಕೆ (District Administration) ನಿರ್ದೇಶನ ನೀಡಿದೆ.

ಇದನ್ನೂ ಓದಿ: 7 ಪಾಲಿಕೆಗಳಾಗಿ ವಿಭಜನೆಗೊಂಡ ಬಿಬಿಎಂಪಿ :ಪ್ರಾಧಿಕಾರ ರಚಿಸಲು ಸೂಚನೆ

ಸಂಭಾವ್ಯ ಅಪಾಯಗಳನ್ನು ನಿರ್ಣಯಿಸಲು ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾ ಅಧಿಕಾರಿಗಳಿಗೆ ಸ್ಥಳ ಭೇಟಿ ಕಾರ್ಯಕ್ರಮಗಳ ಪಟ್ಟಿಯನ್ನು ಒದಗಿಸಬೇಕು ಎಂದು ಹೇಳಲಾಗಿದೆ. ಇನ್ನು ಹಂಪಿ ಎಲ್ಲರಿಗೂ ಅನ್ನ ಒದಗಿಸುತ್ತಿದೆ. ಸಣಾಪುರದಂತ ಘಟನೆಗಳಿಗೆ ಆಸ್ಪದ ನೀಡಿದರೆ, (Tourist safety is top priority) ಅನ್ನಕ್ಕೆ ಕನ್ನ ಹಾಕಿಕೊಳ್ಳಬೇಕಾಗುತ್ತದೆ.

ಹಾಗಾಗಿ ಹೋಂ ಸ್ಟೇ, ರೆಸಾರ್ಟ್‌, ಹೋಟೆಲ್‌ಗಳ ಮಾಲೀಕರು ನಿಯಮ ಪಾಲನೆಯೊಂದಿಗೆ ಸಿಸಿ ಕ್ಯಾಮೆರಾ (CC camera) ಅಳವಡಿಸಬೇಕು. ಅಪರಿಚಿತರ ಚಲನವಲನದ ಬಗ್ಗೆ ನಿಗಾವಹಿಸಿ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಎಸ್ಪಿ ಡಾ.ಬಿ.ಎಲ್‌.ಶ್ರೀಹರಿಬಾಬು ಎಚ್ಚರಿಕೆ ನೀಡಿದ್ದಾರೆ.

Tags: forest departmentHomestaynews guidelinesState GovtTourist

Related News

ತಟ್ಟೆ ಬಡಿಯಿರಿ ಇಂದ ಬಂಗಾರ ತ್ಯಜಿಸಿ : ಇದು ಮೋದಿ ಮ್ಯಾಜಿಕ್ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಪ್ರಮುಖ ಸುದ್ದಿ

ತಟ್ಟೆ ಬಡಿಯಿರಿ ಇಂದ ಬಂಗಾರ ತ್ಯಜಿಸಿ : ಇದು ಮೋದಿ ಮ್ಯಾಜಿಕ್ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ

May 16, 2026
ಸರ್ಕಾರದ ವಿರುದ್ಧ ಕಿಡಿ ಕಾರಿದ ಸಾರಿಗೆ ನೌಕರರು: ಮೇ 19ಕ್ಕೆ ಬಸ್ ಬಂದ್,ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರ
ಪ್ರಮುಖ ಸುದ್ದಿ

ಸರ್ಕಾರದ ವಿರುದ್ಧ ಕಿಡಿ ಕಾರಿದ ಸಾರಿಗೆ ನೌಕರರು: ಮೇ 19ಕ್ಕೆ ಬಸ್ ಬಂದ್,ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರ

May 16, 2026
ಬೈನಾನ್ಸ್‌ನಲ್ಲಿ ಕ್ರಿಪ್ಟೋ ಸುರಕ್ಷತೆ: ಹ್ಯಾಕರ್‌ಗಳಿಂದ ನಿಮ್ಮ ಹೂಡಿಕೆಯನ್ನು ರಕ್ಷಿಸಲು ಈ 7 ಕ್ರಮಗಳ ಪಾಲಿಸಿ
ದೇಶ-ವಿದೇಶ

ಬೈನಾನ್ಸ್‌ನಲ್ಲಿ ಕ್ರಿಪ್ಟೋ ಸುರಕ್ಷತೆ: ಹ್ಯಾಕರ್‌ಗಳಿಂದ ನಿಮ್ಮ ಹೂಡಿಕೆಯನ್ನು ರಕ್ಷಿಸಲು ಈ 7 ಕ್ರಮಗಳ ಪಾಲಿಸಿ

May 16, 2026
ಮಧ್ಯಪ್ರಾಚ್ಯ ಉದ್ವಿಗ್ನತೆ: ಅಮೆರಿಕ ವಿಶ್ವಾಸಾರ್ಹವಲ್ಲ, ಭಾರತದಿಂದ ಮಾತ್ರ ಶಾಂತಿ ಸಾಧ್ಯ ಎಂದ ಇರಾನ್
ದೇಶ-ವಿದೇಶ

ಮಧ್ಯಪ್ರಾಚ್ಯ ಉದ್ವಿಗ್ನತೆ: ಅಮೆರಿಕ ವಿಶ್ವಾಸಾರ್ಹವಲ್ಲ, ಭಾರತದಿಂದ ಮಾತ್ರ ಶಾಂತಿ ಸಾಧ್ಯ ಎಂದ ಇರಾನ್

May 16, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.