• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಟ್ರ್ಯಾಕ್ಟರ್ ಕಳ್ಳರ ಬಂಧನ: ಕೋಟ್ಯಾಂತರ ರೂ. ಮೌಲ್ಯದ ಟ್ರ್ಯಾಕ್ಟರ್ ಹಾಗೂ ಕಾರುಗಳ ವಶ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಟ್ರ್ಯಾಕ್ಟರ್ ಕಳ್ಳರ ಬಂಧನ: ಕೋಟ್ಯಾಂತರ ರೂ. ಮೌಲ್ಯದ ಟ್ರ್ಯಾಕ್ಟರ್ ಹಾಗೂ ಕಾರುಗಳ ವಶ
0
SHARES
0
VIEWS
Share on FacebookShare on Twitter

ಬೆಂಗಳೂರು, ಡಿ. 30: ನಗರದ ಪಶ್ಚಿಮ ವಿಭಾಗ, ವಿಜಯನಗರ ಉಪವಿಭಾಗದ ಕಾಮಾಕ್ಷಿಪಾಳ್ಯ ಪೊಲೀಸರ ತಂಡವು ಟ್ರ್ಯಾಕ್ಟರ್ ಕಳವು ಮಾಡಿದ್ದ ಪ್ರಕರಣವನ್ನು ಭೇಧಿಸಿ ಐವರನ್ನು ಬಂಧಿಸಿ, ಅಂದಾಜು 1.46 ಕೋಟಿ ರೂ. ಮೌಲ್ಯದ ಟ್ರ್ಯಾಕ್ಟರ್ ಗಳು, ಕಾರು ಮುಂತಾದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಸುಂಕದಕಟ್ಟೆಯಲ್ಲಿ ಟ್ರಾಕ್ಟರ್ ಕಳ್ಳತನವಾಗಿತ್ತು. ಇದರ ಜಾಡು ಹಿಡಿದು ತನಿಖೆ ನಡೆಸಿದ ಕಾಮಾಕ್ಷಿಪಾಳ್ಯ ಪೊಲೀಸರು ಇತ್ತೀಚೆಗೆ ಬೋರೇಗೌಡ ಎಂಬ ಆರೋಪಿಯನ್ನು ಬಂಧಿಸಿ ಹನ್ನೆರಡು ಟ್ರಾಕ್ಟರ್, ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದರು. ಈತ ಕಳ್ಳನಿಂದ ಕದ್ದ ಟ್ರಾಕ್ಟರ್ ಗಳನ್ನು ಖರೀದಿಸಿ ಅವನ್ನು ರೈತರಿಗೆ ಬಾಡಿಗೆಗೆ ನೀಡುತ್ತಿದ್ದ ಎಂಬ ಸಂಗತಿ ಬೆಳಕಿಗೆ ಬಂದಿತ್ತು. ಇದರ ತನಿಖೆ ನಡೆಸಿದ ಕಾಮಾಕ್ಷಿಪಾಳ್ಯ ಠಾಣೆ ಇನ್‌ಸ್ಪೆಕ್ಟರ್ ಪ್ರಶಾಂತ್ ಮತ್ತು ತಂಡ ಟ್ರಾಕ್ಟರ್ ಕದಿಯುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿ 1.46 ಕೋಟಿ ರೂಪಾಯಿ ಮೌಲ್ಯದ 26 ಟ್ರಾಕ್ಟರ್, ಐದು ಮಾರುತಿ ಓಮಿನಿ ಹಾಗೂ ಎಂಟು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.

ಈ ನಡುವೆ ಲಂಚ ಕೊಟ್ಟರೆ, ಕದ್ದ ಹಳೇ ಟ್ರಾಕ್ಟರ್ ಗಳನ್ನೇ ಹೊಸ ಟ್ರಾಕ್ಟರ್ ಎಂದು ನೋಂದಣಿ ಮಾಡಿಸಿ ಆರ್‌ಟಿಓ ಅಧಿಕಾರಿಗಳು ಅಸಲಿ ದಾಖಲೆಗಳನ್ನು ಕೊಡುತ್ತಾರೆ ಎಂಬ ಮಾಹಿತಿ ಬಹಿರಂಗಗೊಂಡಿದೆ.

ಪ್ರಕರಣದಲ್ಲಿ ಬಂಧಿತನಾದ ಕಳ್ಳನ ವಿಚಾರಣೆ ನಡೆಸಿದ ವೇಳೆ, ಕದ್ದ ಟ್ರಾಕ್ಟರ್ ಗಳನ್ನು ಹೊಸದಾಗಿ ನೋಂದಣಿ ಮಾಡಿಸುವ
ಮೂಲಕ ಟ್ರಾಕ್ಟರ್ ಕಳ್ಳನೊಬ್ಬ ಎರಡು ಆರ್‌ಟಿಓ ಕಚೇರಿ ಅಧಿಕಾರಿಗಳ ಅಸಲಿತನವನ್ನು ಬೆತ್ತಲುಗೊಳಿಸಿದ್ದಾನೆ. ವಿಪರ್ಯಾಸವೆಂದರೆ ಒಂದೂವರೆ ಕೋಟಿ ಮೌಲ್ಯದ ಟ್ರಾಕ್ಟರ್ ಗಳನ್ನು ಕದ್ದಿದ್ದ ಕಳ್ಳ ಮತ್ತು ಆತನ ಸಹಚರರು ಕಾಮಾಕ್ಷಿಪಾಳ್ಯ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಈ ವೇಳೆ ಈ ಭಯಾನಕ ಸಂಗತಿ ಹೊರ ಬಿದ್ದಿದೆ.

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !
Vijaya Time

ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !

June 10, 2023
bill
ರಾಜ್ಯ

ಇಂಧನ ಹೊಂದಾಣಿಕೆ ಶುಲ್ಕ ನೆಪ, ಡಬಲ್ ಆಯ್ತು ಕರೆಂಟ್ ಬಿಲ್ ; ಹಲವೆಡೆ ಪ್ರತಿಭಟನೆ

June 10, 2023
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.