• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಜಾಬ್ ನ್ಯೂಸ್

ಉಚಿತ ತರಬೇತಿ: ಕೋಳಿ ಸಾಕಾಣಿಕೆ, ಹೈನುಗಾರಿಕೆ ತರಬೇತಿಗೆ ಅರ್ಜಿ ಅಹ್ವಾನ, ವಸತಿ, ಊಟೋಪಚಾರ ಉಚಿತ

Teju Srinivas by Teju Srinivas
in ಜಾಬ್ ನ್ಯೂಸ್, ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಉಚಿತ ತರಬೇತಿ: ಕೋಳಿ ಸಾಕಾಣಿಕೆ, ಹೈನುಗಾರಿಕೆ ತರಬೇತಿಗೆ ಅರ್ಜಿ ಅಹ್ವಾನ, ವಸತಿ, ಊಟೋಪಚಾರ ಉಚಿತ
0
SHARES
540
VIEWS
Share on FacebookShare on Twitter

ಕೋಳಿ ಸಾಕಾಣಿಕೆ, ಉಚಿತ ಹೈನುಗಾರಿಕೆ, ಎರೆಹುಳು ಗೊಬ್ಬರ ತಯಾರಿಕೆ ತರಬೇತಿಗೆ ಊಟ, ವಸತಿಯೊಂದಿಗೆ (training for farming 2023) ಆಸಕ್ತಿ ಅಭ್ಯರ್ಥಿಗಳಿಗೆ ಅರ್ಜಿ ಕರೆಯಲಾಗಿದೆ.

ಹಾಗೂ ಫಾಸ್ಟ್ ಫುಡ್ ಸ್ಟಾಲ್ (Fast Food Stall) ಉದ್ಯಮದ ಸ್ವಯಂ ಉದ್ಯೋಗ ಮಾಡಬಯಸುವ ಆಸಕ್ತ ಅಭ್ಯರ್ಥಿಗಳಿಗೆ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

training for farming 2023

ನಿರುದ್ಯೋಗ ಯುವಕ, ಯುವತಿಯರು ಈ ತರಬೇತಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ವಯಸ್ಸು ಕನಿಷ್ಟ 18 ರಿಂದ ಗರಿಷ್ಟ 45 ವರ್ಷದೊಳಗಿರಬೇಕು. ಉತ್ತರ ಕನ್ನಡ (Uttar Kannada),

ಹಾವೇರಿ, ಧಾರವಾಡ (Dharwad) , ಗದಗ (Gadag) ಜಿಲ್ಲೆಗೂ ಸರಿದಂತೆ ನೆರೆಹೊರೆಯ ಜಿಲ್ಲೆಯ ಸ್ವಯಂ ಉದ್ಯೋಗಾಂಕ್ಷಿಗಳು ಈ ಅವಕಾಶ ಉಪಯೋಗಿಸಕೊಳ್ಳಬಹುದಾಗಿದೆ.

ಉಚಿತ ಊಟ, ವಸತಿ
ಕೆನರಾ ಬ್ಯಾಂಕ್ ದೇಶಪಾಂಡೆ ಅರಸೆಟಿ (Canara Bank Deshpande Araseti) ತರಬೇತಿ ಸಂಸ್ಥೆಯು (training for farming 2023) ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿದ್ದು, ಸೆಪ್ಟೆಂಬರ್

ಸೂರ್ಯಯಾನ: ಚಂದ್ರಯಾನ ಯಶಸ್ವಿ ಬೆನ್ನಲ್ಲೇ ಸೆಪ್ಟೆಂಬರಲ್ಲಿ ಸೂರ್ಯಕ್ರಾಂತಿಗೆ ಇಸ್ರೋ ತಯಾರಿ

(September)

ತಿಂಗಳಲ್ಲಿ ನಡೆಯುವ ಈ ತರಬೇತಿಗೆ ಆಯ್ಕೆಯಾದ ಆಸಕ್ತ ಶಿಬಿರಾರ್ಥಿಗಳಿಗೆ ಸಂಸ್ಥೆಯ ವತಿಯಿಂದಲೇ ತರಬೇತಿ ಅವಧಿ ಮುಗಿಯುವವರೆಗೂ ವಸತಿಯೊಂದಿಗೆ ಊಟೋಪಚಾರ ಉಚಿತವಾಗಿರುತ್ತದೆ.

training for farming 2023

ದಾಖಲೆಗಳು:
ಆಸಕ್ತಿ ಇರುವ ಅಭ್ಯರ್ಥಿಗಳು ರೇಷನ್ ಕಾರ್ಡ್ (Ration Card), ಆಧಾರ್ ಕಾರ್ಡ್ (Aadhar Card), ಮತದಾರರ ಗುರುತಿನ ಚೀಟಿ ಇದರಲ್ಲಿ ಯಾವುದಾದರೊಂದು ಹಾಗೂ ಎರಡು

ಫೋಟೋಗಳೊಂದಿಗೆ ಹಳಿಯಲಾದ ಕೆನರಾ ಬ್ಯಾಂಕ್ ದೇಶಪಾಂಡೆ ಅರಸೆಟಿ ಸಂಸ್ಥೆಗೆ ಅರ್ಜಿ ಸಲ್ಲಿಸಬಹುದು.

ಇನ್ನಷ್ಟು ಮಾಹಿತಿಗೆ
ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಅರಸೆಟಿ ಸಂಸ್ಥೆ, ಹಳಿಯಾಳ (Haliyala) ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಂಪರ್ಕಿಸಬೇಕು ಮೊ :9980510717, 9482188780

ಭವ್ಯಶ್ರೀ ಆರ್.ಜೆ

Tags: dairyfarmingEarthwormfreepoultryfarmingtrainingUttaraKannadavacancy

Related News

ಮುಖದ ಸೌಂದರ್ಯ ಇನ್ನಷ್ಟು ಕಾಂತಿಯುತವಾಗಬೇಕೇ ಹರಳೆಣ್ಣೆ ಬಳಸಿ, ಇಲ್ಲಿದೆ ಸಂಪೂರ್ಣ ಮಾಹಿತಿ.
ಆರೋಗ್ಯ

ಮುಖದ ಸೌಂದರ್ಯ ಇನ್ನಷ್ಟು ಕಾಂತಿಯುತವಾಗಬೇಕೇ ಹರಳೆಣ್ಣೆ ಬಳಸಿ, ಇಲ್ಲಿದೆ ಸಂಪೂರ್ಣ ಮಾಹಿತಿ.

October 2, 2023
ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು
ದೇಶ-ವಿದೇಶ

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು

October 2, 2023
ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ
ಪ್ರಮುಖ ಸುದ್ದಿ

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ

October 2, 2023
ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್
ಡಿಜಿಟಲ್ ಜ್ಞಾನ

ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.