• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ತನ್ನೆಲ್ಲಾ ಚಾಲಕರಿಗೆ ಲಸಿಕೆ ಪಡೆದುಕೊಳ್ಳಲು ಪ್ರೋತ್ಸಾಹ ಧನನ ನೀಡಲು ಮುಂದಾದ ಉಬರ್ ಸಂಸ್ಥೆ!

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ತನ್ನೆಲ್ಲಾ ಚಾಲಕರಿಗೆ ಲಸಿಕೆ ಪಡೆದುಕೊಳ್ಳಲು ಪ್ರೋತ್ಸಾಹ ಧನನ ನೀಡಲು ಮುಂದಾದ ಉಬರ್ ಸಂಸ್ಥೆ!
0
SHARES
0
VIEWS
Share on FacebookShare on Twitter

ನವದೆಹಲಿ, ಮೇ. 06: ದೇಶದಲ್ಲಿ ಕೋವಿಡ್ ಸೋಂಕಿನ ಅಲೆ ಇಡೀ ದೇಶವನ್ನು ಆತಂಕಕ್ಕೆ ಒಳಪಡಿಸಿದೆ. ದೇಶದಾದ್ಯಂತ ಕೋವಿಡ್ ಲಸಿಕೆ ಅಭಿಯಾನವು ನಡೆಯುತ್ತಿದೆ. ಕೋವಿಡ್ ಸೋಂಕನ್ನು ಕಟ್ಟಿ ಹಾಕುವ ಕಾರಣದಿಂದ ಲಸಿಕೆ ಸ್ವೀಕರಿಸಿ ಎಂದು ಸರ್ಕಾರ ಮನವಿ ಮಾಡಿಕೊಂಡಿದೆ.

ಎಲ್ಲಾ ಉದ್ಯಮ ಕ್ಷೇತ್ರಗಳು ತನ್ನ ಉದ್ಯೋಗಿಗಳಿಗೆ ಲಸಿಕೆಯನ್ನು ಹಾಕಿಸಿಕೊಳ್ಲುವಂತೆ ಕೇಳಿಕೊಳ್ಳುತ್ತಿದ್ದು ಮತ್ತು ಎಷ್ಟೋ ಖಾಸಗಿ ಕಂಪೆನಿಗಳು ತನ್ನ ಉದ್ಯೋಗಿಗಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿಕೊಳ್ಳುತ್ತಿವೆ, ಮಾತ್ರವಲ್ಲದೇ, ಕೆಲವೊಂದು ಕಂಪೆನಿಗಳು ಲಸಿಕೆಯ ವೆಚ್ಚವನ್ನೂ ಕೂಡ ಭರಿಸುತ್ತಿವೆ. ಅಂತಹ ಕಂಪೆನಿಗಳ ಸಾಲಿಗೆ ಈಗ ಉಬರ್ ಸಂಸ್ಥೆ ಕೂಡ ಸೇರ್ಪಡೆಯಾಗಿದೆ.

ಮುಂದಿನ ಆರು ತಿಂಗಳಲ್ಲಿ ತನ್ನ ಒಂದೂವರೆ ಲಕ್ಷ ಚಾಲಕರು ಕೋವಿಡ್-19 ಲಸಿಕೆ ಪಡೆಯಲು 18.5 ಕೋಟಿ ಪ್ರೋತ್ಸಾಹಕ ಧನವನ್ನು ನೀಡುವುದಾಗಿ ಉಬರ್ ಕಂಪನಿ ತಿಳಿಸಿದೆ. ಎರಡು ಬಾರಿ ಕೋವಿಡ್ ಲಸಿಕೆ ಹಾಕಿಸಿಕೊಂಡ ಕಾರು, ಆಟೋ ಮತ್ತು ಮೋಟೋ ಚಾಲಕರು ಮಾನ್ಯಗೊಂಡ ಡಿಜಿಟಲ್ ಲಸಿಕಾ ಸ್ವೀಕಾರ ಪ್ರಮಾಣಪತ್ರಗಳನ್ನು ತೋರಿಸಿದರೆ 400 ರೂ. ಪಡೆಯಲು ಅರ್ಹರಾಗಿರುತ್ತಾರೆ ಎಂದು ತನ್ನ ಕಂಪನಿ ಹೇಳಿಕೆಯಲ್ಲಿ ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಉಬರ್ ಇಂಡಿಯಾ ದಕ್ಷಿಣ ಏಷ್ಯಾ ಡ್ರೈವರ್ ಆಫರೇಷನ್ ಮತ್ತು ಸಪ್ಲೈ ಮುಖ್ಯಸ್ಥ ಪವನ್ ವೈಶ್, ನಮ್ಮ ಎಲ್ಲಾ ಉತ್ಪನ್ನಗಳ ಮಾರ್ಗಗಳಲ್ಲಿನ ಚಾಲಕರಿಗೆ ಈ ಕಾರ್ಯಕ್ರಮದ ಬಗ್ಗೆ ತಿಳಿಸಲು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಮತ್ತು ಲಸಿಕೆಯನ್ನು ಪಡೆಯುವಂತೆ ಪ್ರೋತ್ಸಾಹಿಸಲಾಗುವುದು ಎಂದು ಹೇಳಿದ್ದಾರೆ.

Related News

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್
ದೇಶ-ವಿದೇಶ

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್

June 6, 2023
ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ
ದೇಶ-ವಿದೇಶ

ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ

June 6, 2023
ghaziabad
ದೇಶ-ವಿದೇಶ

ಆನ್ಲೈನ್ ಗೇಮಿಂಗ್ ಅಪ್ಲಿಕೇಶನ್ ಮೂಲಕ ಮತಾಂತರ ಜಾಲ ಬೇಧಿಸಿದ ಯುಪಿ ಪೊಲೀಸರು

June 6, 2023
ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ

June 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.