• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸನಾತನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ: ಉದಯನಿಧಿ ಸ್ಟಾಲಿನ್‌ನಿಂದ ವಿವಾದಾತ್ಮಕ ಹೇಳಿಕೆ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ಸನಾತನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ: ಉದಯನಿಧಿ ಸ್ಟಾಲಿನ್‌ನಿಂದ ವಿವಾದಾತ್ಮಕ ಹೇಳಿಕೆ
0
SHARES
176
VIEWS
Share on FacebookShare on Twitter

Tamil nadu: ತಮಿಳುನಾಡು (Tamilnadu) ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ (udayanidhi viral statement) ಸಭೆಯೊಂದರಲ್ಲಿ ಮಾತಾನಾಡ್ತಾ ಸನಾತನ

ಧರ್ಮವನ್ನ ವಿಮರ್ಶೆ ಮಾಡಲು ಹೋಗಿ ವಿವಿವಾದಾತ್ಮಕ ಹೇಳಿಕೆಯೊಂದನ್ನ ಕೊಟ್ಟು ಭಾರೀ ವಿವಾದಕ್ಕೆ ಗುರಿಯಾಗಿದ್ದಾರೆ. ಸನಾತನ ಧರ್ಮವು ಡೆಂಗ್ಯೂ (Dengue), ಮಲೇರಿಯಾ

ಇದ್ದಂತೆ ಎಂದು ಹೇಳಿದರು. ಉದಯನಿಧಿಯವರ ಸನಾತನ ಧರ್ಮದ ಕುರಿತ ಹೇಳಿಕೆಗೆ ಭಾರೀ (udayanidhi viral statement) ಆಕ್ರೋಶ ವ್ಯಕ್ತವಾಗುತ್ತಿದೆ.

udayanidhi viral statement

ಪೇಜಾವರ ಮಠದ ಶ್ರೀಗಳಿಂದ ಖಂಡನೆ
ಈ ಬಗ್ಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಗಳು (Shree Vishwaprasanna Thirtha Swami) ಮೈಸೂರಿನಲ್ಲಿ ಮಾತನಾಡಿ, ‘ಸನಾತನ’ ಎಂದರೇ ಸದಾ ಕಾಲವೂ

ಇರುವಂತಹದ್ದು ಎಂದರ್ಥ. ಎಲ್ಲರೂ ಸುಖವಾಗಿ ಬದುಕಲು ಅಳವಡಿಸಿಕೊಳ್ಳುವ ಸೂತ್ರವೇ ಧರ್ಮ. ಅಂತಹ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವ ಮನೋಪ್ರವೃತ್ತಿ ಸರಿಯಲ್ಲ,

ಅದನ್ನು ಖಂಡಿಸುತ್ತೇವೆ ಎಂದು ಶ್ರೀಗಳು ಹೇಳಿದರು.

ಇನ್ನು ಮಾಜಿ ಬಿಜೆಪಿ ಸಚಿವ ಈಶ್ವರಪ್ಪ (Eshwarappa) ಸ್ಟಾಲಿನ್ಗೆ ತಾಖತ್ತಿದ್ದರೆ ಮುಸ್ಲಿಮರ ವಿರುದ್ಧ ಮಾತನಾಡಲಿ ನೋಡೋಣ ಎಂದು ಸವಾಲೆಸೆದಿದ್ದಾರೆ. ಇನ್ನು ತಮಿಳುನಾಡು ಬಿಜೆಪಿ (BJP)

ಮುಖಂಡ ಅಣ್ಣಾಮಲೈ ಕೂಡ ಸ್ಟಾಲಿನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ದೇಶಾದ್ಯಂತ ತನ್ನ ಹೇಳಿಕೆ ವಿರುದ್ಧ ಖಂಡನೆ ವ್ಯಕ್ತವಾದ್ರು ಕೂಡ ಉದಯ್ ನಿಧಿ ತಮ್ಮ ನಿಲುವಿನಲ್ಲಿ ವ್ಯತ್ಯಾಸವಿಲ್ಲ

ಎಂದು ಹೇಳಿ ವಿವಾದಕ್ಕೆ ಮತ್ತಷ್ಟು ಕಿಚ್ಚು ಹಚ್ಚಿದ್ದಾರೆ. “ಸನಾತನ ಧರ್ಮವನ್ನು ಅನುಸರಿಸುವ ಜನರ ನರಮೇಧಕ್ಕೆ ನಾನು ಎಂದಿಗೂ ಕರೆ ನೀಡಿಲ್ಲ . ಸನಾತನ ಧರ್ಮವು ಜಾತಿ ಮತ್ತು ಧರ್ಮದ

ಹೆಸರಿನಲ್ಲಿ ಜನರನ್ನು ವಿಭಜಿಸುವ ತತ್ವವಾಗಿದೆ. ಸನಾತನ ಧರ್ಮವನ್ನು ಕಿತ್ತುಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯುತ್ತದೆ” ಎಂದಿದ್ದರು.

udayanidhi viral statement

ನಾನು ಮಾತನಾಡುವ ಪ್ರತಿಯೊಂದು ಮಾತಿಗೂ ದೃಢವಾಗಿ ನಿಲ್ಲುತ್ತೇನೆ. ಸನಾತನ ಧರ್ಮದಿಂದ ಬಳಲುತ್ತಿರುವ ತುಳಿತಕ್ಕೊಳಗಾದ ಮತ್ತು ಅಂಚಿನಲ್ಲಿರುವವರ ಪರವಾಗಿ ಮಾತನಾಡಿದ್ದೇನೆ”

ಎಂದು ಉದಯನಿಧಿ ಸ್ಟಾಲಿನ್ ಸಮರ್ಥಿಸಿಕೊಂಡಿದ್ದಾರೆ. ಮಗನ ಹೇಳಿಕೆಗೆ ಸಿಎಂ ಸ್ಟಾಲಿನ್ ಪ್ರಕ್ರಯಿಸಿದ್ದು, ಧರ್ಮವನ್ನ ತಮ್ಮ ನ್ಯೂನತೆಗಳನ್ನು ಮರೆಮಾಚುವ ಆಯುಧದಂತೆ ಬಳಕೆ ಮಾಡಲಾಗುತ್ತಿದೆ

ಎಂದು ಬಿಜೆಪಿ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕಿಡಿಕಾರಿದ್ದಾರೆ.

ಉದಯ್ ನಿಧಿ ಪರ ಪ್ರಕಾಶ್ ರಾಜ್
ಉದಯ್ ನಿಧಿ ವಿರುದ್ದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ,ಉದಯ್ ನಿಧಿ ಪರ ನಟ ಪ್ರಕಾಶ್ ರಾಜ್ (Prakash Raj) ಬ್ಯಾಟಿಂಗ್ ಮಾಡಿದ್ದಾರೆ. ಹಿಂದೂಗಳು ಸನಾತನಿಗಳಲ್ಲ ಎಂದು ಟ್ವೀಟ್ ಮಾಡಿ

ವಿರೋಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಅಂತರ ಕಾಯ್ದುಕೊಂಡ ಕಾಂಗ್ರೆಸ್‌
ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂಬ ಹೇಳಿಕೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್‌ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್‌ ರವರಿಗೆ ಕಾಂಗ್ರೆಸ್‌

ಅಂತರ ಕಾಯ್ದುಕೊಂಡಿದೆ.ಕಾಂಗ್ರೆಸ್‌ ನಾಯಕರು ನಮ್ಮದು ಸರ್ವ ಧರ್ಮ ಸಮಭಾವ ಸಿದ್ಧಾಂತ,ಈ ವಿಷಯದಲ್ಲಿ ಕಾಂಗ್ರೆಸ್‌ ಪಕ್ಷದ ದೃಷ್ಟಿಕೋನ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್‌ (K.C Venugopal), ಉದಯನಿಧಿ ಸ್ಟಾಲಿನ್‌ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ ಈ ಹೇಳಿಕೆಗೆ ನಮ್ಮ ದೃಷ್ಟಿಕೋನ ಸ್ಪಷ್ಟವಾಗಿದ್ದು.ಅದೇ

ರೀತಿಯಾಗಿ ಈ ಎಲ್ಲಾ ರಾಜಕೀಯ ಪಕ್ಷಗಳಿಗೂ ಅವರ ಅವರ ಚಿಂತನೆಗಳನ್ನು ಹೇಳಿಕೊಳ್ಳುವ ಮುಕ್ತ ಸ್ವಾತಂತ್ರ್ಯವಿದೆ. ಪ್ರತಿಯೊಬ್ಬರ ನಂಬಿಕೆಗೆ ನಾವು ಗೌರವಿಸುತ್ತೇವೆ ಎನ್ನುವುದರ ಮೂಲಕ ಕಾಂಗ್ರೆಸ್‌

(Congress) ತಟಸ್ಥ ಧೋರಣೆಯನ್ನು ತಳೆದಿದೆ.

ಇದನ್ನು ಓದಿ: ದ್ವೇಷದ ಜ್ವಾಲೆ ಎಲ್ಲೆಡೆ ಹರಡುತ್ತಾ ದೇಶದ ಹೆಸರಿಗೂ ಮುಟ್ಟಿರುವುದು ದೊಡ್ಡ ದುರಂತ: ನಟ ಕಿಶೋರ್

Tags: bjpControversial StatementeshwarappaTamilnaduudayanidhistalin

Related News

ಗಾಂಧಿ ಜಯಂತಿ: ರಾಷ್ಟ್ರಪಿತರಾದ ಬಾಪು ರವರ ಜನ್ಮದಿನದ ಕುರಿತಾದ ಮಾಹಿತಿ ಇಲ್ಲಿದೆ.
ದೇಶ-ವಿದೇಶ

ಗಾಂಧಿ ಜಯಂತಿ: ರಾಷ್ಟ್ರಪಿತರಾದ ಬಾಪು ರವರ ಜನ್ಮದಿನದ ಕುರಿತಾದ ಮಾಹಿತಿ ಇಲ್ಲಿದೆ.

October 2, 2023
ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ
Sports

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ

September 30, 2023
ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ
ದೇಶ-ವಿದೇಶ

ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ

September 30, 2023
ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.