• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಅಕ್ರಮವಾಗಿ ಸಚಿವ ಅಶ್ವತ್ಥ್ ನಾರಾಯಣ್ ಕೆಜಿಎಫ್-2ನಲ್ಲಿ ಹೂಡಿಕೆ ಮಾಡಿದ್ದಾರೆ : ಉಗ್ರಪ್ಪ!

Mohan Shetty by Mohan Shetty
in ರಾಜಕೀಯ, ರಾಜ್ಯ
ugrappa
0
SHARES
2
VIEWS
Share on FacebookShare on Twitter

ಉನ್ನತ ಶಿಕ್ಷಣ ಮತ್ತು ಐಟಿ ಬಿಟಿ ಸಚಿವ ಡಾ. ಅಶ್ವತ್ಥ್ ನಾರಾಯಣ್(Dr. Ashwath Narayan) ಅವರು ಅಕ್ರಮವಾಗಿ ಕಪ್ಪು ಹಣವನ್ನು(Black Money) ಕಾನೂನು(Law) ಬದ್ದಗೊಳಿಸಲು ಇತ್ತೀಚೆಗೆ ತೆರೆಕಂಡ ಕೆಜಿಎಫ್-2(KGF 2) ಚಿತ್ರದಲ್ಲಿ ಹೂಡಿಕೆ ಮಾಡಿದ್ದಾರೆ ಎಂದು ಕಾಂಗ್ರೆಸ್(Congress) ಮುಖಂಡ ವಿ.ಎಸ್ ಉಗ್ರಪ್ಪ(VS Ugrappa) ಆರೋಪಿಸಿದ್ದಾರೆ.

politics

ಈ ಕುರಿತು ಮಾತನಾಡಿರುವ ಅವರು, ಅಶ್ವತ್ಥ್ ನಾರಾಯಣ್ ಬಳಿ ಇರುವ ಬೇನಾಮಿ ಆಸ್ತಿಯನ್ನು ಕಾನೂನು ಬದ್ದಗೊಳಿಸಲು ಸಿನಿಮಾದಲ್ಲಿ ಹೂಡಿಕೆ ಮಾಡಿದ್ದಾರೆ. ಈಗಾಗಲೇ ನಾನು ಮಾದ್ಯಮಗಳಲ್ಲಿ ಗಮನಿಸಿದಂತೆ ಕೆಜಿಎಫ್-2 ಸಿನಿಮಾ ವಿಶ್ವಾದ್ಯಂತ ಸುಮಾರು 1000 ಕೋಟಿ ರೂ.ಗಳನ್ನು ಗಳಿಸಿದೆ ಎಂದು ವರದಿಯಾಗಿದೆ. ಸಿನಿಮಾವೊಂದು ಸಾವಿರ ಕೋಟಿ ರೂ. ಗಳಿಸಿತೋ? ಅಥವಾ ಬೇನಾಮಿ ಆಸ್ತಿ ಸಾವಿರ ಕೋಟಿ ಮಾಡಲು ನಿರ್ಮಾಪಕರಾದರೊ ಈ ಕುರಿತು ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ : https://vijayatimes.com/rana-couples-gets-bail/

ಇನ್ನು ಅಶ್ವತ್ಥ್ ನಾರಾಯಣ್ ಎಸಗಿರುವ ಭ್ರಷ್ಟಾಚಾರಗಳ ಬಗ್ಗೆ ಚರ್ಚೆ ನಡೆಸಲು ನಾನು ಸಿದ್ದನಿದ್ದೇನೆ. ನಮ್ಮ ಪಕ್ಷವು ಸಿದ್ದವಿದೆ. ವಿಧಾನಸೌಧದ ಪೂರ್ವ ಬಾಗಿಲಿನ ಮೆಟ್ಟಿಲುಗಳ ಮೇಲೆ ಚರ್ಚೆ ನಡೆಯಲಿ. ಸಾರ್ವಜನಿಕವಾಗಿ ಮುಕ್ತ ಚರ್ಚೆ ನಡೆಯಲಿ. ಅಶ್ವತ್ಥ್ ನಾರಾಯಣ್ ನನ್ನ ಈ ಸವಾಲು ಸ್ವೀಕರಿಸಲಿ ಎಂದು ಆಹ್ವಾನ ನೀಡಿದರು.
ನಮ್ಮ ಕಾಂಗ್ರೆಸ್ ಪಕ್ಷ ಎಷ್ಟು ಭ್ರಷ್ಟಾಚಾರ ಮಾಡಿದೆ? ಬಿಜೆಪಿ ಅವಧಿಯಲ್ಲಿ ಏನೆಲ್ಲಾ ಭ್ರಷ್ಟಾಚಾರ ನಡೆದಿದೆ ಮತ್ತು ನಡೆಯುತ್ತಿದೆ ಎಂಬುದರ ಕುರಿತು ಚರ್ಚೆ ನಡೆಸಲು ನಾನು ಸಿದ್ದನಿದ್ದೇನೆ.

rocky bhai

ಯಾವ ದಿನ, ಯಾವ ಸ್ಥಳ, ಯಾವ ಸಮಯ ಎಂಬುದನ್ನು ಅಶ್ವತ್ಥ್ ನಾರಾಯಣ್ ಅವರೇ ನಿಗದಿಪಡಿಸಲಿ. ಇನ್ನು ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಪಕ್ಷ. ಆದರೆ ಬಿಜೆಪಿ ಅಧಿಕಾರ ಹಿಡಿದು ಲೂಟಿ ಮಾಡುತ್ತಿದೆ. ಯಾರೂ ಎಷ್ಟು ಲೂಟಿ ಮಾಡಿದ್ದಾರೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ದನಿದ್ದೇನೆ ಎಂದರು.
ಇನ್ನು ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿಯೂ ಅಶ್ವತ್ಥ್ ನಾರಾಯಣ್ ಸಹೋದರನ ಕೈವಾಡವಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ : https://vijayatimes.com/covid-spreads-through-air/

ಮಾಗಡಿ ಮೂಲದ ಮೂವರು ಅಭ್ಯರ್ಥಿಗಳು ಅಕ್ರಮವಾಗಿ ನೇಮಕವಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆಯೂ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.

Tags: bjpCongressKarnatakapoliticalpolitics

Related News

ಸಿಲಿಕಾನ್ ಸಿಟಿಯ ಸಂಚಾರ ದಟ್ಟಣೆ ತಗ್ಗಿಸುವ ಹಿನ್ನಲೆ: ಶಾಲಾ ಸಮಯ ಬದಲಾವಣೆಗೆ ಚಿಂತನೆ
ಪ್ರಮುಖ ಸುದ್ದಿ

ಸಿಲಿಕಾನ್ ಸಿಟಿಯ ಸಂಚಾರ ದಟ್ಟಣೆ ತಗ್ಗಿಸುವ ಹಿನ್ನಲೆ: ಶಾಲಾ ಸಮಯ ಬದಲಾವಣೆಗೆ ಚಿಂತನೆ

October 4, 2023
ಮಣಿಪಾಲ್ ಆಸ್ಪತ್ರೆಯಿಂದ ತುರ್ತು ಸಹಾಯ ಕ್ಯೂಆರ್ ಕೋಡ್ ಬಿಡುಗಡೆ: ಇದರ ಉಪಯೋಗ ಹೇಗೆ ?
ಪ್ರಮುಖ ಸುದ್ದಿ

ಮಣಿಪಾಲ್ ಆಸ್ಪತ್ರೆಯಿಂದ ತುರ್ತು ಸಹಾಯ ಕ್ಯೂಆರ್ ಕೋಡ್ ಬಿಡುಗಡೆ: ಇದರ ಉಪಯೋಗ ಹೇಗೆ ?

October 4, 2023
ಮಹಿಷ ದಸರಾ ಆಚರಣೆ ವಿರೋಧಿಸಿ ಅ.13 ರಂದು ಚಲೋ ಚಾಮುಂಡಿ ಬೆಟ್ಟ ರಾಲಿ: ಸಂಸದ ಪ್ರತಾಪ್ ಸಿಂಹ
ಪ್ರಮುಖ ಸುದ್ದಿ

ಮಹಿಷ ದಸರಾ ಆಚರಣೆ ವಿರೋಧಿಸಿ ಅ.13 ರಂದು ಚಲೋ ಚಾಮುಂಡಿ ಬೆಟ್ಟ ರಾಲಿ: ಸಂಸದ ಪ್ರತಾಪ್ ಸಿಂಹ

October 4, 2023
ಬೀದಿ ನಾಯಿಗಳ ಸಮೀಕ್ಷೆ ನಡೆಸಿ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ, ಸಂಖ್ಯೆಯಲ್ಲಿ ಗಣನೀಯ ಇಳಿಕೆ
ಪ್ರಮುಖ ಸುದ್ದಿ

ಬೀದಿ ನಾಯಿಗಳ ಸಮೀಕ್ಷೆ ನಡೆಸಿ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ, ಸಂಖ್ಯೆಯಲ್ಲಿ ಗಣನೀಯ ಇಳಿಕೆ

October 4, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.