• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮತ್ತೆ ದರ್ಪ ತೋರಿದ ಉಮೇಶ್ ಕತ್ತಿ: ಪಡಿತರ ಅಕ್ಕಿ ಕೇಳಿದ ವ್ಯಕ್ತಿಗೆ ಸಾಯೋದೆ ಒಳ್ಳೆಯದು ಎಂದ ಆಹಾರ ಸಚಿವ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ಮತ್ತೆ ದರ್ಪ ತೋರಿದ ಉಮೇಶ್ ಕತ್ತಿ: ಪಡಿತರ ಅಕ್ಕಿ ಕೇಳಿದ ವ್ಯಕ್ತಿಗೆ ಸಾಯೋದೆ ಒಳ್ಳೆಯದು ಎಂದ ಆಹಾರ ಸಚಿವ
0
SHARES
0
VIEWS
Share on FacebookShare on Twitter

ಬೆಳಗಾವಿ, ಏ. 29: ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಹಲವು ಬಾರಿ ರಾಜ್ಯದ ಜನರ ಕೆಂಗಣ್ಣಿಗೆ ಗುರಿಯಾಗಿರುವ ಸಚಿವ ಉಮೇಶ್ ಕತ್ತಿ, ಇದೀಗ ಮತ್ತೊಮ್ಮೆ ತಮ್ಮ ದರ್ಪ ಮೆರೆದಿದ್ದಾರೆ. ಸಚಿವರ ಈ ಹೇಳಿಕೆ ಕೊರೊನಾ ಸಂಕಷ್ಟಕ್ಕೆ ಸಿಲುಕಿ ಕಂಗಾಲಾಗಿರುವ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಜೋರಾಗಿದ್ದು ಈ ಹಿನ್ನೆಲೆಯಲ್ಲಿ 14 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಕೊರೊನಾ ಸಂಕಷ್ಟದಲ್ಲಿ ಹಸಿವಿನಿಂದ ಬಳಲುವ ಜನರ ನೆರವಿಗೆ ಬರಬೇಕಾದ ಆಹಾರ ಸಚಿವರು ಉಡಾಫೆ ಉತ್ತರ ನೀಡಿದ್ದಾರೆ.

ಕೊರೊನಾ ಸಂಕಷ್ಟದಲ್ಲೂ ರಾಜ್ಯ ಸರ್ಕಾರ ಪಡಿತರ ಅಕ್ಕಿ ಕಡಿತಗೊಳಿಸಿದನ್ನು ಸಚಿವರಿಗೆ ಕರೆ ಮಾಡಿ ಪ್ರಶ್ನಿಸಿದ ವ್ಯಕ್ತಿಯೊಬ್ಬರಿಗೆ ಸಾಯೋದು ಒಳ್ಳೆಯದು ಎಂದಿರುವ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿರುವುದು ವೈರಲ್ ಆಗಿದೆ.

ಅಕ್ಕಿ ಕಡಿತಗೊಳಿಸಿದ ಬಗ್ಗೆ ಪ್ರಶ್ನಿಸಿದ ವ್ಯಕ್ತಿಗೆ ಉತ್ತರಿಸಿರುವ ಆಹಾರ ಸಚಿವ ಉಮೇಶ್ ಕತ್ತಿ, ಉತ್ತರ ಕರ್ನಾಟಕದಲ್ಲಿ ಅಕ್ಕಿ ಜತೆಗೆ ಜೋಳ ಕೊಡ್ತಿವಿ. ಲಾಕ್​ ಡೌನ್ ಸಂದರ್ಭದಲ್ಲಿ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ಕೊಡುತ್ತೆ. ಮುಂದಿನ ತಿಂಗಳಿನಿಂದ ಅಕ್ಕಿ ಕೊಡಲಾಗುವುದು ಎಂದು ಉಮೇಶ್ ಕತ್ತಿ ಹೇಳಿದ್ದಾರೆ.

ಇದೇ ವೇಳೆ  ಲಾಕ್​ಡೌನ್ ಇದೆ ಅಲ್ಲಿಯವರೆಗೆ ಉಪವಾಸ ಸಾಯೋದಾ ? ಎಂದು  ವ್ಯಕ್ತಿ  ಸಚಿವರಿಗೆ ಪ್ರಶ್ನಿಸಿದ್ದು ಇದಕ್ಕೆ ಪ್ರತ್ಯುತ್ತರವಾಗಿ ಸಾಯೋದು ಒಳ್ಳೆಯದು ಎಂದು  ಉಡಾಫೆಯಿಂದ ಆಹಾರ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಅದಕ್ಕಿಂತ ಮೊದಲು ಅಕ್ಕಿ ಮಾರಾಟ ಮಾಡೋ ದಂಧೆ ನಿಲ್ಲಿಸಿ ಎಂದಿದ್ದಾರೆ. ಸಚಿವರ ಈ ಆಡಿಯೋ ವೈರಲ್ ಆಗಿದೆ.

Related News

ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆ : 2,000 ಗಾಗಿ ಅತ್ತೆ-ಸೊಸೆ ನಡುವೆ ಪೈಪೋಟಿ – ರೇಷನ್‌ ಕಾರ್ಡಿಗಾಗಿ ಕುಟುಂಬಗಳು ಇಬ್ಭಾಗ?

June 5, 2023
ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.