• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಕೇಂದ್ರ ಬಜೆಟ್‌: ಕರ್ನಾಟಕಕ್ಕೆ ಬಂಪರ್‌ಕೊಡುಗೆ ; ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ

Shameena Mulla by Shameena Mulla
in ರಾಜ್ಯ
ಕೇಂದ್ರ ಬಜೆಟ್‌: ಕರ್ನಾಟಕಕ್ಕೆ ಬಂಪರ್‌ಕೊಡುಗೆ ; ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ
0
SHARES
45
VIEWS
Share on FacebookShare on Twitter

ನವದೆಹಲಿ : ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂದು ಕೇಂದ್ರ ಬಜೆಟ್‌ಮಂಡಿಸಿದ್ದು, ಕರ್ನಾಟಕಕ್ಕೆ ಬಂಪರ್‌ಕೊಡುಗೆ (union budget 2023) ನೀಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ತಮ್ಮ ಬಜೆಟ್ನ  ಏಳು ಆದ್ಯತೆಗಳನ್ನು ವಿವರಿಸಿ, ಅವುಗಳನ್ನು ‘ಸಪ್ತರಿಷಿ’ ಎಂದು ಕರೆದಿದ್ದಾರೆ.

union budget 2023

2023ರ ಬಜೆಟ್ ಮಹಿಳೆಯರ ಆರ್ಥಿಕ ಸಬಲೀಕರಣ ಮತ್ತು ಯುವಕರಿಗೆ ಉದ್ಯೋಗ ಸೃಷ್ಟಿಯ ಗುರಿಯನ್ನು ಹೊಂದಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಪ್ರಧಾನಮಂತ್ರಿ ವಿಶ್ವಕರ್ಮ ಕೌಶಲ್ ಸಮ್ಮಾನ್ ಅಡಿಯಲ್ಲಿ, ಸಾಂಪ್ರದಾಯಿಕ ಕುಶಲಕರ್ಮಿಗಳು,

ತಮ್ಮ ಉತ್ಪನ್ನಗಳ ಗುಣಮಟ್ಟ, ಪ್ರಮಾಣ ಮತ್ತು ವ್ಯಾಪ್ತಿಯನ್ನು ಉತ್ತಮಗೊಳಿಸುವತ್ತ ಗಮನಹರಿಸುವ ಸಹಾಯದ ಪ್ಯಾಕೇಜ್ ಅನ್ನು ಮೊದಲ ಬಾರಿಗೆ ಪಡೆಯುತ್ತಾರೆ. ಪ್ಯಾಕೇಜ್ ಹಣಕಾಸಿನ ನೆರವು, ಕೌಶಲ್ಯ ತರಬೇತಿ,

ಡಿಜಿಟಲ್, ಹಸಿರು ತಂತ್ರಗಳು, ಬ್ರ್ಯಾಂಡ್ ಪ್ರಚಾರ, ಡಿಜಿಟಲ್ ಪಾವತಿ, ಸಾಮಾಜಿಕ ಭದ್ರತೆ ಇತ್ಯಾದಿಗಳನ್ನು ಒಳಗೊಂಡಿರುತ್ತದೆ ಎಂದು (union budget 2023) ಹಣಕಾಸು ಸಚಿವರು ಹೇಳಿದ್ದಾರೆ.

2023ರ ಬಜೆಟ್‌ನ  7 ಆದ್ಯತೆಗಳು

1. ಅಂತರ್ಗತ ಅಭಿವೃದ್ಧಿ

2. ಕೊನೆಯ ಜನರನ್ನು ತಲುಪುವುದು

3. ಮೂಲಸೌಕರ್ಯ ಮತ್ತು ಹೂಡಿಕೆ

4. ಸಾಮರ್ಥ್ಯವನ್ನು ಅಭಿವೃದ್ದಿಪಡಿಸುವುದು.

5. ಹಸಿರು ಕ್ರಾಂತಿ

6. ಯುವ ಶಕ್ತಿ

7. ಹಣಕಾಸು ವಲಯ

 ಇನ್ನು  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಅವರು ಮಂಡಿಸಿರುವ ಬಜೆಟ್‌ನಲ್ಲಿ ಈ ಬಾರಿ ಕರ್ನಾಟಕಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಸ್ಥಾನಮಾನ ನೀಡಿ, ಯೋಜನೆ ಅನುಷ್ಠಾನಕ್ಕಾಗಿ 5300 ಕೋಟಿ ರೂಪಾಯಿಗಳನ್ನು ನೀಡಿದ್ದಾರೆ.

Budget 2023

union budget 2023

ಅದೇ ರೀತಿ ಉತ್ತರ ಕರ್ನಾಟಕದ ಹಲವು ನೀರಾವರಿ ಯೋಜನೆಗಳಿಗೆ ಅನುದಾನ ನೀಡಿದ್ದಾರೆ. ಇನ್ನು ರಾಜ್ಯದ ಬರಪೀಡಿತ ಪ್ರದೇಶಗಳ ಅಭಿವೃದ್ದಿಗೂ ವಿಶೇಷ ಅನುದಾನ ಘೋಷಣೆ ಮಾಡಿದ್ದಾರೆ.

ಇದನ್ನು ಓದಿ: ಇಂದು ಬಿಡುಗಡೆಯಾಯಿತು ಆರ್ಥಿಕ ಸಮೀಕ್ಷೆ : ಏನಿದೆ ಆರ್ಥಿಕ ಸಮೀಕ್ಷೆಯಲ್ಲಿ

ಅದೇ ರೀತಿ ಮ್ಯಾನ್‌ಹೋಲ್‌ಗಳಿಗೆ ಮಾನವರ ಬಳಕೆಯನ್ನು ನಿಷೇಧ ಮಾಡಲಾಗಿದ್ದು,  ಮಷೀನ್‌ಬಳಕೆಗೆ ಆದ್ಯತೆ ನೀಡಲಾಗಿದೆ. ಇನ್ನು ಏಕಲವ್ಯ ವಸತಿ ಶಾಲೆಗಳಿಗೆ 18000ಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿ,

ಡಿಜಿಟಲ್‌ವ್ಯವಹಾರಕ್ಕೆ ಪ್ಯಾನ್‌ಕಡ್ಡಾಯ, ಕೆವೈಸಿ ಸರಳೀಕರಣ, ಈ-ಕೋರ್ಟ್‌ಯೋಜನೆ, ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ಸೇರಿದಂತೆ ಅನೇಕ ಮಹತ್ವದ  ನಿರ್ಧಾರಗಳನ್ನು ಈ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ.

Tags: budget 2023finance budgetindia budget 2023union budget 2023

Related News

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 18, 2023
‘ಉರಿಗೌಡ ನಂಜೇಗೌಡ’ ಚಿತ್ರ ನಿರ್ಮಾಣಕ್ಕೆ ಮುಂದಾದ ಮುನಿರತ್ನ; ಇದು ಒಕ್ಕಲಿಗರನ್ನು ವಿಲನ್‌ ಮಾಡುವ ಬಿಜೆಪಿ ಷಡ್ಯಂತ್ರ  : ಕುಮಾರಸ್ವಾಮಿ
ರಾಜಕೀಯ

‘ಉರಿಗೌಡ ನಂಜೇಗೌಡ’ ಚಿತ್ರ ನಿರ್ಮಾಣಕ್ಕೆ ಮುಂದಾದ ಮುನಿರತ್ನ; ಇದು ಒಕ್ಕಲಿಗರನ್ನು ವಿಲನ್‌ ಮಾಡುವ ಬಿಜೆಪಿ ಷಡ್ಯಂತ್ರ : ಕುಮಾರಸ್ವಾಮಿ

March 18, 2023
S. S. L. C ವಾರ್ಷಿಕ ಪರೀಕ್ಷೆಯ ಪ್ರವೇಶಪತ್ರವನ್ನು ಆನ್‌ಲೈನ್‌ನಲ್ಲಿ ಪಡೆಯೋದು ಹೇಗೆ? ಇಲ್ಲಿದೆ ಮಾಹಿತಿ
ಮಾಹಿತಿ

S. S. L. C ವಾರ್ಷಿಕ ಪರೀಕ್ಷೆಯ ಪ್ರವೇಶಪತ್ರವನ್ನು ಆನ್‌ಲೈನ್‌ನಲ್ಲಿ ಪಡೆಯೋದು ಹೇಗೆ? ಇಲ್ಲಿದೆ ಮಾಹಿತಿ

March 18, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.