• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೇಂದ್ರ ಬಜೆಟ್ ಮಂಡನೆ: ಕರ್ನಾಟಕಕ್ಕೆ ಸಿಗುವುದೇ ಸಿಹಿ ಸುದ್ದಿ?

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ಕೇಂದ್ರ ಬಜೆಟ್ ಮಂಡನೆ: ಕರ್ನಾಟಕಕ್ಕೆ ಸಿಗುವುದೇ ಸಿಹಿ ಸುದ್ದಿ?
0
SHARES
520
VIEWS
Share on FacebookShare on Twitter

ಇಂದು ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ (Union Budget 2024) ಮಂಡನೆ ಆಗ್ತಿದೆ. ಪ್ರಧಾನಿ (Union Budget 2024-Nirmala Sitaraman) ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ

ಲೋಕಸಭೆ ಚುನಾವಣೆಗೆ ಹೋಗುವುದಕ್ಕೂ ಮುನ್ನ ಮಂಡಿಸಲಿರುವ ಕೊನೆಯ ಬಜೆಟ್ ಇದಾಗಿದ್ದು ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್‌ (Nirmala Sitaraman) ಇಂದು ಬೆಳಗ್ಗೆ

11 ಗಂಟೆಗೆ ಲೋಕಸಭೆಯಲ್ಲಿ (Union Budget 2024-Nirmala Sitaraman) ಮಂಡನೆ ಮಾಡಲಿದ್ದಾರೆ.

Union Budget 2024-Nirmala Sitaraman

 ಲೋಕಸಭೆಯಲ್ಲಿ ನಿರ್ಮಲಾ ಮಂಡಿಸಲಿರುವ ಬಜೆಟ್‌ ಅನ್ನು ನಂತರ ರಾಜ್ಯಸಭೆಯಲ್ಲೂ ಮಂಡಿಸಲಾಗುತ್ತದೆ. ನಂತರ ಚರ್ಚೆ ನಡೆಸಿ ಉಭಯ ಸದನಗಳಲ್ಲಿ ಅಂಗೀಕಾರ ಪಡೆಯಲಾಗುತ್ತದೆ.

ಬಜೆಟ್‌ ಮುನ್ನಾದಿನ ಮಂಡಿಸಬೇಕಾದ ಹಣಕಾಸು ಸಮೀಕ್ಷಾ ವರದಿಯನ್ನು ಈ ಬಾರಿ ಕೇಂದ್ರ ಸರ್ಕಾರ ಮಂಡಿಸದಿರಲು ನಿರ್ಧರಿಸಿದೆ.ಚುನಾವಣೆಗೆ ಹೋಗುವುದಕ್ಕೂ ಮುನ್ನ ಸರ್ಕಾರಗಳು ಪೂರ್ಣ

ಪ್ರಮಾಣದ ಬಜೆಟ್‌ ಮಂಡಿಸಲು ಸಾಧ್ಯವಿಲ್ಲ. ಹೀಗಾಗಿ ಲೇಖಾನುದಾನ ಅಥವಾ ಮಧ್ಯಂತರ ಬಜೆಟ್‌ ಮಂಡಿಸಲಾಗುತ್ತದೆ.ಇದು ಮಧ್ಯಂತರ ಬಜೆಟ್ ಆಗಿರುವುದರಿಂದ ಈ ವರ್ಷದ ವಾರ್ಷಿಕ

ಹಣಕಾಸು ಹೇಳಿಕೆ ಸ್ವಲ್ಪ ಭಿನ್ನವಾಗಿದೆ.

ಈ ಬಾರಿ ಯಾವೆಲ್ಲ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ಸಿಗಬಹುದು?
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿರ್ಮಲಾ ಸೀತಾರಾಮನ್‌ ಮಂಡಿಸಲಿರುವ ಬಜೆಟ್‌ ತೆರಿಗೆದಾರ ಸ್ನೇಹಿ ಆಗಿರಲಿದೆ ಎಂದು ಹೇಳಲಾಗುತ್ತಿದೆ. ಆದರೆ ಹೊಸ ಘೋಷಣೆಗಳು ಇರುವುದಿಲ್ಲ ಎಂಬ

ಮಾತುಗಳೂ ಕೇಳಿ ಬಂದಿವೆ.

  • ವಿತ್ತೀಯ ಕೊರತೆ ಗುರಿಯನ್ನು ಜಿಡಿಪಿಯ (GDP) ಶೇ.5.3ಕ್ಕೆ ನಿಗದಿಪಡಿಸುವ ಸಾಧ್ಯತೆಯಿದೆ. ಆಗ ಸರ್ಕಾರವು ಈಗ ಮಾಡುತ್ತಿರುವುದಕ್ಕಿಂತ ಶೇ.10ರಷ್ಟು ಹೆಚ್ಚು ಖರ್ಚು ಮಾಡಲು ಸಾಧ್ಯವಾಗುತ್ತದೆ.
  • ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ರೈತರಿಗೆ ಪ್ರತಿ ವರ್ಷ ನೀಡುತ್ತಿರುವ ನೆರವನ್ನು ಈಗಿರುವ 6000 ರು.ನಿಂದ 9000 ರು.ಗೆ ಏರಿಸುವ ಸಾಧ್ಯತೆಯಿದೆ.
  • ಹಣದುಬ್ಬರದ ಬಿಸಿ ಕಡಿಮೆ ಮಾಡಲು ಸ್ಟಾಂಡರ್ಡ್‌ ಡಿಡಕ್ಷನ್‌ ಅನ್ನು ಹೊಸ ಹಾಗೂ ಹಳೆ ಎರಡೂ ತೆರಿಗೆ ಪದ್ಧತಿಯಡಿ 50,000 ರು.ಗೆ ಏರಿಸುವ ಸಾಧ್ಯತೆಯಿದೆ.
Union Budget 2024
  • ಆದಾಯ ತೆರಿಗೆ ದರಗಳನ್ನು ಬದಲಾವಣೆ ಮಾಡುವ ಸಾಧ್ಯತೆಗಳಿಲ್ಲ. ಆದರೆ, ತೆರಿಗೆ ವಿನಾಯ್ತಿ ಮಿತಿ ಮತ್ತು ತೆರಿಗೆ ಸ್ಲ್ಯಾಬ್‌ಗಳನ್ನು ಬದಲಿಸುವ ಸಾಧ್ಯತೆಯಿದೆ. ತೆರಿಗೆ ವಿನಾಯ್ತಿ ಮಿತಿಯನ್ನು ಈಗಿರುವ 5 ಲಕ್ಷ ರೂ.ಗಳಿಂದ 5.5 ಲಕ್ಷ ರು.ಗೆ ಏರಿಸುವ ಸಾಧ್ಯತೆಯಿದೆ.
  • ಗ್ರಾಮೀಣ ನಿರುದ್ಯೋಗ ಸಮಸ್ಯೆಗೆ ಪರಿಹಾರ ನೀಡಲು ಉದ್ಯೋಗ ಖಾತ್ರಿ ಯೋಜನೆಗೆ ನೀಡುವ ಅನುದಾನ ಹೆಚ್ಚಿಸಬಹುದು. ಕೇಂದ್ರ ಬಜೆಟ್ ನಲ್ಲಿ ಕರ್ನಾಟಕದ ನಿರೀಕ್ಷೆಗಳೇನು?
  • ಎಂ.ಎಸ್‌.ಪಿ.ಗೆ ಕಾನೂನಾತ್ಮಕ ರೂಪ ಜಾರಿ ಮಾಡಬೇಕು.
  • ಬರೀ ಘೋಷಣೆಗೆ ಮಾತ್ರ ಸೀಮಿತವಾಗಿರುವ ಗದಗ-ಯಲವಗಿ ರೈಲು ಮಾರ್ಗ ಅನುಷ್ಟಾನ ಗೊಳಿಸಲು ಅಗತ್ಯ ಅನುದಾನ.
  • ಪೆಟ್ರೋಲ್‌-ಡೀಸೆಲ್‌, ಸಿಲಿಂಡರ್‌ (Petrol, Diesel, Cylinder) ದರ ಇಳಿಕೆ ಮಾಡಬೇಕು.
  • ಕಳೆದ ವರ್ಷ ಬಜೆಟ್‌ನಲ್ಲಿಘೋಷಿಸಿರುವ ಬೇಡ್ತಿ-ವರದಾ ನದಿ ಜೋಡಣೆ ಜಾರಿಗೊಳಿಸಲು ಅಗತ್ಯ ಅನುದಾನ ಬಿಡುಗಡೆ ಮಾಡಬೇಕು.
  • ಕೃಷಿಕರ ಸಾಲ ಸೌಲಭ್ಯಕ್ಕೆ ಸಿಬಿಲ್‌ ವಿನಾಯಿತಿ.
  • ರಾಷ್ಟ್ರೀಕೃತ ಬ್ಯಾಂಕ್‌ಗಳ ಮೂಲಕ ಶೂನ್ಯ ಬಡ್ಡಿದರದಲ್ಲಿ10 ಲಕ್ಷ ರೂಪಾಯಿ ಸಾಲ ಸೌಲಭ್ಯ.
  • ಕೃಷಿ ಉತ್ಪನ್ನಗಳನ್ನು ಜಿ.ಎಸ್‌.ಟಿ. (GST)ಯಿಂದ ಹೊರಗಿಡಬೇಕು.
  • ಹಾವೇರಿ ರೈಲು ನಿಲ್ದಾಣ ಮೇಲ್ದರ್ಜೆಗೇರಿಸಬೇಕು ಎನ್ನುವುದು ಕರ್ನಾಟಕ (Karnataka) ರಾಜ್ಯದ ಜನರ ಬೇಡಿಕೆಯಾಗಿದೆ.

ಇದನ್ನು ಓದಿ: ಕೇಂದ್ರ ಬಜೆಟ್ ಮಂಡನೆ: ಕರ್ನಾಟಕಕ್ಕೆ ಸಿಗುವುದೇ ಸಿಹಿ ಸುದ್ದಿ?

ಅಕ್ಷತಾ ಹೆಗ್ಡೆ

Tags: Central budgetNirmala SitaramanUnion Budget 2024

Related News

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್​ ಸರ್ಜರಿ : 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಪ್ರಮುಖ ಸುದ್ದಿ

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್​ ಸರ್ಜರಿ : 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

July 15, 2025
ಬೆಂಗಳೂರು ಜನರ ಕೈ ಸುಡಲಿದೆ ಆಟೋ ದರ – ಕನಿಷ್ಠ ದರ 36 ರೂ.ಗೆ ಏರಿಕೆ
ಮಾಹಿತಿ

ಬೆಂಗಳೂರು ಜನರ ಕೈ ಸುಡಲಿದೆ ಆಟೋ ದರ – ಕನಿಷ್ಠ ದರ 36 ರೂ.ಗೆ ಏರಿಕೆ

July 15, 2025
ಕಾರ್ಕಳದ ಪರಶುರಾಮ ಮೂರ್ತಿಯ ಅಸಲಿ ರಹಸ್ಯ ಕೊನೆಗೂ ಬಹಿರಂಗ : ಪೊಲೀಸರಿಂದ ಚಾರ್ಜ್​ಶೀಟ್ ಸಲ್ಲಿಕೆ
ಮಾಹಿತಿ

ಕಾರ್ಕಳದ ಪರಶುರಾಮ ಮೂರ್ತಿಯ ಅಸಲಿ ರಹಸ್ಯ ಕೊನೆಗೂ ಬಹಿರಂಗ : ಪೊಲೀಸರಿಂದ ಚಾರ್ಜ್​ಶೀಟ್ ಸಲ್ಲಿಕೆ

July 15, 2025
ಬಾಹ್ಯಾಕಾಶದಿಂದ ಭೂಮಿಗೆ ಮರಳಲು ಕ್ಷಣಗಣನೆ: ಭಾರತ ಸಾರೇ ಜಹಾಂ ಸೆ ಅಚ್ಛಾ ಎಂದ ಶುಭಾಂಶು ಶುಕ್ಲಾ.
ದೇಶ-ವಿದೇಶ

ಬಾಹ್ಯಾಕಾಶದಿಂದ ಭೂಮಿಗೆ ಮರಳಲು ಕ್ಷಣಗಣನೆ: ಭಾರತ ಸಾರೇ ಜಹಾಂ ಸೆ ಅಚ್ಛಾ ಎಂದ ಶುಭಾಂಶು ಶುಕ್ಲಾ.

July 14, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.