• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಟ್ವಿಟರ್ ಖಾತೆಯ ಬ್ಲ್ಯೂಟಿಕ್​ ಮಾಯ: ಸ್ಪಷ್ಟನೆ ನೀಡಿದ ಟ್ವಿಟರ್​

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಟ್ವಿಟರ್ ಖಾತೆಯ ಬ್ಲ್ಯೂಟಿಕ್​ ಮಾಯ: ಸ್ಪಷ್ಟನೆ ನೀಡಿದ ಟ್ವಿಟರ್​
0
SHARES
0
VIEWS
Share on FacebookShare on Twitter

ನವದೆಹಲಿ, ಜು. 12: ಇತ್ತೀಚೆಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮತ್ತು ಆರ್​ಎಸ್​ಎಸ್​ನ ಕೆಲವು ಮುಖಂಡರ ಟ್ವಿಟರ್ (Twitter) ಖಾತೆಯ ದೃಢೀಕರಣ ಬ್ಯಾಡ್ಜ್​ ಬ್ಲ್ಯೂಟಿಕ್​ನ್ನು ತೆಗೆದು ಹಾಕುವ ಮೂಲಕ ಟ್ವಿಟರ್​ ವಿವಾದ ಸೃಷ್ಟಿಸಿತ್ತು. ಇದೀಗ ನೂತನ ಕೇಂದ್ರ ಸಚಿವ ರಾಜೀವ್​ ಚಂದ್ರಶೇಖರ್ ಅವರ ಖಾತೆಯ ಬ್ಲ್ಯೂಟಿಕ್​ನ್ನು ಟ್ವಿಟರ್​ ತೆಗೆದು ಹಾಕಿದೆ. ವಿದ್ಯುತ್​ – ತಂತ್ರಜ್ಞಾನ ಮತ್ತು ಕೌಶಲ ಅಭಿವೃದ್ಧಿ ರಾಜ್ಯ ಖಾತೆ ಸಚಿವ ರಾಜೀವ್​ ಚಂದ್ರಶೇಖರ್​ ಅವರ ಟ್ವಿಟರ್​ ಅಕೌಂಟ್​ನಲ್ಲಿ ಹೆಸರು ಬದಲಾವಣೆ ಆಗಿರುವ ಕಾರಣಕ್ಕೆ ನೀಲಿ ಟಿಕ್​​ನ್ನು ತೆಗೆದಿದ್ದಾಗಿ ಟ್ವಿಟರ್​ ಸ್ಪಷ್ಟನೆ ನೀಡಿದೆ.

ಇಷ್ಟುದಿನ ರಾಜ್ಯ ಸಭಾ ಸದಸ್ಯರಾಗಿದ್ದ ರಾಜೀವ್ ಚಂದ್ರಶೇಖರ್​ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್​​ನಲ್ಲಿ ಸ್ಥಾನ ಪಡೆದು ಕೇಂದ್ರ ಮಂತ್ರಿಯಾಗಿದ್ದಾರೆ. ಈ ಹಿಂದೆ ಅವರು Rajeev MP ಹೆಸರಿನಲ್ಲಿ ಟ್ವಿಟರ್​ ಅಕೌಂಟ್​ ಹೊಂದಿದ್ದರು. ಆದರೀಗ Rajeev_GOI ಎಂದು ಹೆಸರು ಬದಲಿಸಿಕೊಂಡಿದ್ದಾರೆ. ಟ್ವಿಟರ್​ನ ದೃಢೀಕರಣ ನೀತಿ ಅನ್ವಯ ಯಾವುದೇ ಬಳಕೆದಾರ ಬ್ಲ್ಯೂಟಿಕ್​ ಪಡೆಯುವಾಗ ಇರುವ ಹೆಸರನ್ನು ಮಧ್ಯದಲ್ಲಿ ಯಾವಾಗಲಾದರೂ ಬದಲಿಸಿದರೆ ಕೂಡಲೇ ಟ್ವಿಟರ್​ ಅವರಿಗೆ ನೀಡಲಾದ ಬ್ಲ್ಯೂಟಿಕ್​ ಬ್ಯಾಡ್ಜ್​​ನ್ನು ತೆಗೆದುಹಾಕುತ್ತದೆ. ಅಷ್ಟೇ ಅಲ್ಲ, ಬ್ಲ್ಯೂಟಿಕ್​ ಬ್ಯಾಡ್ಜ್​ ಪಡೆದ ಬಳಕೆದಾರರ ಖಾತೆಗಳು ಸದಾ ಸಕ್ರಿಯವಾಗಿ ಇರಬೇಕಾಗುತ್ತದೆ. ಹಾಗೊಮ್ಮೆ ಆರು ತಿಂಗಳ ಕಾಲ ನಿಷ್ಕ್ರಿಯವಾದರೆ ಅವರ ಅಕೌಂಟ್​​ಗೆ ನೀಡಲಾಗಿದ್ದ ಬ್ಲ್ಯೂಟಿಕ್​​ನ್ನು ತೆಗೆದುಹಾಕುತ್ತದೆ.

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ
ಪ್ರಮುಖ ಸುದ್ದಿ

8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.