• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಅನೂರ್ಜಿತ ವಿವಾಹದಿಂದ ಜನಿಸಿದ ಮಕ್ಕಳು ಪೋಷಕರ ಆಸ್ತಿ ಪಡೆಯಲು ಅರ್ಹರು : ಸುಪ್ರೀಂ ಕೋರ್ಟ್

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ಅನೂರ್ಜಿತ ವಿವಾಹದಿಂದ ಜನಿಸಿದ ಮಕ್ಕಳು ಪೋಷಕರ ಆಸ್ತಿ ಪಡೆಯಲು ಅರ್ಹರು : ಸುಪ್ರೀಂ ಕೋರ್ಟ್
0
SHARES
503
VIEWS
Share on FacebookShare on Twitter

Newdelhi: ಅನೂರ್ಜಿತ ವಿವಾಹದಿಂದ ಜನಿಸಿದ ಮಕ್ಕಳು ಕೂಡಾ ತಮ್ಮ ಪೋಷಕರ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹರುರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ (Supreme Court) ಮಹತ್ವದ ತೀರ್ಪು ನೀಡಿದೆ. ಇನ್ನು ಈ ತೀರ್ಪು ಹಿಂದೂ ಮಿತಾಕ್ಷರ ಕಾನೂನಿನಿಂದ ನಿಯಂತ್ರಿಸಲ್ಪಡುವ ಹಿಂದೂ ಅವಿಭಕ್ತ ಕುಟುಂಬದ ಆಸ್ತಿಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

Hindu Marriage Act 1955

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ (D.Y Chandrachud) ನೇತೃತ್ವದ ತ್ರಿಸದಸ್ಯ ಪೀಠವು ರೇವಣಸಿದ್ದಪ್ಪ ವರ್ಸಸ್ ಮಲ್ಲಿಕಾರ್ಜುನ್ ಪ್ರಕರಣದ ದ್ವಿಸದಸ್ಯ ಪೀಠದ ತೀರ್ಪನ್ನು ಉಲ್ಲೇಖಿಸಿ ತೀರ್ಪು ನೀಡಿದ್ದು, ಅನೂರ್ಜಿತ ವಿವಾಹಗಳಿಂದ ಜನಿಸಿದ ಮಕ್ಕಳು ಪೋಷಕರ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹರಾಗಿರುತ್ತಾರೆ ಎಂದು ಆದೇಶ ನೀಡಿದೆ.

ಹಿಂದೂ ವಿವಾಹ ಕಾಯಿದೆ 1955 ರ ಸೆಕ್ಷನ್ 16(3) ರ ವ್ಯಾಖ್ಯಾನದ ಪ್ರಕಾರ ಅಮಾನ್ಯ ವಿವಾಹಗಳಿಂದ ಜನಿಸಿದ ಮಕ್ಕಳಿಗೆ ನ್ಯಾಯಸಮ್ಮತತೆಯನ್ನು ನೀಡಲಾಗುತ್ತದೆ. ಆದರೆ ಸೆಕ್ಷನ್ (Section) 16(3) ಹೇಳುವಂತೆ ಅಂತಹ ಮಕ್ಕಳು ತಮ್ಮ ಪೋಷಕರ ಆಸ್ತಿಯನ್ನು ಮಾತ್ರ ಪಡೆದುಕೊಳ್ಳುತ್ತಾರೆ ಮತ್ತು ಇತರ ಕಾಪರ್ಸೆನರಿ ಷೇರುಗಳ ಮೇಲೆ ಯಾವುದೇ ಹಕ್ಕನ್ನು ಹೊಂದಿರುವುದಿಲ್ಲ. ಹಿಂದೂ ಉತ್ತರಾಧಿಕಾರ ಕಾಯಿದೆಯ ಸೆಕ್ಷನ್ 6ರ ಪ್ರಕಾರ, ಆಸ್ತಿಯ ವಿಭಜನೆಯು ತಕ್ಷಣವೇ ನಡೆದಿದ್ದರೆ ಅವರಿಗೆ ಹಂಚಿಕೆಯಾಗುವ ಆಸ್ತಿಯ ಪಾಲು ಎಂದು ವ್ಯಾಖ್ಯಾನಿಸಲಾಗಿದೆ ಎಂದು ಪೀಠವು ವಿವರಿಸಿದೆ.

2011 ರ ತೀರ್ಪು ಏನು ಹೇಳಿದೆ?
ಇಂತಹ ಸಂದರ್ಭದಲ್ಲಿ ಮಗುವಿನ ಜನನವನ್ನು ಪೋಷಕರ ಸಂಬಂಧದಿಂದ ಸ್ವತಂತ್ರವಾಗಿ ನೋಡಬೇಕು. ಅಂತಹ ಸಂಬಂಧದಲ್ಲಿ ಜನಿಸಿದ ಮಗು ಮುಗ್ಧ ಮತ್ತು ಮಾನ್ಯ ಮದುವೆಯಲ್ಲಿ ಜನಿಸಿದ ಇತರ ಮಕ್ಕಳಿಗೆ ನೀಡಲಾಗುವ ಎಲ್ಲಾ ಹಕ್ಕುಗಳಿಗೆ ಅರ್ಹವಾಗಿದೆ ಎಂದು ನ್ಯಾಯಮೂರ್ತಿ ಜಿಎಸ್ ಸಿಂಘ್ವಿ (G S Singhvi) ಮತ್ತು ಎಕೆ ಗಂಗೂಲಿ (A K Ganguli) ಅವರ ವಿಭಾಗೀಯ ಪೀಠವು 2011 ರಲ್ಲಿ ತೀರ್ಪು ನೀಡಿತ್ತು.

Tags: childrensDYChandrachudhindu marriage actNewdelhiPropertysupremecourt

Related News

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ
ಪ್ರಮುಖ ಸುದ್ದಿ

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ

September 11, 2026
ಉಚಿತ ವಿದ್ಯುತ್ ಯೋಜನೆಯ ನಡುವೆಯೂ ಬೆಸ್ಕಾಂಗೆ ₹293.62 ಕೋಟಿ ಲಾಭ: ಏಳು ವರ್ಷಗಳ ಬಳಿಕ ಬದಲಾದ ಆರ್ಥಿಕ ಚಿತ್ರಣ
ಪ್ರಮುಖ ಸುದ್ದಿ

ಉಚಿತ ವಿದ್ಯುತ್ ಯೋಜನೆಯ ನಡುವೆಯೂ ಬೆಸ್ಕಾಂಗೆ ₹293.62 ಕೋಟಿ ಲಾಭ: ಏಳು ವರ್ಷಗಳ ಬಳಿಕ ಬದಲಾದ ಆರ್ಥಿಕ ಚಿತ್ರಣ

September 11, 2026
BRICS ಶೃಂಗಸಭೆ: ದೆಹಲಿಗೆ ಪುಟಿನ್ ಆಗಮನ; ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ
ದೇಶ-ವಿದೇಶ

BRICS ಶೃಂಗಸಭೆ: ದೆಹಲಿಗೆ ಪುಟಿನ್ ಆಗಮನ; ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ

September 11, 2026
ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್
ಪ್ರಮುಖ ಸುದ್ದಿ

ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

September 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.