• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಈ ಬಾರಿಯ ರಂಜಾನ್ ಮತ್ತು ರಾಮನವಮಿಯಂದು ಉ.ಪ್ರದೇಶದಲ್ಲಿ ಸಣ್ಣ ಜಗಳವೂ ನಡೆದಿಲ್ಲ : ಯೋಗಿ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜಕೀಯ
yogi adityanath
0
SHARES
0
VIEWS
Share on FacebookShare on Twitter

ಈ ಬಾರಿಯ ರಾಮನವಮಿಯಂದು ಉತ್ತರಪ್ರದೇಶದಲ್ಲಿ ದಂಗೆಗಳನ್ನು ಮರೆತು ಬಿಡಿ, ಸಣ್ಣ ಜಗಳವೂ ನಡೆದಿಲ್ಲ. ಇದು ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಹೊಸ ಅಭಿವೃದ್ದಿಯ ಸಂಕೇತವಾಗಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ರಾಮನವಮಿ ಮೆರವಣಿಗೆ ವೇಳೆ ದೇಶದ ಅನೇಕ ರಾಜ್ಯಗಳಲ್ಲಿ ಸಂಘರ್ಷ ನಡೆದಿದೆ. ಅನೇಕ ಕಡೆ ತೀವ್ರ ಮಟ್ಟದಲ್ಲಿ ದಂಗೆಗಳಾಗಿವೆ. ಗುಜರಾತ್, ಮದ್ಯಪ್ರದೇಶ, ಪಶ್ಚಿಮ ಬಂಗಾಳ, ಛತ್ತೀಸ್‍ಘಡ್ ರಾಜ್ಯಗಳಲ್ಲಿ ಕಲ್ಲು ತೂರಾಟೆ ನಡೆಸಲಾಗಿತ್ತು. ಆದರೆ ದೇಶದ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರಪ್ರದೇಶದಲ್ಲಿ ದಂಗೆಗಳಲ್ಲ, ಬದಲಾಗಿ ಸಣ್ಣ ಜಗಳವೂ ನಡೆದಿಲ್ಲ.

yogi

ನಮ್ಮ ರಾಜ್ಯದಲ್ಲಿ ಇನ್ನು ಮುಂದೆ ದಂಗೆಗಳಿಗೆ ಅವಕಾಶವಿಲ್ಲ. ಇನ್ನು ಅಭಿವೃದ್ದಿ ಮಾತ್ರ ನಡೆಯಲಿದೆ ಎಂದು ಆದಿತ್ಯನಾಥ್ ಹೇಳಿದ್ದಾರೆ. ಉತ್ತರಪ್ರದೇಶದಲ್ಲಿ 25 ಕೋಟಿ ಜನಸಂಖ್ಯೆ ಇದೆ. ರಾಮನವಮಿ ಮೆರವಣಿಗೆ ಮತ್ತು ರಂಜಾನ್ ತಿಂಗಳು ಇರುವುದರಿಂದ ಇಫ್ತಾರ್ ಕೂಟಗಳನ್ನು ಕೂಡಾ ಎಲ್ಲೆಡೆ ಆಯೋಜನೆ ಮಾಡಲಾಗಿದೆ. ಸುಮಾರು 800 ರಾಮನವಮಿ ಮೆರವಣಿಗೆಗಳು ಉತ್ತರಪ್ರದೇಶದಲ್ಲಿ ನಡೆದಿದೆ. ಆದರೆ ಯಾವ ಮೆರವಣಿಗೆ ಮತ್ತು ಕೂಟದಲ್ಲಿ ಸಣ್ಣ ಜಗಳವೂ ನಡೆದಿಲ್ಲ. ಕಾನೂನು ಬಾಹಿರತೆ ಮತ್ತು ಗೂಂಡಾಗಿರಿಗೆ ಉತ್ತರಪ್ರದೇಶದಲ್ಲಿ ಅವಕಾಶವಿಲ್ಲ.

political

ಗೂಂಡಾಗಿರಿಯಲ್ಲಿ ಪ್ರದರ್ಶಿಸಿದರೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನು ಈ ಬಾರಿ ರಾಮನವಮಿ ವೇಳೆ ದೇಶದ ಕೆಲ ರಾಜ್ಯಗಳಲ್ಲಿ ದಂಗೆಗಳಾಗಿವೆ. ಆದರೆ ಉತ್ತರಪ್ರದೇಶದಲ್ಲಿ ಮಾತ್ರ ಶಾಂತಿಯುತವಾಗಿ ಎಲ್ಲವೂ ಮುಕ್ತಾಯವಾಗಿದೆ. ಯೋಗಿ ಆದಿತ್ಯನಾಥ್ ಎರಡನೇಯ ಅವಧಿಗೆ ಮುಖ್ಯಮಂತ್ರಿಯಾದ ನಂತರ ಕಾನೂನು ಮತ್ತು ಸುವ್ಯವಸ್ಥೆ ಉತ್ತರಪ್ರದೇಶದಲ್ಲಿ ಮತ್ತಷ್ಟು ಬಿಗಿಯಾಗಿದೆ. ಅನೇಕ ಕ್ರಿಮಿನಲ್‍ಗಳು ಪೋಲಿಸರಿಗೆ ಶರಣಾಗುತ್ತಿದ್ದಾರೆ. ಯೋಗಿ ಆದಿತ್ಯನಾಥ್ ತೆಗೆದುಕೊಳ್ಳುತ್ತಿರುವ ಕಠಿಣ ಕ್ರಮಗಳ ಪರಿಣಾಮದಿಂದ ಸುವ್ಯವಸ್ಥೆ ನೆಲೆಗೊಳ್ಳುತ್ತಿದೆ.

Tags: bjpIndiapoliticaluttarpradeshyogiadhityanath

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.