• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮುಂದಿನ ಬಜೆಟ್ ನಾನೇ ಮಂಡಿಸ್ತೇನೆ: ಸಿಎಂ ಬದಲಾವಣೆ ವದಂತಿಗೆ ಫುಲ್ ಸ್ಟಾಪ್ ಇಟ್ಟ ಸಿಎಂ ಸಿದ್ದರಾಮಯ್ಯ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಮುಂದಿನ ಬಜೆಟ್ ನಾನೇ ಮಂಡಿಸ್ತೇನೆ: ಸಿಎಂ ಬದಲಾವಣೆ ವದಂತಿಗೆ ಫುಲ್ ಸ್ಟಾಪ್ ಇಟ್ಟ ಸಿಎಂ ಸಿದ್ದರಾಮಯ್ಯ
0
SHARES
20
VIEWS
Share on FacebookShare on Twitter
  • ಸಿಎಂ ಬದಲಾವಣೆ, ಅಧಿಕಾರ ಹಂಚಿಕೆ (upcoming budget by siddaramaiah) ಗಾಸಿಪ್‌ಗಳಿಗೆ ಪರೋಕ್ಷವಾಗಿ ಬ್ರೇಕ್ ಹಾಕಿದ ಸಿಎಂ
  • ಮುಂದಿನ ಬಜೆಟ್ ಕೂಡ ನಾನೇ ಮಂಡಿಸ್ತೇನೆ ಎಂದ ಸಿಎಂ ಸಿದ್ದರಾಮಯ್ಯ
  • ಪವರ್ ವಿಚಾರ ಮುಖ್ಯ ಅಲ್ಲ. ಶ್ರಮಕ್ಕೆ ಫಲ ಸಿಗುತ್ತದೆ ಎಂದು ಪ್ರತಿಫಲದ ಮಂತ್ರ ಪಠಿಸಿದ ಡಿಕೆಶಿ

Bengaluru: ರಾಜ್ಯ ಕಾಂಗ್ರೆಸ್‌ನಲ್ಲಿ ಕಳೆದ ಕೆಲವು ವಾರಗಳಿಂದ ಸಿಎಂ (upcoming budget by siddaramaiah) ಬದಲಾವಣೆ,

ನವೆಂಬರ್ ಕ್ರಾಂತಿ, ಅಧಿಕಾರ ಹಂಚಿಕೆ, ಪಕ್ಷದ ಒಳಕಿಚ್ಚು ಎಂಬ ಚರ್ಚೆಗಳು ವೇಗ ಪಡೆದಿದ್ದವು.

ರಾಜ್ಯ ರಾಜಕೀಯದಲ್ಲಿ ವಿವಿಧ ಊಹಾಪೋಹಗಳು ಹಬ್ಬುತ್ತಿದ್ದಂತೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇರವಾಗಿ ಪ್ರತಿಕ್ರಿಯಿಸದೇ ಪರೋಕ್ಷವಾಗಿ ಬಹು ದೊಡ್ಡ ಸಂದೇಶವನ್ನು ನೀಡಿದ್ದಾರೆ.

upcoming budget by siddaramaiah

ಬೆಂಗಳೂರಿನಲ್ಲಿ ನಡೆದ ಹಾವನೂರು ವರದಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ (upcoming budget by siddaramaiah) ಮಾತನಾಡಿದ

ಅವರು, “ಮುಂದಿನ ಬಜೆಟ್ ನಾನೇ ಮಂಡಿಸ್ತೇನೆ” ಎಂಬ ಹೇಳಿಕೆ ಮೂಲಕ, ತಮ್ಮ ಮುಂದಿನ ರಾಜಕೀಯ ಸ್ಥಾನಮಾನವನ್ನು ಬಹುತೇಕ

ಸ್ಪಷ್ಟಪಡಿಸಿದ್ದಾರೆ. ಈ ಹೇಳಿಕೆ ಕಾಂಗ್ರೆಸ್‌ ಸರ್ಕಾರದ ಒಳಗಿನ ನಾಯಕತ್ವ ಬದಲಾವಣೆ ಚರ್ಚೆಗೂ, ಅಧಿಕಾರ ಹಂಚಿಕೆ ಗೊಂದಲಕ್ಕೂ ಒಂದು

ರೀತಿಯಲ್ಲಿ ಕಡಿವಾಣ ಹಾಕಿದಂತಾಗಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಪರಿಶಿಷ್ಟ ಜಾತಿ ಹಿನ್ನೆಲೆಯಿಂದ ಬಂದ ಹಾವನೂರು ಸೇರಿದಂತೆ ತಮ್ಮ ಸ್ವಂತ ಜೀವನದ ಅನುಭವಗಳನ್ನು

ಹಂಚಿಕೊಂಡರು. ಪರಿಶಿಷ್ಟ ಜಾತಿಯಲ್ಲಿ ಹುಟ್ಟಿದಾಗ ನಿಂದನೆ ಮತ್ತು ಅವಮಾನ ಅನಿವಾರ್ಯ. ನನಗೂ ಅದು ಅನುಭವವಾಗಿದೆ ಎಂದು

ಹೇಳಿದ್ದಾರೆ.

ಹಣಕಾಸು ಸಚಿವರಾಗಿದ್ದಾಗ ತಾವು ಎದುರಿಸಿದ ಟೀಕೆಗಳನ್ನು ನೆನಪಿಸಿಕೊಂಡ ಸಿಎಂ, ನೂರು ಕುರಿ ಲೆಕ್ಕ ಹಾಕಲು ಬರಲ್ವಂತೆ ಎಂದರು.

ಆದರೆ ನಾನು ಸವಾಲಾಗಿ ಸ್ವೀಕರಿಸಿದ್ದೆ ಎಂದು ಹೇಳಿದರು. ಇನ್ನು 17ನೆಯ ಬಜೆಟ್ ಕೂಡ ನಾನೇ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿಯಾಗಿ ತಾನೇ ಮುಂದುವರೆಯುತ್ತೇನೆ ಎಂಬ ಸಂದೇಶ ನೀಡಿದ್ದಾರೆ.

ಇನ್ನು ನಂತರದಲ್ಲಿ ಮಾತನಾಡಿದ ಡೆಪ್ಯುಟಿ ಸಿಎಂ ಡಿ.ಕೆ. ಶಿವಕುಮಾರ್ ಅವರು ನಾನು ಇಲ್ಲಿ ಪರ್ಮನೆಂಟ್ ಅಲ್ಲ.

2028ರಲ್ಲಿ ಕಾಂಗ್ರೆಸ್ ಮತ್ತೆ ಗೆಲ್ಲಬೇಕು ಅಧಿಕಾರಕ್ಕಿಂತ ಪಕ್ಷ ಮುಖ್ಯ ಎಂದು ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಹಿಂದೆ ಸರಿಯಲು ತಾವು

ಬಯಸಿದ್ದರೂ, ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯರಿಂದ ಮುಂದುವರೆಯುವ ಸೂಚನೆ ಬಂದಿತ್ತು ಎಂದು ಹೇಳಿದ್ದಾರೆ.

ನಾನು ಅಧಿಕಾರದಲ್ಲಿರೋದು ಮುಖ್ಯ ಅಲ್ಲ, ಹೊಸವರಿಗೆ ಅವಕಾಶ ಕೊಡಬೇಕು ಎಂದು ಮಾತನಾಡಿ ತ್ಯಾಗಭಾವ ತೋರಿದ್ದಾರೆ.

ಒಟ್ಟಿನಲ್ಲಿ 2028 ಚುನಾವಣೆ ಮೊದಲು ಕಾಂಗ್ರೆಸ್ ನಾಯಕತ್ವ ಸ್ಪಷ್ಟವಾಗಲು ಪ್ರಯತ್ನಿಸುತ್ತಿರುವುದು ಈ ಭಾಷಣಗಳಿಂದ ಗೋಚರವಾಗಿದೆ.

ರಾಜ್ಯ ರಾಜಕೀಯದ ಮುಂದಿನ ಹೆಜ್ಜೆ ಯಾವ ದಿಕ್ಕಿನಲ್ಲಿ ಸಾಗುತ್ತದೆ ಎಂಬ ಕುತೂಹಲ ಮುಂದುವರಿದರೂ, ಸಿಎಂ ಸಿದ್ದರಾಮಯ್ಯ ಅವರು ಸಿಎಂ

ಸ್ಥಾನದಲ್ಲಿಯೇ ಮುಂದುವರಿಯುವ ಸೂಚನೆಯಂತೂ ಸ್ಪಷ್ಟಗೊಂಡಿದೆ.

ಇದನ್ನು ಓದಿ : ಬೆಂಗಳೂರಿನಲ್ಲಿ ಟ್ರಾಫಿಕ್ ದಂಡಕ್ಕೆ ಮತ್ತೆ 50% ರಿಯಾಯಿತಿ: ವಾಹನ ಸವಾರರಿಗೆ ರಾಜ್ಯ ಸರ್ಕಾರದಿಂದ ಬಿಗ್ ಆಫರ್
Tags: budgetcmCongressKarnatakapoliticsSiddaramaiah

Related News

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ
Sports

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ

December 15, 2025
ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ಪ್ರಮುಖ ಸುದ್ದಿ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.