• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಯುಪಿಎಸ್‌ಸಿ ಫಲಿತಾಂಶ ಪ್ರಕಟ, ಟಾಪರ್ ಆಗಿ ಹೊರಹೊಮ್ಮಿದ ಶುಭಂ ಕುಮಾರ್

Preetham Kumar P by Preetham Kumar P
in ಪ್ರಮುಖ ಸುದ್ದಿ
ಯುಪಿಎಸ್‌ಸಿ ಫಲಿತಾಂಶ ಪ್ರಕಟ, ಟಾಪರ್ ಆಗಿ ಹೊರಹೊಮ್ಮಿದ ಶುಭಂ ಕುಮಾರ್
0
SHARES
0
VIEWS
Share on FacebookShare on Twitter

ದೆಹಲಿ ಸೆ 25 : ಬಹು ನಿರೀಕ್ಷಿತ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು, ಬಿಹಾರ್ ಮೂಲದ ಮುಂಬೈ ಐಐಟಿ ನ ಎಂಜಿನಿಯರಿಂಗ್ ಪದವೀಧರ ಶುಭಂ ಕುಮಾರ್ ಮೊದಲ ರ್ಯಾಂಕ್ ಪಡೆದಿದ್ದಾರೆ. ಮಧ್ಯಪ್ರದೇಶದ ಶ್ರೀಮತಿ ಜಾಗೃತಿ ಅವಸ್ಥಿ ಎರಡನೇ ರ್ಯಾಂಕ್ ಪಡೆದಿದ್ದಾರೆ. ಮೂರನೇ ರ್ಯಾಂಕ್ ಅಂಕಿತ್ ಜೈನ್ ಪಡೆದಿದ್ದಾರೆ.ಕರ್ನಾಟಕದ ಅಕ್ಷಯ್ ಸಿಂಹ 77 ನೇ ರ್ಯಾಂಕ್ ಪಡೆದಿದ್ದಾರೆ.

ಅಕ್ಟೋಬರ್,4, 2020 ರಂದು ನಡೆಸಲಾದ ಪರೀಕ್ಷೆಗೆ 10,40,060 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ, ಅದರಲ್ಲಿ 4,82,770 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.05 ಜನವರಿ, 2021 ರಲ್ಲಿ ನಡೆದ ಮುಖ್ಯ ಪರೀಕ್ಷೆಯಲ್ಲಿ 10564 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದರು. ಪರ್ಸನಾಲಿಟಿ ಪರೀಕ್ಷೆಗೆ ಹಾಜರಾದ 2053 ಅಭ್ಯರ್ಥಿಗಳ ಪೈಕಿ 761 ಅಭ್ಯರ್ಥಿಗಳು ಅಂತಿಮವಾಗಿ ಆಯ್ಕೆಯಾಗಿದ್ದಾರೆ.ಇವರಲ್ಲಿ 545 ಪುರುಷರು ಮತ್ತು 216 ಮಹಿಳೆಯರು ಸೇರಿದ್ದಾರೆ.ರ್ಯಾಂಕ್ ಗಳ ಆಧಾರದ ಮೇಲೆ  ವಿವಿಧ ಸೇವೆಗಳಿಗೆ ನೇಮಕಗೊಳ್ಳಲಿದ್ದಾರೆ.

ಮೊದಲ ರ್ಯಾಂಕ್ ಪಡೆದ ಶುಭಂ ಕುಮಾರ್ ಮಾನವಶಾಸ್ತ್ರವನ್ನು ಐಚ್ಛಿಕ ವಿಷಯವಾಗಿ ಆಯ್ಕೆ ಮಾಡಿಕೊಂಡಿದ್ದರು.ಎರಡನೇ ರ್ಯಾಂಕ್ ಪಡೆದ ಜಾಗೃತಿ ಅವಸ್ಥಿ ಸಮಾಜಶಾಸ್ತ್ರವನ್ನು ಐಚ್ಛಿಕ ವಿಷಯವಾಗಿ ಪರೀಕ್ಷೆಗೆ ಅರ್ಹತೆ ಪಡೆದಿದ್ದಳು.ಜೊತೆಗೆ ಜಾಗೃತಿ  ಭೋಪಾಲ್‌ನಿಂದ ಬಿ ಟೆಕ್ (ಎಲೆಕ್ಟ್ರಿಕಲ್ ಇಂಜಿನಿಯರಿಂಗ್) ಪದವಿ ಪಡೆದಿದ್ದಾರೆ. ಎಂದು ಕೇಂದ್ರ ಲೋಕಸೇವಾ ಆಯೋಗ ತಿಳಿಸಿದೆ.

Tags: UPSC Result 2020UPSC Result 2021

Related News

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 2, 2023
ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?
ಪ್ರಮುಖ ಸುದ್ದಿ

ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?

June 2, 2023
ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ
Sports

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ

June 2, 2023
ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?
ಪ್ರಮುಖ ಸುದ್ದಿ

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?

June 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.