• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ನಗೋದನ್ನೇ ಬ್ಯಾನ್‌ ಮಾಡಿದ ಉತ್ತರ ಕೊರಿಯಾ ಸರ್ಕಾರ

Preetham Kumar P by Preetham Kumar P
in ದೇಶ-ವಿದೇಶ
ನಗೋದನ್ನೇ ಬ್ಯಾನ್‌ ಮಾಡಿದ ಉತ್ತರ ಕೊರಿಯಾ ಸರ್ಕಾರ
0
SHARES
0
VIEWS
Share on FacebookShare on Twitter

ಪ್ಯೊನ್ಗ್‌ಯಾಂಗ್ ಡಿ 17 :  ಕೆಲವು ಸರ್ಕಾರಗಳು ಎಂತೆಂತಾ ವಿಚಿತ್ರ ನಿಯಮಗಳನ್ನು ತರುತ್ತವೆ ಅಂದ್ರೆ ಉತ್ತರ ಕೊರಿಯಾದ ಮಾಜಿ ನಾಯಕ ಕಿಮ್ ಜಾಂಗ್ ಇಲ್ 10ನೇ ವರ್ಷದ ಪುಣ್ಯತಿಥಿಯ ಅಂಗವಾಗಿ ಉತ್ತರ ಕೊರಿಯಾದಲ್ಲಿ 11 ದಿನಗಳ ಕಾಲ ನಗುವುದನ್ನು ನಿಷೇಧಿಸಲಾಗಿದೆ, ಶೋಕಾಚರಣೆ ನಡೆಸುವಂತೆ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸುಗ್ರೀವಾಜ್ಞೆ ಹೊರಡಿಸಿದ್ದಾರೆ.

ಈ ಕುರಿತಂತೆ ಈಶಾನ್ಯ ಗಡಿ ನಗರವಾದ ಸಿನುಯಿಜುವಿನ ನಾಗರಿಕರೊಬ್ಬರು ರೇಡಿಯೋ ಫ್ರೀ ಏಷ್ಯಾಗೆ ಪ್ರತಿಕ್ರಿಯಿಸಿದ್ದು, ಪ್ರಜೆಗಳು ಮದ್ಯಪಾನ, ದಿನಸಿ, ಶಾಪಿಂಗ್ ಮಾಡಬಾರದು ಮತ್ತು ವಿರಾಮ ಚಟುವಟಿಕೆಯಲ್ಲಿ ತೊಡಗಬಾರದು. ಒಂದು ವೇಳೆ 11 ದಿನಗಳ ಶೋಕಾಚರಣೆಯ ಅವಧಿಯಲ್ಲಿ ಈ ನಿಯಮಗಳನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಈ ಮುನ್ನ ಶೋಕಾಚರಣೆಯ ವೇಳೆ ಮದ್ಯಪಾನ ಮಾಡಿ ಸಿಕ್ಕಿಬಿದ್ದ ಕೆಲವರನ್ನು ಬಂಧಿಸಿ ಅವರನ್ನು ಸೈದ್ಧಾಂತಿಕ ಅಪರಾಧಿಗಳೆಂದು ಪರಿಗಣಿಸಿ ಪೊಲೀಸರು ಕರೆದೊಯ್ದಿದ್ದರು. ಆದರೆ ಮತ್ತೆ ಅವರು ಕಾಣಿಸಿಕೊಂಡಿಲ್ಲ. ಅಲ್ಲದೇ ಶೋಕಾಚರಣೆಯ ಸಮಯದಲ್ಲಿ ಕುಟುಂಬದ ಸದಸ್ಯರೇ ಸತ್ತರೂ ಜೋರಾಗಿ ಅಳುವಂತಿಲ್ಲ. ಶೋಕಾಚರಣೆ ಮುಗಿದ ನಂತರವಷ್ಟೇ ದೇಹವನ್ನು ಹೊರತೆಗೆಯಬೇಕು. ಶೋಕ ದಿನಗಳಲ್ಲಿ ಜನ್ಮದಿನವನ್ನು ಆಚರಿಸಿಕೊಳ್ಳುವಂತಿಲ್ಲ. ಶೋಕಾಚರಣೆಯ ಅವಧಿಯಲ್ಲಿ ಮನಸ್ಥಿತಿಗೆ ಹಾನಿ ಮಾಡುವವರನ್ನು ಗುರುತಿಸಿ ಶಿಕ್ಷಿಸಲು ಪೊಲೀಸರಿ ಅಧಿಕಾರ ನೀಡಲಾಗಿರುವುದಾಗಿ ತಿಳಿಸಿದ್ದಾರೆ.

ಕಿಮ್ ಜಾಂಗ್ ಇಲ್ ಅವರ ಪುಣ್ಯತಿಥಿಯ ಪ್ರಯುಕ್ತ ಉತ್ತರ ಕೊರಿಯಾದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಇವುಗಳಲ್ಲಿ ಅವರ ಫೋಟೋ ಮತ್ತು ಪೇಟಿಂಗ್ ಅನ್ನು ಸಾರ್ವಜನಿಕರ ಪ್ರದರ್ಶನಕ್ಕೆ ಇಡಲಾಗಿದೆ ಮತ್ತು ಸಂಗೀತ ಕಚೇರಿಯನ್ನು ಏರ್ಪಡಿಸಲಾಗಿದೆ.

Related News

ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ
ದೇಶ-ವಿದೇಶ

ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

June 5, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 5, 2023
ಒಡಿಶಾದಲ್ಲಿ ಯಶವಂತಪುರ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ದುರಂತ : ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ!
ದೇಶ-ವಿದೇಶ

ಒಡಿಶಾದಲ್ಲಿ ಯಶವಂತಪುರ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ದುರಂತ : ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ!

June 3, 2023
ದೇಶ-ವಿದೇಶ

ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಪಕ್ಷ : ವಿವಾದವೆಬ್ಬಿಸಿದೆ ರಾಹುಲ್ ಗಾಂಧಿ ಹೇಳಿಕೆ

June 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.