• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಉತ್ತರ ಪ್ರದೇಶದಲ್ಲಿ ಅಧಿಕಾರದ ಗದ್ದುಗೆ ಏರಲು ಓ.ಬಿ.ಸಿ ಮತಗಳೇ ನಿರ್ಣಾಯಕ.!

Mohan Shetty by Mohan Shetty
in ರಾಜಕೀಯ
ಉತ್ತರ ಪ್ರದೇಶದಲ್ಲಿ ಅಧಿಕಾರದ ಗದ್ದುಗೆ ಏರಲು ಓ.ಬಿ.ಸಿ ಮತಗಳೇ ನಿರ್ಣಾಯಕ.!
0
SHARES
0
VIEWS
Share on FacebookShare on Twitter

ಲಕ್ನೋ : ಉತ್ತರ ಪ್ರದೇಶದಲ್ಲಿ ಚುನಾವಣಾ ಬಿಸಿ ಏರುತ್ತಿದ್ದು, ಕೋವಿಡ್ ಕಾರಣದಿಂದ ಎಲ್ಲಾ ಪಕ್ಷಗಳು ತೆರೆ ಮರೆಯಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಏನೇ ಆದರೂ ಕೂಡ ಉತ್ತರ ಪ್ರದೇಶದ ವಿಧಾನ ಸಭೆ ಚುನಾವಣೆಯಲ್ಲಿ ಒಬಿಸಿ (ಇತರೆ ಹಿಂದುಳಿದ ವರ್ಗ) ಮತಗಳು ನಿರ್ಣಾಯಕವಾಗಿದ್ದು, ಈ ಸಮುದಾಯದ ಮತ ಬೇಟೆಯಾಡಲು ಎಲ್ಲಾ ಪಕ್ಷಗಳೂ ಜಿದ್ದಾ ಜಿದ್ದಿ ನಡೆಸುತ್ತಿವೆ. ಮೂಲಗಳ ಪ್ರಕಾರ ಉತ್ತರ ಪ್ರದೇಶದ ಒಟ್ಟು ಜನಸಂಖ್ಯೆಯಲ್ಲಿ ಒಬಿಸಿ ಸಮುದಾಯಗಳ ಪಾಲು ಶೇ.54.5 ರಷ್ಟಿದೆ. ಅರ್ಧಕ್ಕಿಂತ ಹೆಚ್ಚಿರುವ ಈ ಸಮುದಾಯಗಳ ಮನ ಗೆಲ್ಲುವ ಪಕ್ಷ ಅಧಿಕಾರದ ಗದ್ದುಗೆ ಏರುತ್ತದೆ. ಒಬಿಸಿ ವಿರೋಧ ಕಟ್ಟಿಕೊಂಡ ಪಕ್ಷ ಎರಡಂಕಿ ದಾಟುವುದು ಕಷ್ಟ. ಅದು ಹಿಂದಿನ ಚುನಾವಣೆಗಳಲ್ಲಿ ಸಾಬೀತಾಗಿದೆ.


ಒಬಿಸಿ ಮತಗಳ ಪ್ರಭಾವ ಎಷ್ಟಿದೆ ಎಂದರೆ 2017ರ ವಿಧಾನಸಭೆ ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ ಈ ಮತಗಳೇ ನಿರ್ಣಾಯಕ ಪಾತ್ರ ವಹಿಸಿದ್ದವು. ಒಬಿಸಿ ಮತಗಳು ಬಿಜೆಪಿಯ ಕೈಹಿಡಿದಿದ್ದರಿಂದ ಎರಡೂ ಕಡೆ ಬಿಜೆಪಿ ಅಧಿಕಾರದ ಗದ್ದುಗೆ ಏರುವಲ್ಲಿ ಯಶಸ್ವಿಯಾಯಿತು.
ಉತ್ತರ ಪ್ರದೇಶದಲ್ಲಿ ರಾಜಕೀಯ ಪಕ್ಷಗಳ ಗೆಲುವಿಗೆ ಒಬಿಸಿ ಮತಗಳೇ ನಿರ್ಣಾಯಕ ಪಾತ್ರ ವಹಿಸಿದ್ದು. ಹೆಚ್ಚು ಒಬಿಸಿ ಶಾಸಕರನ್ನು ಹೊಂದಿದ ಪಕ್ಷ ಇಲ್ಲಿ ಅಧಿಕಾರ ಹಿಡಿಯುತ್ತದೆ. ಪ್ರಸ್ತುತ ಬಿಜೆಪಿ 102 ಒಬಿಸಿ ಶಾಸಕರನ್ನು ಹೊಂದಿದೆ.


ಒಬಿಸಿ ಕೈ ಕೊಟ್ಟರೆ ಸೋಲು ಖಚಿತ :


2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ದೊಡ್ಡ ವೋಟ್ ಬ್ಯಾಂಕ್ ಆಗಿದ್ದ ಒಬಿಸಿ ಸಮುದಾಯ, ದಾರಾಸಿಂಗ್ ಚೌಹಾಣ್, ನೋನಿಯಾ ಒಬಿಸಿ ಸಮುದಾಯಕ್ಕೆ ಸೇರಿದವರು. 2017ರಲ್ಲಿ ದಾರಾಸಿಂಗ್ ಚೌಹಾಣ್, ಬಿಎಸ್ಪಿ ತ್ಯಜಿಸಿ ಬಿಜೆಪಿ ಸೇರಿದವರು. ಈಗ ಎಸ್ಪಿ ಸೇರಿದ್ದಾರೆ. ಬಿಎಸ್ಪಿಯಲ್ಲಿದ್ದಾಗ 1996ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. 2004ರಲ್ಲಿ ಎಸ್ಪಿ ಸೇರಿ ಲೋಕಸಭೆಗೆ ಸ್ಪರ್ಧಿಸಿದ್ದರು. ಬಳಿಕ ಮತ್ತೆ ಬಿಎಸ್ಪಿಗೆ ವಾಪಸ್ ಹೋಗಿದ್ದರು. 2009ರಲ್ಲಿ ಗೋಸಿ ಲೋಕಸಭಾ ಕ್ಷೇತ್ರದಿಂದ ಬಿಎಸ್ಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. 2014ರ ಮೋದಿ ಅಲೆಯಲ್ಲಿ ದಾರಾಸಿಂಗ್ ಚೌಹಾಣ್ ಸೋಲು ಅನುಭವಿಸಿದ್ದರು. 2017ರಲ್ಲಿ ಬಿಜೆಪಿ ಸೇರಿದ್ದ ದಾರಾಸಿಂಗ್ ಚೌಹಾಣ್ರನ್ನು ಪಕ್ಷದ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಈಗ ದಾರಾಸಿಂಗ್ ಚೌಹಾಣ್ ಸಹಾಯದಿಂದ ನೋನಿಯಾ ಅವರನ್ನು ಪಕ್ಷದತ್ತ ಸೆಳೆಯಲು ಅಖಿಲೇಶ್ ಯಾದವ್ ಯತ್ನಿಸುತ್ತಿದ್ದಾರೆ.

Tags: covidobcpoliticaluttarpradesh

Related News

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.