• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಉತ್ತರ ಪ್ರದೇಶ ಚುನಾವಣೆ 50 ಮಹಿಳೆಯರು ಕಾಂಗ್ರೆಸ್‌ನಿಂದ ಸ್ಪರ್ಧೆ

Preetham Kumar P by Preetham Kumar P
in ದೇಶ-ವಿದೇಶ
priyanka gandhi
0
SHARES
0
VIEWS
Share on FacebookShare on Twitter

ಉತ್ತರ ಪ್ರದೇಶ ಚುನಾವಣೆಗೆ ಕಾಂಗ್ರೆಸ್‌ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು ಇದರಲ್ಲಿ 50 ಮಂದಿ ಮಹಿಳೆಯರಿಗೆ ಅವಕಾಶ ನೀಡಲಾಗಿದೆ. ಗಮನಾರ್ಹ ಸಂಗತಿ ಎಂದರೆ ಅಭ್ಯರ್ಥಿಗಳ ಪೈಕಿ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿ ಆಶಾ ಸಿಂಗ್ ಮತ್ತು ಸೋನ್‌ಭದ್ರಾದಲ್ಲಿನ ಉಂಭ ಗ್ರಾಮದಲ್ಲಿ ಭೂಮಿಗಾಗಿ ಗೊಂಡ ಆದಿವಾಸಿಗಳ ಕಾನೂನು ಹೋರಾಟವನ್ನು ಮುನ್ನಡೆಸಿದ್ದ ರಾಮರಾಜ್ ಗೊಂಡ್ ಹೆಸರು ಇದೆ.

ಕಳೆದ ನವೆಂಬರ್‌ನಲ್ಲಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರನ್ನು ಶಹಜಹಾನ್‌ಪುರದಲ್ಲಿ ಭೇಟಿಯಾಗಲು ಪ್ರಯತ್ನಿಸುತ್ತಿದ್ದಾಗ ಪೊಲೀಸರಿಂದ ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆ ಪೂನಂ ಪಾಂಡೆ ಮತ್ತು ಸಿಎಎ ವಿಚಾರವಾಗಿ ಜೈಲಿನಲ್ಲಿದ್ದ ಕಾಂಗ್ರೆಸ್ ನಾಯಕ ಸದಾಫ್ ಜಾಫರ್ ಕೂಡ ಸೇರಿದ್ದಾರೆ.

 “ಒಟ್ಟು 125 ಅಭ್ಯರ್ಥಿಗಳಲ್ಲಿ50 ಮಹಿಳಾ ಅಭ್ಯರ್ಥಿಗಳಿಗೆ ಮತ್ತು 40 ಯುವಕರಿಗೆ ಅವಕಾಶ ಕಲ್ಪಿಸಲಾಗಿದೆ. ಈ ಐತಿಹಾಸಿಕ ನಿರ್ಧಾರದಿಂದ ಉತ್ತರ ಪ್ರದೇಶದಲ್ಲಿ ಹೊಸ ರೀತಿಯ ರಾಜಕೀಯವನ್ನು ತರಲು ನಾವು ಆಶಿಸುತ್ತೇವೆ” ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Related News

ಬಾಹ್ಯಾಕಾಶದಿಂದ ಭೂಮಿಗೆ ಮರಳಲು ಕ್ಷಣಗಣನೆ: ಭಾರತ ಸಾರೇ ಜಹಾಂ ಸೆ ಅಚ್ಛಾ ಎಂದ ಶುಭಾಂಶು ಶುಕ್ಲಾ.
ದೇಶ-ವಿದೇಶ

ಬಾಹ್ಯಾಕಾಶದಿಂದ ಭೂಮಿಗೆ ಮರಳಲು ಕ್ಷಣಗಣನೆ: ಭಾರತ ಸಾರೇ ಜಹಾಂ ಸೆ ಅಚ್ಛಾ ಎಂದ ಶುಭಾಂಶು ಶುಕ್ಲಾ.

July 14, 2025
ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಥಮಿಕ ವರದಿಯಲ್ಲಿ ಆಘಾತಕಾರಿ ಅಂಶ
ದೇಶ-ವಿದೇಶ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಥಮಿಕ ವರದಿಯಲ್ಲಿ ಆಘಾತಕಾರಿ ಅಂಶ

July 12, 2025
ವಡೋದರಾ ಸೇತುವೆ ಕುಸಿತ ದುರಂತ: 4 ಎಂಜಿನಿಯರ್‌ಗಳ ಅಮಾನತು
ದೇಶ-ವಿದೇಶ

ವಡೋದರಾ ಸೇತುವೆ ಕುಸಿತ ದುರಂತ: 4 ಎಂಜಿನಿಯರ್‌ಗಳ ಅಮಾನತು

July 11, 2025
ಕಂಟೆಂಟ್ ಕ್ರಿಯೇಟರ್ಸ್ ಗೆ ಶಾಕ್ ಕೊಟ್ಟ ಯೂಟ್ಯೂಬ್: ಶ್ರಮವಿಲ್ಲದೆ ವಿಡಿಯೋ ಶೇರ್ ಮಾಡೋರಿಗೆ ಗೇಟ್ ಪಾಸ್​
ಜಾಬ್ ನ್ಯೂಸ್

ಕಂಟೆಂಟ್ ಕ್ರಿಯೇಟರ್ಸ್ ಗೆ ಶಾಕ್ ಕೊಟ್ಟ ಯೂಟ್ಯೂಬ್: ಶ್ರಮವಿಲ್ಲದೆ ವಿಡಿಯೋ ಶೇರ್ ಮಾಡೋರಿಗೆ ಗೇಟ್ ಪಾಸ್​

July 10, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.