• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಶೀಘ್ರದಲ್ಲೇ ಹುಬ್ಬಳ್ಳಿ-ಬೆಂಗಳೂರು ನಡುವೆ ‘ವಂದೇ ಭಾರತ್’ ರೈಲು ಆರಂಭ!

Mohan Shetty by Mohan Shetty
in ರಾಜ್ಯ
ಶೀಘ್ರದಲ್ಲೇ ಹುಬ್ಬಳ್ಳಿ-ಬೆಂಗಳೂರು ನಡುವೆ ‘ವಂದೇ ಭಾರತ್’ ರೈಲು ಆರಂಭ!
0
SHARES
5
VIEWS
Share on FacebookShare on Twitter

Bengaluru : ವಂದೇ ಭಾರತ್ ಎಕ್ಸ್ಪ್ರೆಸ್(vande bharath express in hubbali) ರೈಲಿನ ಸಂಚಾರದ ಬಗ್ಗೆ ಇದೀಗ ಚರ್ಚೆಗಳು ಜೋರಾಗಿದ್ದು, ಶೀಘ್ರದಲ್ಲೇ ಹುಬ್ಬಳ್ಳಿ-ಬೆಂಗಳೂರು(Hubbali-Bengaluru) ನಡುವೆ ಎರಡು ವಂದೇ ಭಾರತ್‌ ರೈಲುಗಳ ಸಂಚಾರ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದ್ದಾರೆ.

Vande Bharat Express

ಕಳೆದ ನವೆಂಬರ್‌ನಲ್ಲಿ ದಕ್ಷಿಣ ಭಾರತದ ಮೊದಲ ವಂದೇ ಭಾರತ್‌ ರೈಲು ಸಂಚಾರ ಚೆನ್ನೈ-ಮೈಸೂರು-ಬೆಂಗಳೂರು(Chennai-Mysuru-Bengaluru) ನಡುವೆ ಆರಂಭವಾಗಿತ್ತು.

ಇದೀಗ 2023ರ ಮೇ ತಿಂಗಳಲ್ಲಿ ಹುಬ್ಬಳ್ಳಿ-ಬೆಂಗಳೂರು ನಡುವೆ ಎರಡು ವಂದೇ ಭಾರತ್‌ ರೈಲುಗಳು ಸಂಚಾರ ಆರಂಭಿಸಲಿವೆ ಎಂಬ ಮಾಹಿತಿ ಹೊರಬಿದ್ದಿದೆ.

ಈ ಕುರಿತು ಟ್ವೀಟ್‌(Tweet) ಮಾಡಿರುವ ಪ್ರಹ್ಲಾದ್ ಜೋಶಿ(Prahlad Joshi) ಅವರು, “ನಮ್ಮ ಧಾರವಾಡ-ಹುಬ್ಬಳ್ಳಿಯಿಂದ ಬೆಂಗಳೂರಿಗೆ ಅತ್ಯಾಧುನಿಕ ಅತಿವೇಗದ ವಂದೇ ಭಾರತ್ ರೈಲನ್ನು ಆರಂಭಿಸಲು ಕೇಂದ್ರ ಸರ್ಕಾರ ಮತ್ತು ರೈಲ್ವೆ ಇಲಾಖೆ ವೇಗವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : https://vijayatimes.com/bengaluru-gang-sets-ablaze/

ಇನ್ನು 2019 ರಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಭಾರತದಲ್ಲಿ ಚಾಲನೆಗೊಂಡಿತ್ತು. 16 ಬೋಗಿಗಳಿರುವ ಈ ರೈಲಿನ ನಿರ್ಮಾಣಕ್ಕೆ 115 ಕೋಟಿ ವೆಚ್ಚವಾಗುತ್ತದೆ.

ಒಂದು ರೈಲು ನಿರ್ಮಾಣಕ್ಕೆ 200 ಕೋಟಿ ಆಗಬಹುದು ಎಂದು ರೈಲ್ವೆ ಇಲಾಖೆ ಹೇಳಿತ್ತು. ಮುಂದಿನ ವರ್ಷದಲ್ಲಿ 75 ವಂದೇ ಭಾರತ್ ರೈಲುಗಳನ್ನು ತಯಾರಿಸಲಾಗುತ್ತಿದೆ.

ಇದನ್ನೂ ಓದಿ : https://vijayatimes.com/pramod-muthalik-politics-game/

ಮುಂದಿನ ಮೂರು ವರ್ಷದಲ್ಲಿ ಬರೋಬ್ಬರಿ 400 ವಂದೇ ಭಾರತ್  ರೈಲುಗಳನ್ನು ನಿರ್ಮಿಸುವ ಗುರಿಯನ್ನು ರೈಲ್ವೆ ಇಲಾಖೆಗೆ ಹೊಂದಿದೆ. ಈ ರೈಲಿನ ಬ್ರೇಕಿಂಗ್ ವ್ಯವಸ್ಥೆ ಅತ್ಯಾಧುನಿಕದ್ದಾಗಿದೆ.

ಇದರಲ್ಲಿ ಕೇಂದ್ರೀಕೃತ ಕೋಚ್ ಮಾನಿಟರಿಂಗ್ ಸಿಸ್ಟಂ ಇದ್ದು, ರೈಲಿನ ಎಲೆಕ್ಟ್ರಿಕ್ ಭಾಗಗಳಿಂದ ಹಿಡಿದು ಕ್ಲೈಮೇಟ್ ಕಂಟ್ರೋಲ್‌ವರೆಗೂ ಎಲ್ಲವನ್ನೂ ರಿಯಲ್-ಟೈಮ್‌ನಲ್ಲಿ ಮಾನಿಟರ್ ಮಾಡಲಾಗುತ್ತದೆ.

Train

ವಂದೇ ಮಾತರಂ ರೈಲಿನ ಭಾಗಗಳನ್ನು ದೇಶೀಯವಾಗಿ ನಿರ್ಮಿಸಲಾಗಿದೆ. ಈ ರೈಲು ಸ್ವಯಂಚಾಲಿತ(ಆಟೊಮ್ಯಾಟಿಕ್) ಡೋರ್‌ಗಳನ್ನು ಹೊಂದಿರುತ್ತವೆ.

ಈ ರೈಲು ವಿಮಾನದಲ್ಲಿರುವಂತ ಅತ್ಯಾದುನಿಕ ಸೌಲಭ್ಯಗಳನ್ನು ಹೊಂದಿದೆ. ದೇಶದಲ್ಲಿ ಈಗಾಗಲೇ ಆರು ವಂದೇ ಭಾರತ್‌ ರೈಲುಗಳು ಸಂಚಾರ ನಡೆಸುತ್ತಿದ್ದು,

https://fb.watch/hqxu1-caHH/ ನಿಮ್ಮ ಪ್ರಕಾರ ಮುಂದಿನ ಸಿಎಂ ಯಾರಾಗಬೇಕು? : ಜನಾಭಿಪ್ರಾಯ

ಮುಂದಿನ ಬಜೆಟ್‌ನಲ್ಲಿ ಈ ರೈಲುಗಳ ನಿರ್ಮಾಣಕ್ಕೆ ದೊಡ್ಡ ಮೊತ್ತವನ್ನು ಮೀಸಲಿರಿಸಲು ಕೇಂದ್ರ ಸರ್ಕಾರ ಯೋಜಿಸಿದೆ. ಈ ಬಗ್ಗೆ ಸಾರ್ವಜನಿಕರು ಕೇಂದ್ರ ಸರ್ಕಾರದ ಯೋಜನೆಗೆ ಬಲವಾದ ಬೆಂಬಲ ಸೂಚಿಸಿದೆ.

  • ಮಹೇಶ್.ಪಿ.ಎಚ್
Tags: Karnatakavandebharatexpress

Related News

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023
ಪ್ರಮುಖ ಸುದ್ದಿ

ಕೇಂದ್ರದಿಂದ ಬರುವ ಅಕ್ಕಿಯನ್ನು ತಮ್ಮ ಹೆಸರಿನ ಚೀಲದಲ್ಲಿ ಹಾಕಿ ವಿತರಿಸುವುದರಲ್ಲಿ ಸಿದ್ದುಗೆ 5 ವರ್ಷಗಳ ಅನುಭವವಿದೆ – ಬಿಜೆಪಿ ವ್ಯಂಗ್ಯ

June 3, 2023
ಕಣ್ಣು ಕಾಣದ 58 ವರ್ಷದ ವೃದ್ದೆ ಮಹಿಳೆ ಮೇಲೆ ಅತ್ಯಾಚಾರ, ಮನನೊಂದು ವೃದ್ದೆ ಆತ್ಮಹತ್ಯೆ
ಪ್ರಮುಖ ಸುದ್ದಿ

ಕಣ್ಣು ಕಾಣದ 58 ವರ್ಷದ ವೃದ್ದೆ ಮಹಿಳೆ ಮೇಲೆ ಅತ್ಯಾಚಾರ, ಮನನೊಂದು ವೃದ್ದೆ ಆತ್ಮಹತ್ಯೆ

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.